Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಕಡಬ: ರಿಯಾದ್‌ನಲ್ಲಿ ಹ್ಯಾಕರ್‌ ಗಳ ಕುಕೃತ್ಯದಿಂದ ಜೈಲುಪಾಲಾದ ಚಂದ್ರಶೇಖರ್‌ ಬಿಡುಗಡೆ ಸಾಧ್ಯತೆ

editor tv by editor tv
August 19, 2023
in ಕರಾವಳಿ
0
ಕಡಬ: ರಿಯಾದ್‌ನಲ್ಲಿ ಹ್ಯಾಕರ್‌ ಗಳ ಕುಕೃತ್ಯದಿಂದ ಜೈಲುಪಾಲಾದ ಚಂದ್ರಶೇಖರ್‌ ಬಿಡುಗಡೆ ಸಾಧ್ಯತೆ
1.9k
VIEWS
Share on FacebookShare on TwitterShare on Whatsapp

ಕಡಬ, ಆ 19: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್‌ ಅವರ ಬಿಡುಗಡೆಯ ಸಾಧ್ಯತೆ ಗೋಚರಿಸಿದೆ.

2022ರ ನವೆಂಬರ್ ನಿಂದ ಸೌದಿಯ ರಿಯಾದ್ ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು ಚಂದ್ರಶೇಖರ್‌ ಅವರ ವಿರುದ್ಧ ವಂಚನೆಯ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಿಗೆ ನೀಡಬೇಕಾಗಿದೆ. ಈ ಕೆಲಸವನ್ನು ರಿಯಾದ್‌ನಲ್ಲಿ ಅವರ ಮಿತ್ರರು ಸೇರಿ ಮಾಡುತ್ತಿದ್ದು, ಎನ್‌ಒಸಿ ಸಿಕ್ಕಿದ ಬಳಿಕ ಬಿಡುಗಡೆಯಾಗುವ ಸಾಧ್ಯತೆಯಿದೆ.

ಘಟನೆ ಹಿನ್ನಲೆ:

ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್ ನಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂದ 2ಬಾರಿ ತಂಬ್ ಅನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊಂದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.

ರಿಯಾದ್ ದೇಶದ ಚಂದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ ವೊಂದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. ಹ್ಯಾಕರ್ ಗಳ ಕುಕೃತ್ಯದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿಂದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.

Previous Post

ಎಸ್ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿಗಳ ಸಭೆ, ನೂತನ ಸಮಿತಿ ರಚನೆ

Next Post

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ರಾತ್ರೋ ರಾತ್ರಿ ದಾಳಿ – 17 ಮೊಬೈಲ್‌, ಗಾಂಜಾ, ಸಿಗರೇಟ್‌ ಸೀಜ್‌

Next Post
ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ರಾತ್ರೋ ರಾತ್ರಿ ದಾಳಿ – 17 ಮೊಬೈಲ್‌, ಗಾಂಜಾ, ಸಿಗರೇಟ್‌ ಸೀಜ್‌

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ರಾತ್ರೋ ರಾತ್ರಿ ದಾಳಿ – 17 ಮೊಬೈಲ್‌, ಗಾಂಜಾ, ಸಿಗರೇಟ್‌ ಸೀಜ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.