Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಆಪರೇಷನ್ ಬಿಪಿಎಲ್ ಕಾರ್ಡ್- ಸತ್ತವರ ಹೆಸ್ರಲ್ಲೂ ಅಕ್ಕಿ ಪಡೆಯುತ್ತಿದ್ದ ಕುಟುಂಬಸ್ಥರು – 4 ಲಕ್ಷ ಹೆಸರು ಡಿಲೀಟ್

editor tv by editor tv
August 18, 2023
in ರಾಜ್ಯ
0
ಆಪರೇಷನ್ ಬಿಪಿಎಲ್ ಕಾರ್ಡ್- ಸತ್ತವರ ಹೆಸ್ರಲ್ಲೂ ಅಕ್ಕಿ ಪಡೆಯುತ್ತಿದ್ದ ಕುಟುಂಬಸ್ಥರು – 4 ಲಕ್ಷ ಹೆಸರು ಡಿಲೀಟ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರೋ ಅನ್ನಭಾಗ್ಯ ಯೋಜನೆ (Annabhagya Scheme) ಜಾರಿಗೆ ಬಂದು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಬಿಪಿಎಲ್ ಕಾರ್ಡ್‍ನ (BPL Card) ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಕೊಡ್ತಿವಿ ಅಂದಿದ್ದ ಸರ್ಕಾರದ 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗದೇ 5 ಕೆಜಿ ಅಕ್ಕಿಯ ಬದಲಿಗೆ ಖಾತೆಗೆ ಹಣ ಹಾಕ್ತಿದ್ದಾರೆ.

ಯಾರ ಮನೆಯಲ್ಲಿ ವೈಟ್ ಬೋರ್ಡ್ ಕಾರ್ (White Board Card) ಇದೇಯೋ ಅಂತಹವರ ಬಿಪಿಎಲ್ ಕಾರ್ಡ್ ಅಮಾನ್ಯ ಮಾಡಲು ಆಹಾರ ಇಲಾಖೆ ಆರ್‍ಟಿಓ ಬಳಿ ಮಾಹಿತಿ ಕೇಳಿದೆ. ಸದ್ಯ ರಾಜ್ಯದಲ್ಲಿ ಒಟ್ಟು 44.62.107 ವೈಟ್ ಬೋರ್ಡ್ ಕಾರುಗಳ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ವೈಟ್‍ಬೋರ್ಡ್ ಹೊಂದಿರುವವರ ಒಟ್ಟು 12,100 ಕಾರ್ಡ್‍ಗಳನ್ನ ಆಹಾರ ಇಲಾಖೆ ರದ್ದು ಮಾಡಿದ್ದು, ಇದರಲ್ಲಿ ಐಷಾರಾಮಿ ಕಾರುಗಳಾದ ಬೇನ್ಸ್, ರ್ಆಡಿ ಸೇರಿದಂತೆ ಅನೇಕ ಟಾಪ್‍ಕ್ಲಾಸ್ ಕಾರುಗಳು ಹೊಂದಿದ್ದವರು ಇದ್ದಾರೆ. ಜೊತೆಗೆ 20,000 ಸರ್ಕಾರಿ ನೌಕರರು ಸಹ ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಇವರ ಕಾರ್ಡ್‍ಗಳನ್ನ ರದ್ದು ಮಾಡಿ ಒಟ್ಟಾರೆ 13 ಕೋಟಿ ದಂಡವನ್ನ ವಸೂಲಿ ಮಾಡಿದ್ದಾರೆ.

ಈಗ ರಾಜ್ಯದಲ್ಲಿರೋ ಕಾರ್ ಗಳ ಸಂಖ್ಯೆ ಸಿಕ್ಕಿದೆ. ಕಳೆದ 15 ದಿನಗಳಿಂದ ಫಲನುಭವಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ಶುರು ಮಾಡಿದ್ದು, ಇ ಜನ್ಮ ಪೋರ್ಟಲ್ ಮೂಲಕ ಸಾವನ್ನಪ್ಪಿರುವವ ಮಾಹಿತಿಯನ್ನ ಪಡೆದುಕೊಂಡಿದೆ. ಇದರಲ್ಲಿ ಬಿಪಿಎಲ್ ಕಾರ್ಡ್‍ನಲ್ಲಿರುವ ಬರೋಬ್ಬರಿ 4,65,000 ಮೃತಪಟ್ಟಿದ್ದು, ಈಗ ಈ ಹೆಸರುಗಳನ್ನ ಬಿಪಿಎಲ್ ಕಾರ್ಡ್‍ನಿಂದ ಡಿಲೀಟ್ ಮಾಡೋ ಪ್ರಕ್ರಿಯೆ ಶುರು ಮಾಡಲಾಗಿದೆ ಅಂತಾ ಆಹಾರ ಇಲಾಖೆಯ ಎಂಡಿ ಜ್ಞಾನೇಂದ್ರ ತಿಳಿಸಿದ್ದಾರೆ.

ಇದರಿಂದ ಮುಂದಿನ ತಿಂಗಳಿಂದ ಆಹಾರ ಇಲಾಖೆಗೆ 8 ಕೋಟಿಯಷ್ಟು ಹಣ ಉಳಿತಾಯ ಆಗಲಿದೆ.. ಇನ್ನೂ ಈ ಪ್ರಕ್ರಿಯೆ ನಡೆಯುತ್ತಿದ್ದು, ಸದ್ಯಕ್ಕೆ ಹೀಗೆ ಸತ್ತವರ ಹೆಸರನಲ್ಲಿ ರೇಷನ್ ಪಡೆಯುತ್ತಿರೋರಿಗೆ ದಂಡವನ್ನ ಹಾಕುವ ಪ್ಲಾನ್ ಕೂಡ ಮಾಡಲಾಗ್ತಿದ್ದು, ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯೋದಾಗಿ ಎಂಡಿ ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ಮಾನದಂಡ ಏನು?: ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು. 3 ಹೆಕ್ಟರ್‍ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು. ವೈಟ್‍ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು. ಯಾವುದೇ ಸರ್ಕಾರಿ ನೌಕರರಾಗಿರಬಾರದು. ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಅಡಿ ಮೀರಬಾರದು. ವಾಣಿಜ್ಯ ತೆರಿಗೆ, ಆದಾಯ ತೆರಿಗೆ, ಐಟಿ ರಿಟನ್ರ್ಸ್ ಪಾವತಿದಾರರಾಗಿರಬಾರದು.

Previous Post

ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

Next Post

ಬಿಜೆಪಿಗೆ ಮತ್ತೊಂದು ಶಾಕ್, 40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

Next Post
ಬಿಜೆಪಿಗೆ ಮತ್ತೊಂದು ಶಾಕ್, 40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಬಿಜೆಪಿಗೆ ಮತ್ತೊಂದು ಶಾಕ್, 40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.