Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

UP: ನಮಾಜ್‌ ಮಾಡಲು ಬಸ್‌ ನಿಲ್ಲಿಸಿದ್ದ ಕಂಡಕ್ಟರ್‌ ಕೆಲಸದಿಂದ ವಜಾ…ಕಂಡಕ್ಟರ್‌ ಆತ್ಮಹತ್ಯೆ

editor tv by editor tv
August 31, 2023
in ರಾಷ್ಟ್ರೀಯ
0
UP: ನಮಾಜ್‌ ಮಾಡಲು ಬಸ್‌ ನಿಲ್ಲಿಸಿದ್ದ ಕಂಡಕ್ಟರ್‌ ಕೆಲಸದಿಂದ ವಜಾ…ಕಂಡಕ್ಟರ್‌ ಆತ್ಮಹತ್ಯೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಪ್ರಯಾಣದ ನಡುವೆಯೇ ಕೆಲವು ಪ್ರಯಾಣಿಕರಿಗೆ ನಮಾಜ್‌ ಮಾಡುವ ನಿಟ್ಟಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಅನ್ನು ನಿಲ್ಲಿಸಿದ್ದ ಹಿನ್ನೆಲೆಯಲ್ಲಿ ಕಂಡಕ್ಟರ್‌ ನನ್ನು ಕರ್ತವ್ಯದಿಂದ ಅಮಾನತುಗೊಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಬೆಳವಣಿಗೆ ನಂತರ ಬಸ್‌ ಕಂಡಕ್ಟರ್‌ ಆತ್ಮಹತ್ಯೆಗೆ ಶರಣಾಗಿದ್ದ.

ಬರೇಲಿ-ದೆಹಲಿ ಜನರಥ್‌ ಬಸ್‌ ಅನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ನಮಾಜ್‌ ಮಾಡುವ ನಿಟ್ಟಿನಲ್ಲಿ ನಿಲ್ಲಿಸಿದ್ದರಿಂದ ಜೂನ್‌ ನಲ್ಲಿ ಕಂಡಕ್ಟರ್‌ ಮೋಹಿತ್‌ ಯಾದವ್‌ ಅವರ ಗುತ್ತಿಗೆ ಕರಾರನ್ನು ರದ್ದುಪಡಿಸಲಾಗಿತ್ತು. ಇದರ ಪರಿಣಾಮ ಮೋಹಿತ್‌ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದದ್ದು, ಸೋಮವಾರ ಮೈನ್‌ ಪುರಿಯಲ್ಲಿ ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೋಹಿತ್‌ ಯಾದವ್‌ ಕಾಂಟ್ರಾಕ್ಟ್‌ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಿಂಗಳಿಗೆ 17,000 ಸಾವಿರ ರೂಪಾಯಿ ಆದಾಯ ಬರುತ್ತಿದ್ದು, ಆತನ ಸಂಬಳದಲ್ಲಿ ಎಂಟು ಮಂದಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮೋಹಿತ್‌ ನನ್ನು ಬಸ್‌ ಕಂಡಕ್ಟರ್‌ ಕೆಲಸದಿಂದ ವಜಾಗೊಳಿಸಿದ ನಂತರ ಹಲವು ಕಡೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಕೂಡಾ ಕೆಲಸ ಸಿಕ್ಕಿರಲಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

ಉತ್ತರಪ್ರದೇಶ ಸರ್ಕಾರ ನನ್ನ ಪತಿಯ ಅಹವಾಲನ್ನು ಕೇಳಿಸಿಕೊಳ್ಳದೇ ಕಿವುಡುತನ ಪ್ರದರ್ಶಿಸಿರುವುದಾಗಿ ಮೋಹಿತ್‌ ಯಾದವ್‌ ಪತ್ನಿ ರಿಂಕಿ ಯಾದವ್‌ ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಪತಿ ಬರೇಲಿಯ ರೀಜನಲ್‌ ಮ್ಯಾನೇಜರ್‌ ಗೆ ಮೊಬೈಲ್‌ ಕರೆ ಮಾಡಿದ್ದರೂ ಕೂಡಾ ಅವರು ನನ್ನ ಪತಿಯ ಯಾವುದೇ ಮಾತನ್ನು ಕೇಳಲು ಸಿದ್ದರಿರಲಿಲ್ಲವಾಗಿತ್ತು ಎಂದು ರಿಂಕಿ ದೂರಿದ್ದಾರೆ.

ಕೆಲಸ ಕಳೆದುಕೊಂಡ ಪರಿಣಾಮ ಪತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ನನ್ನ ಪತಿ ಮಾನವೀಯತೆಗೆ ಬೆಲೆ ತೆರುವಂತಾಗಿದೆ ಎಂದು ಪತ್ನಿ ರಿಂಕಿ ನೋವನ್ನು ತೋಡಿಕೊಂಡಿದ್ದಾರೆ. ಪ್ರಯಾಣದ ವೇಳೆ ನಮಾಜ್‌ ಗಾಗಿ ಬಸ್‌ ಅನ್ನು ನಿಲ್ಲಿಸಿದ್ದ ವೇಳೆ ಪ್ರಯಾಣಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಬಳಿಕ ಯಾವುದೇ ನೋಟಿಸ್‌ ನೀಡದೇ ಮೋಹಿತ್‌ ಯಾದವ್‌ ಅವರನ್ನು ಉತ್ತರಪ್ರದೇಶ ಸಾರಿಗೆ ಇಲಾಖೆ ಕೆಲಸದಿಂದ ವಜಾಗೊಳಿಸಿತ್ತು.

Previous Post

Dr.Veerendra Heggade ವಿರುದ್ಧ ಆಕ್ಷೇಪಾರ್ಹ ಬರವಣಿಗೆ, ಪ್ರಕರಣ ದಾಖಲು

Next Post

ಜೋಹಾನ್ಸ್‌ಬರ್ಗ್‌ನಲ್ಲಿ ಭೀಕರ ಅಗ್ನಿ ದುರಂತ – 63 ಮಂದಿ ದುರ್ಮರಣ

Next Post
ಜೋಹಾನ್ಸ್‌ಬರ್ಗ್‌ನಲ್ಲಿ ಭೀಕರ ಅಗ್ನಿ ದುರಂತ – 63 ಮಂದಿ ದುರ್ಮರಣ

ಜೋಹಾನ್ಸ್‌ಬರ್ಗ್‌ನಲ್ಲಿ ಭೀಕರ ಅಗ್ನಿ ದುರಂತ – 63 ಮಂದಿ ದುರ್ಮರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.