Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಚೈತ್ರಾ ಕುಂದಾಪುರ ಗ್ಯಾಂಗ್‌ ಅಭಿನವ ಹಾಲಶ್ರೀಗೆ ವಿಐಪಿ ಸತ್ಕಾರ! ಏನಿದು ಸಿಸಿಬಿ ಪೊಲೀಸರ ಕಣ್ಣಾಮುಚ್ಚಾಲೆ?

editor tv by editor tv
September 19, 2023
in ರಾಜ್ಯ
0
ಚೈತ್ರಾ ಕುಂದಾಪುರ ಗ್ಯಾಂಗ್‌ ಅಭಿನವ ಹಾಲಶ್ರೀಗೆ ವಿಐಪಿ ಸತ್ಕಾರ! ಏನಿದು ಸಿಸಿಬಿ ಪೊಲೀಸರ ಕಣ್ಣಾಮುಚ್ಚಾಲೆ?
1.9k
VIEWS
Share on FacebookShare on TwitterShare on Whatsapp

ಚೈತ್ರಾ ಕುಂದಾಪುರ ತಂಡದ ವಂಚನೆಯ ಎ3 ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು ಅವರಿಗೆ ವಿಐಪಿ ಸತ್ಕಾರ ಮಾಡುತ್ತಿದ್ದಾರೆ.

ಬೆಂಗಳೂರು (ಸೆ.19): ಉಡುಪಿಯ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಹಣ ಪಡೆದು ವಂಚನೆ ಮಾಡಿದ ಚೈತ್ರ ಕುಂದಾಪುರ ಗ್ಯಾಂಗ್‌ನ ಎ3 ಆರೋಪಿ ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಸಿಸಿಬಿ ಪೊಲೀಸರು ವಿಐಪಿ ಸತ್ಕಾರ ಮಾಡುತ್ತಿದ್ದಾರೆ. ಯಾವುದೇ ಮಾಧ್ಯಮಗಳಿಗೂ ಕಾಣಿಸದಂತೆ ಅವರನ್ನು ಮುಚ್ಚಿಟ್ಟುಕೊಂಡು ಕರೆದೊಯ್ಯುತ್ತಿದ್ದಾರೆ.

ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದ ಬಿಜೆಪಿ ಟಿಕೆಟ್‌ ವಂಚನೆಯ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದರೂ ಎ3 ಆರೋಪಿಯಾಗಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ ಮಾತ್ರ ಯಾರ ಕೈಗೂ ಸಿಗದೇ ಪರಾರಿ ಆಗಿದ್ದರು. ಆದರೆ, ಅವರನ್ನು ಸುಮಾರು 9 ದಿನದ ಬಳಿಕ ಟ್ರೇಸ್‌ ಮಾಡಿ ಒಡಿಶಾದ ಕಟಕ್‌ ಪೊಲೀಸರ ನೆರವಿನಿಂದ ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು ಇಂದು ಮಧ್ಯಾಹ್ನ ಟ್ರಾನ್ಸ್‌ ವಾರೆಂಟ್‌ ಆಧಾರದಲ್ಲಿ ಹಾಲಶ್ರೀ ಶ್ವಾಮೀಜಿಯನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆತಲಾಗಿದೆ. ಆದರೆ, ಎಲ್ಲ ಆರೋಪಿಗಳನ್ನು ಸಾಮಾನ್ಯವಾಗಿ ಮಾಧ್ಯಮದ ಮುಂದೆಯೇ ಕರೆದೊಯ್ಯುತ್ತಿದ್ದ ಪೊಲೀಸರು ಹಾಲಶ್ರೀ ಸ್ವಾಮೀಜಿಯನ್ನು ಯಾರಿಗೂ ತೋರಿಸದಂತೆ ವಿಮಾನ ನಿಲ್ದಾಣದ ವಿಐಪಿ ಬಾಗಿಲ ಮೂಲಕ ಕರೆದುಕೊಂಡು ಹೋಗಿದ್ದಾರೆ.

ಇನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನದ ವಿಚಾರದಲ್ಲಿ ಸಿಸಿಬಿ ಕಣ್ಣಾಮುಚ್ಚಾಲೆ ಆಡುತ್ತಿದೆ ಎಂಬ ಅನುಮಾನವೂ ಕಂಡುಬರುತ್ತಿದೆ. ಬೆಂಗಳೂರಿಗೆ ಹಾಲಶ್ರೀ ಕರೆತಂದ ನಂತರ ವಿಐಪಿ ಸತ್ಕಾರವನ್ನು ಮಾಡಲಾಗುತ್ತಿದೆ ಎಂದು ಅನುಮಾನ ಕಂಡುಬರುತ್ತಿದೆ. ವಿಮಾನ ನಿಲ್ದಾಣದಿಂದ ವಿಐಪಿ ಮಾನ್ಯತೆ ನೀಡಿ ಪೊಲೀಸರು ಜೀಪಿನಲ್ಲಿ ಕರೆತರುತ್ತಿದ್ದಾರೆ. ಇನ್ನು ಮಾಧ್ಯಮಗಳ ಕಣ್ಣುತಪ್ಪಿಸಿ ಹಾಲಶ್ರೀಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ಇನ್ನು ಎಲ್ಲ ಆರೋಪಿಗಳನ್ನು ಬಂಧಿಸಿದ್ದರೂ, ಹಾಲಶ್ರೀಗಳನ್ನು ಬಂಧಿಸಲು ಮೀನಾಮೇಷ ಎಣಿಸಿದ ಪೊಲೀಸರು ವಂಚನೆ ಪ್ರಕರಣದ ಎಫ್ಐಆರ್ ಆದ 11 ದಿನಗಳ ಬಳಿಕ ಅರೆಸ್ಟ್ ಮಾಡಿದ್ದಾರೆ.

ವಂಚನೆಯ ಎ3 ಆರೋಪಿ ಅಭಿನವ ಹಾಲಶ್ರೀ ವಿಚಾರದಲ್ಲಿ ಮಾಧ್ಯಮಗಳಿಗೆ ದಾರಿತಪ್ಪಿಸುವ ಯತ್ನ ಮಾಡಲಾಗುತ್ತಿದೆ ಎಂಬ ಅನುಮಾನ ಕಂಡುಬರುತ್ತಿದೆ. ಹಾಲಶ್ರೀ ಸಂಬಂಧವಾಗಿ ಸಿಸಿಬಿ ಅಧಿಕಾರಿಗಳು ಯಾವುದೇ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಸಿಸಿಬಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸುತ್ತಿದೆಯೇ? ಯಾರ ಮೇಲೂ ಇಲ್ಲದ ಕಾಳಜಿ ಹಾಲಶ್ರೀ ಸ್ವಾಮಿಜಿ ಮೇಲೆಕೆ ಎಂಬ ಅನುಮಾನಗಳು ಕಂಡುಬರುತ್ತಿವೆ. ಜೊತೆಗೆ, ಈಗಾಗಲೇ ಚೈತ್ರಾ ಕುಂದಾಪುರ ಹೇಳಿದಂತೆ ಅಭಿನವ ಶ್ರೀಗಳನ್ನು ಬಂಧಿಸಿದಲ್ಲಿ ದೊಡ್ಡ ದೊಡ್ಡ ನಾಯಕರ ಹೆಸರು ಹೊರಗೆ ಬರುತ್ತದೆ ಎಂದು ಹೇಳಿದಂತೆ, ಯಾರಾದರೂ ಹಿರಿಯ ನಾಯಕರನ್ನು ಬಚಾವ್‌ ಮಾಡಲು ಯತ್ನ ನಡೆಯುತ್ತಿದೆಯೇ ಎಂಬ ಗುಮಾನಿಗಳು ಕಂಡುಬರುತ್ತಿವೆ.

ಅಭಿನವ ಹಾಲಶ್ರೀಯನ್ನ ಬೆಂಗಳೂರಿಗೆ ಕರೆತಂದ ಪೊಲೀಸರು ನಾಳೆ ಬೆಳಗ್ಗೆ 11 ಗಂಟೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ಈಗಾಗಲೇ ಕೋರ್ಟ್ ಸಮಯ ಮುಗಿಯುವ ಹಿನ್ನಲೆಯಲ್ಲಿ ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಇಂದು ಸಂಜೆ ನಂತರ ವೈದ್ಯಕೀಯ ಪರೀಕ್ಷೆ ಮುಗಿಸಲಿದ್ದಾರೆ. ನಂತರ, ಸಿಸಿಬಿ ಕಚೇರಿಗೆ ಕರೆತಂದು ಪ್ರಾಥಮಿಕ ವಿಚಾರಣೆ ಮಾಡುವ ಸಾಧ್ಯತೆಯಿದೆ. 

Previous Post

ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ.. ಹೊಸ ಸಂಸತ್ತಿನಲ್ಲಿ ಮಹಿಳಾ ಮೀಸಲು ಪ್ರಸ್ತಾಪಿಸಿದ ಪ್ರಧಾನಿ..!

Next Post

ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು

Next Post
ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು

ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.