Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪಾತಾಳಕ್ಕೆ ಕುಸಿದ ಟೊಮೇಟೊ ದರ: ಕೆಜಿಗೆ ಕೇವಲ ₹10ಕ್ಕೆ ಕುಸಿತ ಸಾಧ್ಯತೆ!

editor tv by editor tv
August 29, 2023
in ರಾಜ್ಯ
0
ಪಾತಾಳಕ್ಕೆ ಕುಸಿದ ಟೊಮೇಟೊ ದರ: ಕೆಜಿಗೆ ಕೇವಲ ₹10ಕ್ಕೆ ಕುಸಿತ ಸಾಧ್ಯತೆ!
1.9k
VIEWS
Share on FacebookShare on TwitterShare on Whatsapp

Tomato Price in Karnataka: ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ. ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.

  • ದೇಶದಲ್ಲಿ ಸಖತ್ ಸದ್ದು ಮಾಡಿದ್ದ ಟೊಮೇಟೊ ದರದಲ್ಲಿ ದಿಢೀರ್ ಕುಸಿತ ಕಂಡಿದೆ
  • ಟೊಮೇಟೊ ದರ ಕುಸಿತದಿಂದ ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿದ್ರೆ ಬೆಳಗಾರರಲ್ಲಿ ಆತಂಕ ಮೂಡಿಸಿದೆ
  • ಬೆಂಗಳೂರಿನಲ್ಲಿ ಟೊಮೇಟೊ ಪ್ರತಿ ಕೆಜಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ

ಬೆಂಗಳೂರು: ದೇಶದಲ್ಲಿ ಸಖತ್ ಸದ್ದು ಮಾಡಿದ್ದ ಟೊಮೇಟೊ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಇದರಿಂದ ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿದ್ರೆ ಬೆಳಗಾರರಲ್ಲಿ ಆತಂಕ ಮನೆ ಮಾಡಿದೆ.

ದೇಶದ ಕೆಲವು ಕಡೆ ಪ್ರತಿ ಕೆಜಿ 250-300 ರೂ.ವರೆಗೆ ಮಾರಾಟವಾಗುತ್ತಿದ್ದ ಟೊಮೇಟೊ ಭರ್ಜರಿ ಡಿಮ್ಯಾಂಡ್ ಸೃಷ್ಟಿಸಿಕೊಂಡಿತ್ತು. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ಟೊಮೇಟೊ ಖರೀದಿಸಲು ಹಿಂದೇಟು ಹಾಕುತ್ತಿದ್ದರು. ಆದರೆ ಟೊಮೇಟೊವನ್ನು ಉತ್ತಮ ಬೆಲೆಗೆ ಮಾರಾಟ ಮಾಡಿದ್ದ ಬೆಳೆಗಾರರು ಲಕ್ಷಾಧೀಶ ಮತ್ತು ಕೋಟ್ಯಧಿಪತಿಗಳಾಗಿದ್ದರು.

1-2 ಎಕರೆಯಲ್ಲಿ ಬೆಳೆದ ಟೊಮೇಟೊಗೆ ಬಂಪರ್ ಬೆಲೆ ಸಿಕ್ಕು ಅನೇಕ ರೈತರು ರಾತ್ರೋ ರಾತ್ರಿ ಕೋಟ್ಯಧಿಪತಿಗಳಾಗಿ ಬದಲಾಗಿದ್ದರು. ಆದರೆ ಬೆಲೆ ಏರಿಕೆಯ ಹೊಡೆತಕ್ಕೆ ಗ್ರಾಹಕರು ಕಂಗಾಲಾಗಿ ಹೋಗಿದ್ದರು. ಇದೀಗ ಏಕಾಏಕಿ ಟೊಮೇಟೊ ದರದಲ್ಲಿ ಭಾರೀ ಕುಸಿತ ಕಾಣುತ್ತಿದೆ.

ಕರ್ನಾಟಕ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿರುವುದರಿಂದ ಟೊಮೇಟೊ ಬೆಲೆ ಕುಸಿತ ಕಂಡಿದೆ. ನೇಪಾಳದಿಂದಲೂ ಭಾರತಕ್ಕೆ ಟೊಮೇಟೊ ಆಮದಾಗುತ್ತಿದೆ. ಉತ್ತರ ಭಾರತದಲ್ಲಿ ಟೊಮೇಟೊ ಪೂರೈಕೆ ಹೆಚ್ಚಾಗಿರುವುದರಿಂದ ಬೇಡಿಕೆ ಕಡಿಮೆಯಾಗಿದೆ. ಇದು ಹೀಗೆ ಮುಂದುವರೆದರೆ ಸಗಟು ದರ ಪ್ರತಿ ಕೆಜಿಗೆ 5-10 ರೂ.ಗೆ ಕುಸಿತವಾಗಬಹುದು ಅಂತಾ ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಟೊಮೇಟೊ ದರ ದಿನೇ ದಿನೇ ಕುಸಿತ ಕಾಣುತ್ತಿದೆ. ರಾಜ್ಯದ ಕೆಲವು ಎಪಿಎಂಸಿಯಲ್ಲಿ ಟೊಮೇಟೊ ದರ ಕೆಜಿಗೆ 14 ರೂ.ನಂತೆ ಮಾರಾಟವಾಗುತ್ತಿದೆ.  ಅನೇಕ ಸ್ಥಳಗಳಲ್ಲಿ 20 ರೂ. ಇದೆ. ಬೆಂಗಳೂರಿನಲ್ಲಿ ಟೊಮೇಟೊ 30-35 ರೂ. ನಂತೆ ಮಾರಾಟವಾಗುತ್ತಿದೆ.

ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದ್ದ ಟೊಮೇಟೊಗೆ ಇದೀಗ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಬೆಲೆ ಏರಿಕೆಯ ಹೊಡೆತಕ್ಕೆ ಸಿಲುಕಿದ್ದ ಜನಸಾಮಾನ್ಯರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಬೆಲೆ ಕುಸಿತ ಕಂಡಿದ್ದು ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

Previous Post

ಅಕ್ಕ ಲೈಂಗಿಕ ಕಿರುಕುಳದ ದೂರು ನೀಡಿದ್ದಕ್ಕೆ ದಲಿತ ಯುವಕನ ಹತ್ಯೆ: ತಾಯಿಯ ವಿವಸ್ತ್ರಗೊಳಿಸಿ ವಿಕೃತಿ

Next Post

ದ.ಕ.: ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ

Next Post
ದ.ಕ.: ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ

ದ.ಕ.: ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.