Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ

editor tv by editor tv
September 22, 2023
in ರಾಷ್ಟ್ರೀಯ
0
RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ (INDIA) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ. ಮತ್ತು ಪ್ರಜಾಪ್ರಭುತ್ವದ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಾಗಾ ಸಂಸ್ಥೆಗೆ ಭೇಟಿ ನೀಡಿದ ಕ್ಲಿಪ್‌ಅನ್ನು ಕಾಂಗ್ರೆಸ್ (Congress) ಹಂಚಿಕೊಂಡಿದೆ. ಅದರಲ್ಲಿ ಅವರು ಭಾರತೀಯ ಪ್ರಜಾಪ್ರಭುತ್ವದ ಕೊಲೆಯನ್ನು ನಾವು ಸಹಿಸುವುದಿಲ್ಲ ಎಂದು ನಮ್ಮ ಮೈತ್ರಿಕೂಟದ ಪ್ರತಿಯೊಬ್ಬ ವ್ಯಕ್ತಿಯೂ ಒಪ್ಪಿಕೊಂಡಿದ್ದಾರೆ. ಎರಡನೆಯದಾಗಿ ನಮ್ಮ ಸಾಂಸ್ಥಿಕ ಚೌಕಟ್ಟನ್ನು ಆರ್‌ಎಸ್‌ಎಸ್ ವಶಪಡಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪ್ರತಿಯೊಬ್ಬ ವ್ಯಕ್ತಿಯೂ ಅಭಿಪ್ರಾಯಪಟ್ಟಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದಲ್ಲಿ 2-3 ವ್ಯಾಪಾರ ಸಂಸ್ಥೆಗಳ ಏಕಸ್ವಾಮ್ಯವಿದೆ. ಕಳೆದ 9 ವರ್ಷಗಳಲ್ಲಿ 20 ಕೋಟಿ ಜನರು ಬಡತನಕ್ಕೆ ಜಾರಿದ್ದಾರೆ. ಮೂರನೆಯದಾಗಿ ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಹೆಚ್ಚು ಖರ್ಚು ಮಾಡಬೇಕು ಮತ್ತು ತೊಡಗಿಸಿಕೊಳ್ಳಬೇಕು ಎಂದು ನಾವೆಲ್ಲರೂ ಒಪ್ಪುತ್ತೇವೆ. ದಲಿತರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಸೇರಿದಂತೆ ಕೆಲವು ಜನರ ಗುಂಪುಗಳು ಭಾರತದ ಬೆಳವಣಿಗೆಯ ಕಥೆಗಳಲ್ಲಿಯೇ ಸೇರಿಸಲಾಗಿಲ್ಲ ಎಂದು ಆರೋಪಿಸಿದರು.

ಆದರೂ ಹಲವಾರು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳಿವೆ. ಉದಾಹರಣೆಗೆ ಕೇರಳದಲ್ಲಿ ಎಡಪಕ್ಷಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಹೋರಾಟವಿದೆ. ಆದರೆ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಎಂದಿಗೂ ಅಧಿಕಾರ ಹಿಡಿಯದಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ. ಬಂಗಾಳದಲ್ಲಿ ಬಿಜೆಪಿ ವಿರುದ್ಧ ನಿಲ್ಲುವುದು ಪ್ರಯೋಜನಕಾರಿ ಎಂಬುದು ಸ್ಪಷ್ಟವಾಗಿದೆ. ಆ ಗುರಿಯನ್ನು ಸಾಧಿಸಬಹುದೇ? ಇದು ಮುಂದೆ ಏನಾಗಬಹುದು? ಎಂಬುದನ್ನು ಈಗಲೇ ಹೇಳುವುದು ಅಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

Previous Post

ಭಾರತದ ವಿರುದ್ಧ ವಿಶ್ವಾಸಾರ್ಹ ಸಾಕ್ಷ್ಯಗಳಿವೆ ಎಂದ ಟ್ರುಡೊ ಆದರೆ ಬಹಿರಂಗಪಡಿಸಲು ಹಿಂದೇಟು

Next Post

ಸಜಿಪಮೂಡ: ಈದ್ ಮಿಲಾದ್ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು – SDPI ಖಂಡನೆ

Next Post
ಸಜಿಪಮೂಡ: ಈದ್ ಮಿಲಾದ್ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು – SDPI ಖಂಡನೆ

ಸಜಿಪಮೂಡ: ಈದ್ ಮಿಲಾದ್ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು - SDPI ಖಂಡನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.