Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಡುರಾತ್ರಿ ನಡುರಸ್ತೆಯಲ್ಲಿ ಯುವ ಜೋಡಿ ಬೈಕ್​ ಸವಾರಿ, ಎರಡು ಕೈಯಲ್ಲೂ ತುಪಾಕಿ ಝಳಪಿಸಿದ ಯುವತಿ! ಆಮೇಲೇನಾಯ್ತು?

editor tv by editor tv
August 21, 2023
in ರಾಷ್ಟ್ರೀಯ
0
ನಡುರಾತ್ರಿ ನಡುರಸ್ತೆಯಲ್ಲಿ ಯುವ ಜೋಡಿ ಬೈಕ್​ ಸವಾರಿ, ಎರಡು ಕೈಯಲ್ಲೂ ತುಪಾಕಿ ಝಳಪಿಸಿದ ಯುವತಿ! ಆಮೇಲೇನಾಯ್ತು?
1.9k
VIEWS
Share on FacebookShare on TwitterShare on Whatsapp

Ashraf Kammaje|

Updated on: Aug 21, 2023 | 2:09 PM

Viral Video: ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಷಯ ಪೊಲೀಸರ ಗಮನಕ್ಕೆ ಬಂದಿದೆ. ಪಾಟ್ನಾ ಎಸ್ಪಿ ವೈಭವ್ ಶರ್ಮಾ ಈ ವಿಡಿಯೋದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಂತಹ ಅಪಾಯಕಾರಿ ಸಾಹಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ಆಧರಿಸಿ ಬೈಕ್‌ನ ನೋಂದಣಿ ಸಂಖ್ಯೆಯನ್ನು ಗುರುತಿಸಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರವೇ ಬಂಧಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಿಂದಾಗಿ ಯುವಕರು ತಮ್ಮ ಎಲ್ಲೆ ದಾಟುತ್ತಿದ್ದಾರೆ. ಅಂತರ್ಜಾಲದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (viral video) ಆಗುವ ಉದ್ದೇಶದಿಂದ ಹೆಂಗೆಂದರೆ ಹಾಗೆ ಆಡವಾಡುತ್ತಿದ್ದಾರೆ. ಆಗಾಗ್ಗೆ ತಮ್ಮ ವಿವೇಚನೆಯನ್ನು ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ. ನಡುರಸ್ತೆಯಲ್ಲಿ ಬೈಕ್ ಸವಾರಿ ಮಾಡ್ತಾ, ಪೆಟ್ರೋ್ಲ್​ ಟ್ಯಾಂಕ್​ ಮೇಲೆ ಕುಳಿತು ಪ್ರೇಮಿಗಳು ಚುಂಬಿಸುತ್ತಾ ಎಲ್ಲೆ ಮೀರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ಮಧ್ಯೆ ಬಿಹಾರಿ ಯುವತಿಯೊಬ್ಬಳು ತಾನೇನು ಕಡಿಮೆ ಎಂದು ರಸ್ತೆಯಲ್ಲೇ ರೊಚ್ಚಿಗೆದ್ದಿದ್ದಾಳೆ. ಸಾಮಾಜಿಕ ಮಾಧ್ಯಮದ ಕ್ರೇಜ್ ಇಂತಹ ಅಪಾಯಕಾರಿ ಸಾಹಸಗಳಿಗೆ ನೀರೆರೆಯುತ್ತಿದೆ. ಯುವತಿಯೊಬ್ಬಳು (girl) ತನ್ನ ಬಾಯ್​ಫ್ರೆಂಡ್​ (boyfriend) ಜೊತೆ ವೇಗವಾಗಿ ಬೈಕ್ ನಲ್ಲಿ ಸಾಗುತ್ತಾ ತನ್ನ ಎರಡೂ ಕೈಗಳಲ್ಲಿ ಗನ್ ಹಿಡಿದುಕೊಂಡು ರೊಚ್ಚಿಗೆದ್ದಿದ್ದಾಲೆ. ಕೊನೆಗೆ, ಈ ವಿಡಿಯೋ ಪೊಲೀಸರ ಗಮನಕ್ಕೂ ಬಂದಿದೆ. ಇದರಿಂದ ಯುವತಿ ಈಗ ಸಂಕಷ್ಟಕ್ಕೆ ಸಿಲುಕಿದಂತಿದೆ. ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ.

ಪಾಟ್ನಾದ ಯುವತಿ ಹಾಗೂ ಯುವಕ ರಾತ್ರಿ ವೇಳೆ ಬೈಕ್ ನಲ್ಲಿ ವೇಗವಾಗಿ ಹೋಗುತ್ತಿದ್ದಾರೆ. ಮರೀನ್ ಡ್ರೈವ್ ಮೇಲೆ ಹೋಗುತ್ತಿದ್ದಾಗ ಇಬ್ಬರಿಗೂ ಸ್ಟಂಟ್ ಸಾಹಸ ಮಾಡಬೇಕು ಎನಿಸಿದೆ. ಜೆ.ಪಿ. ಗಂಗಾ ಪಾತ್ ವೇ ರಸ್ತೆಯ ಮೇಲೆ ಯುವಕ ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದಾಗ ಹಿಂದೆ ಕುಳಿತಿದ್ದ ಯುವತಿ ಏಕಾಏಕಿ ಹಿಂದುಗಡೆಯಿಂದ ಎದ್ದು ನಿಂತು ಕೊಳ್ಳುತ್ತಾಳೆ. ತನ್ನ ಎರಡೂ ಕೈಗಳಲ್ಲಿ ಗನ್ ಹಿಡಿದು ಗಾಳಿಯಲ್ಲಿ ಗಲ್​​ಗಳನ್ನು ತೋರಿಸಿದ್ದಾಳೆ. ಈ ಎಲ್ಲಾ ದೃಶ್ಯಗಳನ್ನು ಪಕ್ಕದಲ್ಲೇ ಬರುತ್ತಿದ್ದ ಬೈಕ್ ಸವಾರರು ರೆಕಾರ್ಡ್ ಮಾಡಿ ಅಂತರ್ಜಾಲದಲ್ಲಿ ಹಾಕಿಬಿಟ್ಟಿದ್ದಾರೆ.

पिताजी की राजदुलारी दोनों हाथ में पिस्तौल लेकर बाइक पर खड़ी है और रील बनवा रही है..
मामला पटना के मरीन ड्राइव का pic.twitter.com/lMRGzM2Oom

— Mohammad Imran (@ImranTG1) August 20, 2023

ಇದು ವೈರಲ್ ಆಗುತ್ತಿದ್ದಂತೆ ವಿಷಯ ಪೊಲೀಸರ ಗಮನಕ್ಕೆ ಬಂದಿದೆ. ಪಾಟ್ನಾ ಎಸ್ಪಿ ವೈಭವ್ ಶರ್ಮಾ ಈ ವಿಡಿಯೋದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಂತಹ ಅಪಾಯಕಾರಿ ಸಾಹಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ಆಧರಿಸಿ ಬೈಕ್‌ನ ನೋಂದಣಿ ಸಂಖ್ಯೆಯನ್ನು ಗುರುತಿಸಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರವೇ ಬಂಧಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

Previous Post

ಸುರತ್ಕಲ್: ಜೆಸಿಬಿ ಬಳಸಿ ಎಟಿಎಂ ಹಣ ಕಳವು ಯತ್ನ – ನಾಲ್ವರು ಆರೋಪಿಗಳ ಬಂಧನ

Next Post

ನಾಳೆ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಭೆ

Next Post
ನಾಳೆ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಭೆ

ನಾಳೆ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಭೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.