Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಡಿಕೆ ಶಿವಕುಮಾರ್ ಭೇಟಿಯಾಗಿ ಕಾಂಗ್ರೆಸ್​ ಸೇರ್ಪಡೆಗೆ ಒಪ್ಪಿದ ಮಾಜಿ ಶಾಸಕ

editor tv by editor tv
September 8, 2023
in ರಾಜ್ಯ
0
ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಡಿಕೆ ಶಿವಕುಮಾರ್ ಭೇಟಿಯಾಗಿ ಕಾಂಗ್ರೆಸ್​ ಸೇರ್ಪಡೆಗೆ ಒಪ್ಪಿದ ಮಾಜಿ ಶಾಸಕ
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on: Sep 08, 2023 | 10:05 AM

ಆಪರೇಷನ್ ಮಾಡಲ್ಲ ಎಂದು ಹೇಳುತ್ತಲೇ ಒಳಗೊಳಗೆ ಕಾಂಗ್ರೆಸ್‌, ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಲೇ ಇದೆ. ಈಗಾಗಲೇ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರಿಗೆ ಡಿಕೆ ಶಿವಕುಮಾರ್ ಸಂಪರ್ಕಿಸಿ ಮಾತುಕತೆ ಮುಗಿಸಿದ್ದಾರೆ. ಇದರ ಮಧ್ಯೆ ಬಿಜೆಪಿಯ ಮಾಜಿ ಶಾಸಕರೊಬ್ಬರು ಕಾಂಗ್ರೆಸ್​ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪಕ್ಷ ಸೇರಲು ಸಮ್ಮತಿ ಸೂಚಿಸಿದ್ದಾರೆ.

ಉಡುಪಿ (ಸೆಪ್ಟೆಂಬರ್ 08): ಪಕ್ಷಾಂತರ ಮಾಡಲ್ಲ ಎಂದು ಹೇಳುತ್ತಲೇ ಬಿಜೆಪಿಯ ಕೆಲ ಶಾಸಕರಿಂದ ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಮತ್ತೊಂದೆಡೆ ವಿಧಾನಸಭೆ ಯಲ್ಲಿ ಮೊಳಗಿಸಿದ ವಿಜಯ ದುಂದುಬಿಯನ್ನು, ಲೋಕಸಭೆಯಲ್ಲೂ (Loksabha Elections 2024) ಹಾರಿಸಬೇಕೆಂಬುದು ಕಾಂಗ್ರೆಸ್​(Congress)  ನಾಯಕರ ಮಹದಾಸೆ. ಹೀಗಾಗಿಯೇ, ಬಿಜೆಪಿ ಹಾಲಿ ಶಾಸಕರು, ಸೋತಿರುವ ಪ್ರಭಾವಿ ಮಾಜಿ ಶಾಸಕರು, ಬಿಜೆಪಿ, ಜೆಡಿಎಸ್‌ನ ಪ್ರಭಾವಿ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಯಾವುದೇ ಆಪರೇಷನ್ ಹಸ್ತ ನಡೆದಿಲ್ಲ ಎನ್ನುತ್ತಲೇ ಒಬ್ಬೊಬ್ಬರನ್ನೇ ಭೇಟಿಯಾಗಿ ಪಕ್ಷಕ್ಕೆ ಸೆಳೆಯುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ(Bm sukumar Shetty) ಸಹ ಕಾಂಗ್ರೆಸ್​ ಗಾಳಕ್ಕೆ ಬಿದ್ದಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರದ ‌ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೆರ್ಪಡೆಯಾಗಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್​ ಸೇರಲು ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಕುಮಾರ್ ಶೆಟ್ಟಿ, ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಅಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇಡುತ್ತಿದ್ದೇನೆ ಎಂದರು

Previous Post

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ

Next Post

ಮಾಲಿಯಲ್ಲಿ ಪ್ರಯಾಣಿಕ ಬೋಟ್, ಸೇನಾ ನೆಲೆಯ ಮೇಲೆ ಉಗ್ರರ ದಾಳಿ – 64 ಮಂದಿ ಸಾವು

Next Post
ಮಾಲಿಯಲ್ಲಿ ಪ್ರಯಾಣಿಕ ಬೋಟ್, ಸೇನಾ ನೆಲೆಯ ಮೇಲೆ ಉಗ್ರರ ದಾಳಿ – 64 ಮಂದಿ ಸಾವು

ಮಾಲಿಯಲ್ಲಿ ಪ್ರಯಾಣಿಕ ಬೋಟ್, ಸೇನಾ ನೆಲೆಯ ಮೇಲೆ ಉಗ್ರರ ದಾಳಿ – 64 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.