Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

editor tv by editor tv
August 20, 2023
in ಕರಾವಳಿ
0
ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on: Aug 20, 2023 | 9:08 AM

ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಉಡುಪಿ, ಆ.30: ಸುಮಾರು ಏಳು ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಶಾಲಾ ಶಿಕ್ಷಕನನ್ನು(School Teacher) ಸದ್ಯ ಅಮಾನತುಗೊಳಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಂಪಾರು ದಿನಕರಶೆಟ್ಟಿ ಎಂಬುವವರು ಸುಮಾರು 7 ವರ್ಷಗಳಿಂದ ಶಾಲೆಗೆ ಬಾರದೆ, ಮಕ್ಕಳಿಗೆ ಪಾಠ ಮಾಡದೆ ಮನೆಯಲ್ಲೇ ಕುಳಿತು ಸಂಬಳ ಪಡೆಯುತ್ತಿದ್ದರು. ಸದ್ಯ ಈಗ ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆಗಿರುವ ಅಂಪಾರು ದಿನಕರಶೆಟ್ಟಿ ಅವರು ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರೂ ಆಗಿದ್ದಾರೆ. ತಮ್ಮ ಮೇಲೆ ಬೆಟ್ಟದಷ್ಟು ಜವಾಬ್ದಾರಿ ಇದ್ದರೂ 2017 ರಿಂದ ಶಾಲೆಯ ಕಡೆಗೆ ಮುಖ ತೋರಿಸದೆ ಸರಕಾರಿ ಸಂಬಳ ಪಡೆಯುತ್ತಿದ್ದರು. ಅನಾರೋಗ್ಯದ ನೆಪ ಹೇಳಿ ಶಾಲೆಗೆ ಹಾಜರಾಗದೆ, ಬೇರೆಯೇ ವ್ಯವಹಾರ ಮಾಡಿಕೊಂಡಿದ್ದರು. ಸದ್ಯ ಈ ಬಗ್ಗೆ ತಿಳಿಯುತ್ತಿದ್ದಂತೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಇನ್ನು ಸಹಶಿಕ್ಷಕ ಅನಾರೋಗ್ಯದಿಂದ ರಜೆಯಲ್ಲಿದ್ದ ಕಾರಣ ಇತರೆ ಶಿಕ್ಷಕರು ಮಕ್ಕಳಿಗೆ ತಮ್ಮ ಪಾಠದ ಜೊತೆಗೆ ರಜೆಯಲ್ಲಿದ್ದ ಶಿಕ್ಷಕನ ಪಾಠವನ್ನೂ ವರ್ಷಗಳ ಕಾಲ ಹೇಳಿಕೊಟ್ಟಿದ್ದಾರೆ. ಈ ವಿಚಾರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕ್ರಮ ಕೈಗೊಂಡಿಲ್ಲ. ಶಿಕ್ಷಕ ಅಂಪಾರು ದಿನಕರಶೆಟ್ಟಿ ಆಗಾಗ ಬಂದು ಹಾಜರು ಪುಸ್ತಕದಲ್ಲಿ ಸಹಿ ಹಾಕಿ ಹಿಂದಿರುಗುತ್ತಿದ್ದರು. ಜೊತೆಗೆ ನಿರಂತರವಾಗಿ ಶಾಲೆಯ ಯಾವುದೇ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಶಿಕ್ಷಕನ ಗೈರು ಹಾಜರಿಯ ಕುರಿತು ಪಂಚಾಯತ್ ಅಧ್ಯಕ್ಷ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಇಲಾಖೆ ಎಚ್ಚೆತ್ತುಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ರು. ಈ ವೇಳೆ ದಿನಕರಶೆಟ್ಟಿ ಗೈರಾಗಿದ್ದು ಶಿಕ್ಷಕನ ವರ್ತನೆ ನೋಡಿ ಶಿಕ್ಷಕ ಅಂಪಾರು ದಿನಕರಶೆಟ್ಟಿ ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.

Previous Post

Breaking: ಲಡಾಖ್‌ನಲ್ಲಿ ನದಿಗೆ ಬಿದ್ದ ಟ್ರಕ್‌: 9 ಸೈನಿಕರ ದುರ್ಮರಣ; ರಾಜನಾಥ್‌ ಸಿಂಗ್ ಸಂತಾಪ

Next Post

ಡಿಆರ್‌ಡಿಒ ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್‌ ವಿಮಾನ ರೈತರ ಜಮೀನಿನಲ್ಲಿ ಪತನ

Next Post
ಡಿಆರ್‌ಡಿಒ ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್‌ ವಿಮಾನ ರೈತರ ಜಮೀನಿನಲ್ಲಿ ಪತನ

ಡಿಆರ್‌ಡಿಒ ಸಿದ್ಧಪಡಿಸಿದ್ದ ಚಾಲಕ ರಹಿತ ತಪಸ್‌ ವಿಮಾನ ರೈತರ ಜಮೀನಿನಲ್ಲಿ ಪತನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.