Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Aadhaar Updates: ಇಮೇಲ್, ವಾಟ್ಸಾಪ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಲು ದಾಖಲೆ ಕಳುಹಿಸದಿರಿ: ಯುಐಡಿಎಐ ಎಚ್ಚರ

editor tv by editor tv
August 22, 2023
in ರಾಷ್ಟ್ರೀಯ
0
Aadhaar Updates: ಇಮೇಲ್, ವಾಟ್ಸಾಪ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಲು ದಾಖಲೆ ಕಳುಹಿಸದಿರಿ: ಯುಐಡಿಎಐ ಎಚ್ಚರ
1.9k
VIEWS
Share on FacebookShare on TwitterShare on Whatsapp

Ashraf Kammaje|

Updated on: Aug 22, 2023 | 2:39 PM

UIDAI tweets: ಆಧಾರ್ ಅಪ್​ಡೇಟ್ ಮಾಡುತ್ತೇವೆಂದು ಹೇಳಿ ಕೆಲ ದುಷ್ಕರ್ಮಿಗಳು ಅಡ್ರೆಸ್ ಪ್ರೂಫ್, ಐಡಿ ಪ್ರೂಫ್ ದಾಖಲೆಗಳನ್ನು ವಾಟ್ಸಾಪ್, ಇಮೇಲ್ ಮೂಲಕ ಕೇಳುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಯುಐಡಿಎಐ ಸಂಸ್ಥೆ ಸೋಷಿಯಲ್ ಮೀಡಿಯಾದಲ್ಲಿ ಜಾಗೃತಿಗೆ ಅಲರ್ಟ್ ಮೆಸೇಜ್ ಹಾಕಿದೆ.

ಆಧಾರ್ ಕಾರ್ಡ್ ಭಾರತ ದಲ್ಲಿ ಒಂದು ಪ್ರಮುಖ ದಾಖಲೆ ಎನಿಸಿದೆ. ಇದು ನಾಗರಿಕರಿಗೆ ಗುರುತಿನ ಚೀಟಿಯೂ ಹೌದು, ಅಡ್ರೆಸ್ ಪ್ರೂಫ್ ಕೂಡ ಹೌದು. ಸರ್ಕಾರದ ಯೋಜನೆಗಳ ಫಲ ಪಡೆಯಲು ಬೇಕಾಗಿರುವ ಪ್ರಮುಖ ದಾಖಲೆಯೂ ಹೌದು. ವ್ಯಕ್ತಿಯ ಬೆರಳಚ್ಚು, ಕಣ್ಣಿನ ಗುರುತಿನ ಬಯೋಮೆಟ್ರಿಕ್​ಗಳಂತಹ ಸೂಕ್ಷ್ಮ ಮಾಹಿತಿ ಆಧಾರ್​ನಲ್ಲಿ ಇರುತ್ತವೆ. ಯುಐಡಿಎಐನಿಂದ ನಿರ್ವಹಿಸಲಾಗುವ ಆಧಾರ್ ಕಾರ್ಡ್ ಅನ್ನು ದುಷ್ಕರ್ಮಿಗಳು ದುರುಪಯೋಗಿಸಿಕೊಳ್ಳುವ ಸಾಧ್ಯತೆ ಇದ್ದೇ ಇದೆ. ಈಗ ಆನ್​ಲೈನ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಬಹುದಾದ್ದರಿಂದ ಜನರನ್ನು ವಂಚಿಸುವ ಪ್ರಕರಣಗಳು ಹೆಚ್ಚಿವೆ.ಯು ಐ ಡಿ ಎ ಐ (UIDAI) ಆಗಾಗ್ಗೆ ಜನರಿಗೆ ಈ ವಂಚನೆಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುತ್ತದೆ. ಈಗ ವಂಚಕರು ಇಮೇಲ್ ಮತ್ತು ವಾಟ್ಸಾಪ್ ಮೂಲಕ ಆಧಾರ್ ಪ್ರೂಫ್​ಗೆ ಸಂಬಂಧಿಸಿದ ದಾಖಲೆಗಳನ್ನು ಕೇಳುತ್ತಿರುವುದು ಹೆಚ್ಚಾಗಿದೆ. ಈ ಬಗ್ಗೆ ಆಧಾರ್ ಪ್ರಾಧಿಕಾರ ಸೋಷಿಯಲ್ ಮೀಡಿಯಾದಲ್ಲಿ ಅಲರ್ಟ್ ಮೆಸೇಜ್ ಪೋಸ್ಟ್ ಮಾಡಿದೆ.

ಆಧಾರ್ ಅನ್ನು ಅಪ್​ಡೇಟ್ ಮಾಡಲು ಐಡಿ ಪ್ರೂಫ್ ಅಥವಾ ವಿಳಾಸ ಪ್ರೂಫ್ ದಾಖಲೆಗಳನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ಯುಐಡಿಎಐ ಯಾವತ್ತೂ ಕೇಳುವುದಿಲ್ಲ. ವಂಚಕರ ಬಗ್ಗೆ ಹುಷಾರ್. ಮೈ ಆಧಾರ್​ನ ಪೋರ್ಟಲ್ ಮೂಲಕ ಆನ್​ಲೈನ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಿ. ಅಥವಾ ನಿಮಗೆ ಸಮೀಪದ ಆಧಾರ್ ಕೇಂದ್ರಕ್ಕೆ ಹೋಗಿ ಅಪ್​ಡೇಟ್ ಮಾಡಿ,’ ಎಂದು ಯುಐಡಿಎಐ ಹೇಳುತ್ತಿದೆ.

#BewareOfFraudsters

UIDAI never asks for your #AadhaarOTP or #mAadhaarApp PIN.

Update your Aadhaar either online through #myAadhaarPortal or visit Aadhaar centers near you. pic.twitter.com/p5E8SqgHUF

— Aadhaar (@UIDAI) August 7, 2023

ಆಧಾರ್ ಅನ್ನು ಆನ್​ಲೈನ್​ನಲ್ಲಿ ಅಪ್​ಡೇಟ್ ಮಾಡುವ ಕ್ರಮಗಳು

  • ಯುಐಡಿಎಐ ವೆಬ್​ಸೈಟ್​ನಲ್ಲಿ ಮೈ ಆಧಾರ್ ಪೋರ್ಟಲ್​ಗೆ ಹೋಗಿ: myaadhaar.uidai.gov.in
  • ನಿಮ್ಮ ಆಧಾರ್ ನಂಬರ್ ಬಳಸಿ ಪೋರ್ಟಲ್​ಗೆ ಲಾಗಿನ್ ಆಗಿ
  • ಡಾಕ್ಯುಮೆಂಟ್ ಅಪ್​ಡೇಟ್ ಸೆಕ್ಷನ್​ಗೆ ಹೋಗಿ ಅಲ್ಲಿರುವ ವಿವರಗಳು ನಿಖರವಾಗಿವೆಯಾ ಪರಿಶೀಲಿಸಿ.
  • ಡ್ರಾಪ್ ಡೌನ್ ಲಿಸ್ಟ್​ನಲ್ಲಿ ಯಾವ ಡಾಕ್ಯುಮೆಂಟ್ ಅಪ್​ಡೇಟ್ ಆಗಬೇಕು ಎಂಬುದನ್ನು ಅರಿಸಿ. ಮೂಲ ದಾಖಲೆಯ ಸ್ಕ್ಯಾನ್ಡ್ ಕಾಪಿಯನ್ನು ವೆರಿಫಿಕೇಶನ್​ಗಾಗಿ ಅಪ್​ಲೋಡ್ ಮಾಡಿ.
  • ಇದಾದ ಬಳಿಕ ನಿಮಗೆ ಎಸ್​ಆರ್​ಎನ್ ಸಂಖ್ಯೆ ಅಥವಾ ಸರ್ವಿಸ್ ರಿಕ್ವೆಸ್ಟ್ ನಂಬರ್ ಕಾಣುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ. ಮುಂದಿನ ಪ್ರಕ್ರಿಯೆ ಬೇಕಾದಾಗ ರೆಫರೆನ್ಸ್​ಗೆ ಈ ನಂಬರ್ ಬೇಕಾಗಬಹುದು.

ಆನ್​ಲೈನ್​ನಲ್ಲಿ ಆಧಾರ್ ಅಪ್​ಡೇಟ್ ಆಗದೇ ಇರಲು ಕಾರಣಗಳು?

ಆನ್​ಲೈನ್ ಮೂಲಕ ನಾವು ಆಧಾರ್ ಅಪ್​ಡೇಟ್ ಮಾಡಲು ಯತ್ನಿಸುವಾಗ ಕೆಲವೊಮ್ಮೆ ವಿಫಲವಾಗಬಹುದು. ಸರಿಯಾದ ದಾಖಲೆಗಳನ್ನು ಅಪ್​ಲೋಡ್ ಮಾಡದೇ ಇದ್ದಾಗ ಹೀಗಾಗಬಹುದು. ದಾಖಲೆಯ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅದನ್ನು ಅಪ್​ಲೋಡ್ ಮಾಡಬೇಕು. ಹಾಗೆ ಮಾಡಿರದಿದ್ದರೆ ಅಪ್​ಡೇಟ್ ಆಗದೇ ಇರಬಹುದು. ಹಾಗೆಯೇ, ಪ್ರೂಫ್ ದಾಖಲೆಗಳು ನಿಮ್ಮ ಹೆಸರಿನಲ್ಲಿ ಇಲ್ಲದೇ ಇದ್ದಾಗಲೂ ಹೀಗಾಗಬಹುದು.

ಆಧಾರ್ ಸೆಂಟರ್​ಗೆ ಹೋಗಿ ಅಪ್​ಡೇಟ್ ಮಾಡಿ

ಸಮೀಪದ ಆಧಾರ್ ಕೇಂದ್ರವೊಂದಕ್ಕೆ ಹೋಗಿಯೂ ಆಧಾರ್ ಅಪ್​ಡೇಶನ್ ಮಾಡಬಹುದು. ಹೋಗುವಾಗ ಜೊತೆಯಲ್ಲಿ ವಿಳಾಸ ಪ್ರೂಫ್ ಮತ್ತು ಐಡಿ ಪ್ರೂಫ್ ದಾಖಲೆಗಳನ್ನು ತೆಗೆದುಕೊಂಡು ಹೋಗಿ. ಅಲ್ಲಿ ಸಹಾಯಕ ಸಿಬ್ಬಂದಿಗೆ ನಿರ್ದಿಷ್ಟ ಶುಲ್ಕ ಪಾವತಿಸಿ ಆಧಾರ್ ಅಪ್​ಡೇಟ್ ಮಾಡಬಹುದು.

Previous Post

ಕೊಲೆ ಪ್ರಕರಣದಲ್ಲಿ ಗಂಡ ಜೈಲಿಗೆ – ಮನನೊಂದು ಪತ್ನಿ ಆತ್ಮಹತ್ಯೆ; ಜೈಲಲ್ಲಿದ್ದ ಪತಿ ಹೃದಯಾಘಾತದಿಂದ ಸಾವು

Next Post

ಎಚ್ಚರ.! ಇನ್ಮುಂದೆ ‘ಸುಳ್ಳುಸುದ್ದಿ’ ಹಬ್ಬಿದರೇ ಕೇಸ್ ಫಿಕ್ಸ್: ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್ ಘಟಕ’ ಸ್ಥಾಪನೆ

Next Post
40%​ ಕಮಿಷನ್ ತನಿಖೆಯಾಗದೆ ಹಣ ಬಿಡುಗಡೆ ಮಾಡವುದು ಹೇಗೆ? : ಸಿಎಂ ಸಿದ್ದರಾಮಯ್ಯ

ಎಚ್ಚರ.! ಇನ್ಮುಂದೆ 'ಸುಳ್ಳುಸುದ್ದಿ' ಹಬ್ಬಿದರೇ ಕೇಸ್ ಫಿಕ್ಸ್: ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್ ಘಟಕ' ಸ್ಥಾಪನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.