Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅನಂತನಾಗ್ ಎನ್​ಕೌಂಟರ್; 4ನೇ ಯೋಧನ ಮೃತದೇಹ ಪತ್ತೆ; ಉಗ್ರರ ಅಟ್ಟಹಾಸ ಇಂದೇ ಕೊನೆಗಾಣಿಸಲು ಸೇನೆ ಸಂಕಲ್ಪ

editor tv by editor tv
September 19, 2023
in ರಾಷ್ಟ್ರೀಯ
0
ಅನಂತನಾಗ್ ಎನ್​ಕೌಂಟರ್; 4ನೇ ಯೋಧನ ಮೃತದೇಹ ಪತ್ತೆ; ಉಗ್ರರ ಅಟ್ಟಹಾಸ ಇಂದೇ ಕೊನೆಗಾಣಿಸಲು ಸೇನೆ ಸಂಕಲ್ಪ
1.9k
VIEWS
Share on FacebookShare on TwitterShare on Whatsapp

Ashraf Kammaje|

Updated on: Sep 19, 2023 | 12:08 PM

Anantnag Encounter: ಏಳು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಅನಂತನಾಗ್​ನಲ್ಲಿ ಆರಂಭವಾದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗ ಇನ್ನೂ ಮುಗಿದಿಲ್ಲ. ಇನ್ನೂ ಇಬ್ಬರು ಅಥವಾ ಮೂವರು ಉಗ್ರರು ದಟ್ಟಾರಣ್ಯದಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದೆ. ಇದೇ ವೇಳೆ, ಎನ್​ಕೌಂಟರ್ ಸ್ಥಳದಲ್ಲಿ ಭದ್ರತಾ ಪಡೆಗೆ ಸೇರಿಗೆ 4ನೇ ಮೃತದೇಹ ಸಿಕ್ಕಿದೆ. ಇವತ್ತು ಬೆಳಗ್ಗೆ ಉಗ್ರನ ಸುಟ್ಟದೇಹವೊಂದೂ ಸಿಕ್ಕಿದೆ.

ಶ್ರೀನಗರ, ಸೆಪ್ಟೆಂಬರ್ 19: ಕಾಶ್ಮೀರ ಕಣಿವೆಯ ಅನಂತನಾಗ್​ನಲ್ಲಿ ನಡೆಯುತ್ತಿರುವ ಗುಂಡಿನ ಕಾಳಗ (Anantnag Encounter) ಆರಂಭವಾಗಿ ಇಂದು ಏಳನೇ ದಿನ. ನಿನ್ನೆಯಿಂದ ಮತ್ತೆರಡು ಮೃತದೇಹ ಸಿಕ್ಕಿವೆ. ಇದರಲ್ಲಿ ಒಂದು ದೇಹ ಉಗ್ರನದ್ದಾದರೆ, ಮತ್ತೊಂದು ಸೇನಾ ಯೋಧರೊಬ್ಬರದ್ದು ಎಂದು ಹೇಳಲಾಗಿದೆ. ಇಬ್ಬರು ಉಗ್ರರು ಇನ್ನೂ ಜೀವಂತವಾಗಿದ್ದು, ಅವರನ್ನು ಇಂದೇ ಕೊನೆಗಾಣಿಸುವ ಸಂಕಲ್ಪದಲ್ಲಿ ಭದ್ರತಾ ಪಡೆಗಳು ಇವೆ.

ನಿನ್ನೆಯಿಂದ ಪತ್ತೆಯಾದ ಎರಡು ಮೃತದೇಹಗಳಲ್ಲಿ, ಒಂದು ಸುಟ್ಟು ಕರಕಲಾಗಿರುವ ದೇಹ ಇದೆ. ಇದು ಉಗ್ರನೊಬ್ಬನದೆಂದು ಶಂಕಿಸಲಾಗಿದೆ. ಇದು ಇಂದು ಬೆಳಗ್ಗೆ ಸಿಕ್ಕಿದೆ. ನಿನ್ನೆ ಸಿಕ್ಕಿದ್ದ ಮತ್ತೊಂದು ಮೃತದೇಹ ಯೋಧ ಪ್ರದೀಪ್ ಎನ್ನುವವರದ್ದು ಎಂದು ಗುರುತಿಸಲಾಗಿದೆ. ಈ ಎರಡೂ ಮೃತದೇಹಗಳ ಸ್ಯಾಂಪಲ್​ಗಳನ್ನು ಡಿಎನ್​ಎ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಅನಂತನಾಗ್​ನ ಕೋಕರ್ನಾಗ್​ನಲ್ಲಿ ನಡೆಯುತ್ತಿರುವ ಈ ಗುಂಡಿನ ಕಾಳಗ ಸುದೀರ್ಘದ್ದಾಗಿದೆ. ಪಾಕಿಸ್ತಾನ ಬೆಂಬಲಿತ ಉಗ್ರರು ಮತ್ತು ಭದ್ರತಾ ಪಡೆಗಳ ಮಧ್ಯೆ ಘೋರ ಗುಂಡಿನ ಚಕಮಕಿ ನಡೆದಿತ್ತು. ರಾಷ್ಟ್ರೀಯ ರೈಪಲ್ಸ್ ಪಡೆಯ ಕರ್ನಲ್ ಮನಪ್ರೀತ್ ಸಿಂಗ್, ಮೇಜರ್ ಆಶೀಶ್ ಧೋನಚಕ್ ಮತ್ತು ಜಮ್ಮು ಕಾಶ್ಮೀರ ಡಿಎಸ್​ಪಿ ಹುಮಾಯೂನ್ ಭಟ್ ಅವರು ಈ ಕಾಳಗದಲ್ಲಿ ಬಲಿಯಾಗಿದ್ದರು. ಇದೀಗ ಪ್ರದೀಪ್ ಎಂಬುವವರು ಈ ಪಟ್ಟಿಗೆ ಸೇರಿಕೊಂಡಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿರುವ ಅನಂತನಾಗ್ ಸುತ್ತಮುತ್ತ ದಟ್ಟಾರಣ್ಯ ಇದ್ದು, ಉಗ್ರರು ಅಲ್ಲಿಗೆ ಪಲಾಯನಗೊಂಡು ಗುಹೆಗಳಂತಹ ಸ್ಥಳಗಳಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದೆ. ಭದ್ರತಾ ಪಡೆಗಳು ಡ್ರೋನ್ ಮತ್ತು ಹೆಲಿಕಾಪ್ಟರ್ ಬಳಸಿ ಶೋಧ ನಡೆಸುತ್ತಿದ್ದಾರೆ. ಅರಣ್ಯ ಭಾಗದಿಂದ ಜನರ ವಾಸ ಪ್ರದೇಶಗಳತ್ತ ಉಗ್ರರು ನುಸುಳದಿರುವಂತೆ ಎಚ್ಚರವಹಿಸಲು ಭದ್ರತಾ ಪಡೆಗಳು ನಾಕಾಬಂದಿ ಹಾಕಿವೆ.

Previous Post

ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ ವಂಚನೆ ಪ್ರಕರಣ, ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ

Next Post

ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

Next Post
ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.