Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪೇಸಿಎಂ ಬಳಿಕ ಬುಕ್ ಮೈ ಸಿಎಂ ಅಭಿಯಾನ ಆರಂಭಿಸಿದ ಕಾಂಗ್ರೆಸ್, ತೆಲಂಗಾಣದಲ್ಲಿ ಸಂಚಲನ!

editor tv by editor tv
September 16, 2023
in ರಾಷ್ಟ್ರೀಯ
0
ಪೇಸಿಎಂ ಬಳಿಕ ಬುಕ್ ಮೈ ಸಿಎಂ ಅಭಿಯಾನ ಆರಂಭಿಸಿದ ಕಾಂಗ್ರೆಸ್, ತೆಲಂಗಾಣದಲ್ಲಿ ಸಂಚಲನ!
1.9k
VIEWS
Share on FacebookShare on TwitterShare on Whatsapp

ಕರ್ನಾಟಕದಲ್ಲಿ ಪೇಸಿಎಂ ಅಭಿಯಾನ ಆರಂಭಿಸಿ ಭಾರಿ ಯಶಸ್ಸು ಕಂಡಿದ್ದ ಕಾಂಗ್ರೆಸ್ ಇದೀಗ ತೆಲಂಗಾಣ ಚುನಾವಣೆಗೆ ಬುಕ್ ಮೈ ಸಿಎಂ ಅಭಿಯಾನ ಆರಂಭಿಸಿದೆ. ಈ ಅಭಿಯಾನ ಬಿಆರ್‌ಎಸ್ ಸರ್ಕಾರ ಹಾಗೂ ಪಕ್ಷವನ್ನೇ ಅಲುಗಾಡಿಸಿದೆ

ಬೆಂಗಳೂರು(ಸೆ.16) ಕರ್ನಾಟಕ ವಿಧಾನಸಭಾ ಚುನಾವಣೇ ವೇಳೆ ಕಾಂಗ್ರೆಸ್ ಪೇಸಿಎಂ ಅಭಿಯಾನ ಆರಂಭಿಸಿ ಬಿಜೆಪಿಯನ್ನು ಕಟ್ಟಿಹಾಕಿತ್ತು. ಕಾಂಗ್ರೆಸ್ ಅಭಿಯಾನ ಭಾರಿ ಯಶಸ್ಸು ಕಂಡಿತ್ತು. ಇದೀಗ ತೆಲಂಗಾಣದಲ್ಲೂ ಇದೇ ಪ್ಲಾನ್ ಅನುಸರಿಸುತ್ತಿರುವ ಕಾಂಗ್ರೆಸ್ ಹೊಸ ಅಭಿಯಾನ ಆರಂಭಿಸಿದೆ. ಬುಕ್ ಮೈ ಸಿಎಂ ಅಭಿಯಾನದ ಮೂಲಕ ತೆಲಂಗಾಣದಲ್ಲಿ ಕಾಂಗ್ರೆಸ್ ಹೊಸ ಸಂಚಲನ ಸೃಷ್ಟಿಸಿದೆ. ಈ ಕುರಿತು ಪೋಸ್ಟರ್ ಅಂಟಿಸಿರುವ ಕಾಂಗ್ರೆಸ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ತಲೆನೋವು ಹೆಚ್ಚಿಸಿದೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಮೇಲೆ 30 ಪರ್ಸೆಂಟ್ ಕಮಿಷನ್, ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸೆ್ ಕ್ರಿಯಾತ್ಮಕ ಪೋಸ್ಟರ್ ಅಂಟಿಸಿದೆ. ಬುಕ್ ಮೈ ಸಿಎಂ ಕೆಳಗೆ ಕೆ ಚಂದ್ರಶೇಖರ್ ರಾವ್ ಫೋಟೋ ಬಳಸಲಾಗಿದೆ. ರಾವ್ ಕಪ್ಪು ಗ್ಲಾಸ್ ಧರಿಸಿದ್ದು, ಈ ಗ್ಲಾಸ್ ಮೇಲೆ 30 ಪರ್ಸೆಂಟ್ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ ಥೀಯೆಟರ್‌ನಲ್ಲಿ ಹಗರಣ 2023 ಎಂದು ಬರೆಯಲಾಗಿದೆ. ಉತ್ತಮ ಅನುಭವಕ್ಕಾಗಿ 3ಡಿ ಶೇಕಡಾ 30 ಪರ್ಸೆಂಟ್ ಗ್ಲಾಸ್ ಬಳಕೆ ಮಾಡಿ ಎಂದು ಬರೆದಿದ್ದಾರೆ.

ಸಿನಿಮಾ ಸೇರಿದಂತೆ ಇತರ ಮನರಂಜನೆ ಟಿಕೆಟ್ ಬುಕಿಂಗ್ ಮಾಡುವ ತಾಣದ ಪರಿಕಲ್ಪನೆಯಲ್ಲಿ ಈ ಅಭಿಯಾನ ಆರಂಭಿಸಲಾಗಿದೆ. ಇದೀಗ ತೆಲಂಗಾಣದಲ್ಲಿ ಕಾಂಗ್ರೆಸ್ ಅತೀ ದೊಡ್ಡ ಅಭಿಯಾನದ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದೆ. ಇತ್ತ ಬಿಆರ್‌ಎಸ್ ಪಕ್ಷ ತಿರುಗೇಟು ನೀಡುವ ಪ್ರಯತ್ನ ಮಾಡಿದರೂ ಇದೀಗ  ಈ ಅಭಿಯಾನ ದೇಶಾದ್ಯಂತ ಸುದ್ದಿಯಾಗಿದೆ.

Scam 2023 "BookMyCM" posters in Hyderabad.😅#CWCMeetingHYD #VijayaBheri pic.twitter.com/6XXW4S81XG

— MOHD ABID ALI (@TPCCali) September 16, 2023

ಸೆ.17ರಿಂದ 19 ರವರೆಗೆ ಹೈದರಾಬಾದ್‌ನಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಹೈದರಾಬಾದ್‌ನಲ್ಲಿ ಸೇರಿದ್ದಾರೆ. ಕರ್ನಾಟಕ ಮಾದರಿಯಲ್ಲೇ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಘೋಷಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದಾಗಿ ಬಿಜೆಪಿಯೂ ಸಹ ಇದನ್ನು ಅನುಕರಣೆ ಮಾಡಲು ಶುರು ಮಾಡಿದೆ. ಇದೊಂದು ಯಶಸ್ವಿ ಮಾದರಿಯಾಗಿ ಬದಲಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಲು ಕಾಂಗ್ರೆಸ್‌ ಸಜ್ಜಾಗಿದೆ ಎಂದು ತಿಳಿದುಬಂದಿದೆ.

Previous Post

ಬೆಂಗಳೂರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

Next Post

Brazil Plane Crash: ಬ್ರೆಜಿಲ್​ನಲ್ಲಿ ವಿಮಾನ ಪತನ, 14 ಮಂದಿ ಸಾವು

Next Post
Brazil Plane Crash: ಬ್ರೆಜಿಲ್​ನಲ್ಲಿ ವಿಮಾನ ಪತನ, 14 ಮಂದಿ ಸಾವು

Brazil Plane Crash: ಬ್ರೆಜಿಲ್​ನಲ್ಲಿ ವಿಮಾನ ಪತನ, 14 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.