Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಮನೋರಂಜನೆ

ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಜವಾನ್​’ ಸಿನಿಮಾ; ಶಾರುಖ್​ ಖಾನ್​ ಹೊಸ ದಾಖಲೆ

editor tv by editor tv
September 25, 2023
in ಮನೋರಂಜನೆ
0
ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಜವಾನ್​’ ಸಿನಿಮಾ; ಶಾರುಖ್​ ಖಾನ್​ ಹೊಸ ದಾಖಲೆ
1.9k
VIEWS
Share on FacebookShare on TwitterShare on Whatsapp

ಒಂದೇ ವರ್ಷದಲ್ಲಿ ಎರಡು ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಸುವುದು ಎಂದರೆ ಸುಲಭದ ಮಾತಲ್ಲ. ಅಂಥ ಸಾಧನೆಯನ್ನು ಶಾರುಖ್​ ಖಾನ್​ ಮಾಡಿದ್ದಾರೆ. ‘ಪಠಾಣ್’ ಮತ್ತು ‘ಜವಾನ್​’ ಸಿನಿಮಾಗಳು 1000 ಕೋಟಿ ರೂಪಾಯಿ ಕ್ಲಬ್​ ಸೇರಿದ ಬಳಿಕ ‘ಡಂಕಿ’ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ

ನಟ ಶಾರುಖ್​ ಖಾನ್​ (Shah Rukh Khan) ಅವರು 2023ರಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಈ ವರ್ಷ ಅವರು ನಟಿಸಿದ ಎರಡು ಸಿನಿಮಾಗಳು ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡಿವೆ. ‘ಪಠಾಣ್​’ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಿ ಸಾವಿರಾರು ಕೋಟಿ ರೂಪಾಯಿ ಗಳಿಸಿತ್ತು. ಸೆಪ್ಟೆಂಬರ್​ 7ರಂದು ರಿಲೀಸ್​ ಆದ ‘ಜವಾನ್ (Jawan Movie) ಕೂಡ ಈಗ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಈ ಸಾಧನೆ ಮಾಡಿದ್ದಕ್ಕಾಗಿ ಶಾರುಖ್​ ಖಾನ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಇನ್ನೂ ಅನೇಕ ಕಡೆಗಳಲ್ಲಿ ‘ಜವಾನ್​’ (Jawan) ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಮೂರನೇ ವೀಕೆಂಡ್​ನಲ್ಲೂ ಈ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ. ಆ ಮೂಲಕ ಶಾರುಖ್​ ಖಾನ್​ ಅವರ ಚಾರ್ಮ್​ ಹೆಚ್ಚಿದೆ.

ಪಠಾಣ್​’ ಬಿಡುಗಡೆ ಆಗುವುದಕ್ಕೂ ಮುನ್ನ ಶಾರುಖ್​ ಖಾನ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತಿದ್ದವು. ಸತತ ಫ್ಲಾಪ್​ ಕಂಡ ಅವರನ್ನು ಹಿಗ್ಗಾಮಗ್ಗಾ ಟೀಕೆ ಮಾಡಲಾಗುತ್ತಿತ್ತು. ಹಾಗಾಗಿ ಅವರು ದೀರ್ಘ ಬ್ರೇಕ್​ ಪಡೆದುಕೊಂಡಿದ್ದರು. ಆದರೆ 2023ರ ಆರಂಭದಲ್ಲಿ ಎಲ್ಲವೂ ಬದಲಾಯಿತು. ‘ಪಠಾಣ್​’ ಸಿನಿಮಾ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದರಿಂದ ಶಾರುಖ್​ ಖಾನ್​ ಅವರ ವೃತ್ತಿಜೀವನಕ್ಕೆ ಹೊಸ ಚೈತನ್ಯ ಸಿಕ್ಕಿತು. ಈಗ ‘ಜವಾನ್​’ ಕೂಡ ವಿಶ್ವಾದ್ಯಂತ 1004 ಕೋಟಿ ರೂಪಾಯಿ ಗಳಿಸಿರುವುದು ಶಾರುಖ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಒಂದೇ ವರ್ಷದಲ್ಲಿ ಎರಡು ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಸುವುದು ಎಂದರೆ ಸುಲಭದ ಮಾತಲ್ಲ. ಅಂಥ ಸಾಧನೆಯನ್ನು ಶಾರುಖ್​ ಖಾನ್​ ಮಾಡಿದ್ದಾರೆ. ‘ಪಠಾಣ್’ ಮತ್ತು ‘ಜವಾನ್​’ ಸಿನಿಮಾಗಳು 1000 ಕೋಟಿ ರೂಪಾಯಿ ಕ್ಲಬ್​ ಸೇರಿದ ಬಳಿಕ ‘ಡಂಕಿ’ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಆ ಸಿನಿಮಾ ಡಿಸೆಂಬರ್​ ಅಂತ್ಯದಲ್ಲಿ ತೆರೆಕಾಣಲಿದೆ. ಆ ಚಿತ್ರ ಕೂಡ ಸಾವಿರಾರು ಕೋಟಿ ರೂಪಾಯಿ ಗಳಿಸಿದರೆ ಶಾರುಖ್​ ಖಾನ್​ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚುತ್ತದೆ.

View this post on Instagram

A post shared by Red Chillies Entertainment (@redchilliesent)

ಜವಾನ್​’ ಸಿನಿಮಾದ ಗೆಲುವಿನಲ್ಲಿ ಅನೇಕರ ಕೊಡುಗೆ ಇದೆ. ನಿರ್ದೇಶಕ ಅಟ್ಲಿ ಅವರು ಮಾಸ್​ ಪ್ರೇಕ್ಷಕರಿಗೆ ಇಷ್ಟ ಆಗುವ ರೀತಿಯಲ್ಲಿ ಈ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಮಾಸ್​ ಮನರಂಜನೆಯ ಜೊತೆಗೆ ಒಂದಷ್ಟು ಸಾಮಾಜಿಕ ಸಂದೇಶವನ್ನೂ ನೀಡಿದ್ದಾರೆ. ಅತ್ಯುತ್ತಮವಾದ ಆ್ಯಕ್ಷನ್​ ದೃಶ್ಯಗಳಲ್ಲಿ ಶಾರುಖ್​ ಖಾನ್​ ಮಿಂಚಿದ್ದಾರೆ. ಪಾತ್ರವರ್ಗದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರು ಇರುವುದರಿಂದ ಚಿತ್ರದ ಮೆರುಗು ಹೆಚ್ಚಿದೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ‘ಜವಾನ್​’ ಸಿನಿಮಾಗೆ 563 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

Previous Post

ಬಿಜೆಪಿ ಜೊತೆ ಮೈತ್ರಿ ಮುರಿದು ಎನ್‌ಡಿಎ ಕೂಟದಿಂದ ಹೊರನಡೆದ ಎಐಎಡಿಎಂಕೆ!

Next Post

ಕಾವೇರಿಗಾಗಿ ಬಂದ್‌: ರಾಜ್ಯ ಹಿತದ ಹೋರಾಟಕ್ಕೆ ಸಹಕಾರ, ಡಿಕೆಶಿ

Next Post
ಕಾವೇರಿಗಾಗಿ ಬಂದ್‌: ರಾಜ್ಯ ಹಿತದ ಹೋರಾಟಕ್ಕೆ ಸಹಕಾರ, ಡಿಕೆಶಿ

ಕಾವೇರಿಗಾಗಿ ಬಂದ್‌: ರಾಜ್ಯ ಹಿತದ ಹೋರಾಟಕ್ಕೆ ಸಹಕಾರ, ಡಿಕೆಶಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.