Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Viral Video: ರಸ್ತೆಬದಿ ತರಕಾರಿ ಮಾರಲು AUDI ಎ4 ಕಾರಿನಲ್ಲಿ ಬರುವ ಕೇರಳದ ರೈತ

editor tv by editor tv
September 30, 2023
in ರಾಷ್ಟ್ರೀಯ
0
Viral Video: ರಸ್ತೆಬದಿ ತರಕಾರಿ ಮಾರಲು AUDI ಎ4 ಕಾರಿನಲ್ಲಿ ಬರುವ ಕೇರಳದ ರೈತ
1.9k
VIEWS
Share on FacebookShare on TwitterShare on Whatsapp

Farmer : ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ಮತ್ತು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಶ್ರಮ ಮತ್ತು ಶ್ರದ್ಧೆಯಿಂದ ದುಡಿಯುತ್ತಿರುವ ನಮ್ಮ ದೇಶದ ಪ್ರತೀ ರೈತರೆಲ್ಲರನ್ನೂ ಹೀಗೆಯೇ ನೋಡುವ ಆಸೆ. ಸುಜಿತ್​ ಅನೇಕ ಯುವಕರಿಗೆ ಒಳ್ಳೆಯ ಮಾದರಿ ಎಂದು ಶ್ಲಾಘಿಸುತ್ತಿದ್ದಾರೆ ನೆಟ್ಟಿಗರು. Audi ಯಿಂದ ಇಳಿದು ರಸ್ತೆಯಲ್ಲಿ ನಿಂತು ಸೊಪ್ಪನ್ನು ಮಾರುವ ಸುಜಿತ್ ವಿಡಿಯೋ ಅನ್ನು ನೀವು ನೋಡಲೇಬೇಕು.

Kerala: ರೈತರು ಮಾರುಕಟ್ಟೆಗೆ ತರಕಾರಿ ಸೊಪ್ಪು ಮಾರಲು ಬಸ್ಸಿನಲ್ಲಿ, ಸೈಕಲ್ಲಿನಲ್ಲಿ, ದ್ವಿಚಕ್ರವಾಹನದಲ್ಲಿ,  ರೈಲಿನಲ್ಲಿ, ಟೆಂಪೋದಲ್ಲಿ ಬರುವುದನ್ನು ನೋಡಿದ್ದೀರಿ. ಆದರೆ ಕಾರಿನಲ್ಲಿ? ಅದೂ ಔಡಿ ಎ4 ( Audi A4 Luxury Sedan) ನಲ್ಲಿ ಬಂದಿದ್ದನ್ನು ನೋಡಿದ್ದೀರೇ? ಕೇರಳದ ರೈತನೊಬ್ಬ ತನ್ನ ಔಡಿ ಕಾರಿನಲ್ಲಿ ಮಾರುಕಟ್ಟೆಗೆ ಬರುತ್ತಾನೆ. ಇನ್ನೊಂದು ಟೆಂಪೋದಲ್ಲಿ ಅವನು ಬೆಳೆದ ಸೊಪ್ಪೂ ಬರುತ್ತದೆ. ಚಪ್ಪಲಿ ಕಳಚಿ, ಭರಭರನೆ  ಉಟ್ಟ ಪಂಚೆಯನ್ನು ಬಿಚ್ಚಿ ಕಾರಿನಲ್ಲಿಟ್ಟು ಬರ್ಮುಡಾ ಮೇಲೆ ಸೊಪ್ಪು ಮಾರಲು ರಸ್ತೆ ಬದಿ ನಿಲ್ಲುತ್ತಾನೆ. ರೈತನ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯೇ ಅವನ ಯಶಸ್ಸಿಗೇ ಕಾರಣ ಎಂದು ನೆಟ್ಟಿಗರು ಮನದುಂಬಿ ಇವನನ್ನು ಶ್ಲಾಘಿಸುತ್ತಿದ್ದಾರೆ.

ರೈತ ಸುಜಿತ್​ ಎಸ್​ ಪಿ variety_farmer ಎಂಬ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ನಾಲ್ಕು ದಿನಗಳ ಹಿಂದೆ ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 4.5 ಲಕ್ಷ ಜನರು ಲೈಕ್ ಮಾಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿ ಅಭಿಮಾನ ವ್ಯಕ್ತಪಡಿಸಿದ್ದಾರೆ.

View this post on Instagram

A post shared by variety farmer (sujith) (@variety_farmer)

ಇಂಡಿಯಾದ ಅತ್ಯಂತ ಶ್ರೀಮಂತ ರೈತ ಎಂದಿದ್ದಾರೆ ಒಬ್ಬರು. ಹಾಗಾದರೆ ಮೊದಲು ನಾನು ಔಡಿ ಕಾರು ಖರೀದಿಸಿ ನಂತರ ತರಕಾರಿ ಮಾರಬೇಕು ಎನ್ನುವುದು ತಿಳಿಯಿತು ಎಂದಿದ್ದಾರೆ ಇನ್ನೊಬ್ಬರು. ಭಾರತದ ಎಲ್ಲಾ ರೈತರು ಈ ಮಟ್ಟಕ್ಕೆ ಬೆಳೆಯಬೇಕು ಎಂದು ಆಶಿಸುತ್ತೇನೆ ಎಂದಿದ್ದಾರೆ ಹಲವಾರು ಜನರು.

Previous Post

ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್: ಕಾನೂನು ಕ್ರಮಕ್ಕೆ ಕಾಂಗ್ರೆಸ್​ ಆಗ್ರಹ

Next Post

BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

Next Post
BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.