Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಂತರಾಜ್ ವರದಿ ಜಾರಿಗೆ ಮತ್ತು 2B ಮೀಸಲಾತಿಯನ್ನು ಶೇಕಡಾ 8% ಕ್ಕೆ ಏರಿಸಲು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಮಂಗಳೂರಿನಲ್ಲಿ ದರಣಿ ಮತ್ತು ಹಕ್ಕೊತ್ತಾಯ ಸಭೆ

editor tv by editor tv
October 11, 2023
in ರಾಜ್ಯ
0
ಕಾಂತರಾಜ್ ವರದಿ ಜಾರಿಗೆ ಮತ್ತು 2B ಮೀಸಲಾತಿಯನ್ನು ಶೇಕಡಾ 8% ಕ್ಕೆ ಏರಿಸಲು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಮಂಗಳೂರಿನಲ್ಲಿ ದರಣಿ ಮತ್ತು ಹಕ್ಕೊತ್ತಾಯ ಸಭೆ
1.9k
VIEWS
Share on FacebookShare on TwitterShare on Whatsapp

ಕಾಂತರಾಜ್ ವರದಿ ಜಾರಿಗೆ ಮತ್ತು 2B ಮೀಸಲಾತಿಯನ್ನು ಶೇಕಡಾ 8% ಕ್ಕೆ ಏರಿಸಲು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಮಂಗಳೂರಿನಲ್ಲಿ ದರಣಿ ಮತ್ತು ಹಕ್ಕೊತ್ತಾಯ ಸಭೆ

ಮಂಗಳೂರು: ಅಕ್ಟೋಬರ್ 11: ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ ಸಾರ್ವಜನಿಕಗೊಳಿಸಬೇಕು, ಮುಸ್ಲಿಮರ 2B ಮೀಸಲಾತಿಯನ್ನು ಶೇಕಡಾ 8% ಕ್ಕೆ ಏರಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯಾಧ್ಯಂತ ಅಕ್ಟೋಬರ್ 9 ರಿಂದ 13ರ ವರೆಗೆ ದರಣಿ, ಹಕ್ಕೊತ್ತಾಯ ಸಭೆ, ವಿಚಾರ ಸಂಕಿರಣ, ಟ್ವೀಟ್ಟರ್ ಕ್ಯಾಂಪೇನ್‌ಗಳನ್ನು ಹಮ್ಮಿಕೊಳ್ಳಲಾಗಿದೆ.


ಅಕ್ಟೋಬರ್ 9 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಉದ್ಘಾಟನೆಗೊಂಡ ಅಭಿಯಾನವು ರಾಜ್ಯಾಧ್ಯಂತ ಜಿಲ್ಲಾ ಸಮಿತಿಗಳ ವತಿಯಿಂದ ಕಾರ್ಯಕ್ರಮಗಳು ನಡೆಯುತ್ತಿದೆ. ಇದರ ಭಾಗವಾಗಿ ಸಮಾರೋಪ ಕಾರ್ಯಕ್ರಮ ಇದೇ ಬರುವ ಅಕ್ಟೋಬರ್ 13 ನೇ ತಾರೀಕಿನಂದು ಮಂಗಳೂರಿನಲ್ಲಿ ನಡೆಯಲಿದೆ. ದಕ್ಕಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತ್ರತ್ವದಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌಧದ ಮುಂಬಾಗದಲ್ಲಿ ದರಣಿ ಸತ್ಯಾಗ್ರಹವನ್ನು ಎಸ್‌ಡಿಪಿಐ ರಾಷ್ಟಿಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಯವರು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟಿಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಸೇರಿದಂತೆ ವಿವಿಧ ನಾಯಕರು ಉಪಸ್ಥಿತರಿದ್ದಾರೆ. ಅಪರಾಹ್ನ 3 ಗಂಟೆಗೆ ನಡೆಯುವ ಹಕ್ಕೊತ್ತಾಯ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರಿ ಬಿ.ಆರ್ ಭಾಸ್ಕರ್ ಪ್ರಸಾದ್ ಸೇರಿದಂತೆ ರಾಷ್ಟೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.
ಒಂದು ದಿನ ನಡೆಯುವ ಧರಣಿ ಹಾಗೂ ಹಕ್ಕೊತ್ತಾಯ ಸಭೆಯಲ್ಲಿ ನಾಡಿನ ವಿವಿದ ಸಂಘಟಣೆಗಳ ಮುಖಂಡರು, ಹೋರಾಟಗಾರರು, ರಾಜಕೀಯ ದುರೀಣರು ಭಾಗವಹಿಸಲಿದ್ದಾರೆ. ಈ ಧರಣಿಗೆ ಸಂವಿದಾನ ಪ್ರೇಮಿಗಳಾದ ನಾಡಿನ ಸರ್ವ ಜನತೆ, ಜಾತಿ, ಮತ, ಪಕ್ಷ, ಬೇದ ಮರೆತು ಭಾಗವಹಿಸಿ ಸಹಕರಿಸಬೇಕೆಂದು ಎಸ್‌ಡಿಪಿಐಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದ ಬಿಜೆಪಿ ಶಾಸಕ ಮುನಿರತ್ನ; ಹಂಗಾಮದ ವಿಡಿಯೋ ಇಲ್ಲಿದೆ ನೋಡಿ

Next Post

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Next Post
Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Krishna Janmabhoomi Case: ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.