Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಗಾಜಾದ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ

editor tv by editor tv
October 20, 2023
in ವಿದೇಶ
0
ಗಾಜಾದ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ
1.9k
VIEWS
Share on FacebookShare on TwitterShare on Whatsapp

ಹಮಾಸ್​ ಹಾಗೂ ಇಸ್ರೇಲ್ ನಡುವಿನ ಯುದ್ಧ 14ನೇ ದಿನಕ್ಕೆ ಕಾಲಿಟ್ಟಿದೆ. ಗಾಜಾ ಮೇಲೆ ಇನ್ನಿಲ್ಲದಂತೆ ದಾಳಿ ಮುಂದುವರೆಸಿರುವ ಇಸ್ರೇಲ್​ ತಡರಾತ್ರಿ ಮತ್ತೊಂದು ಚರ್ಚ್​ ಮೇಲೆ ದಾಳಿ ನಡೆಸಿದೆ. ಇತ್ತ ಗಾಜಾ ಗಡಿಯಲ್ಲಿ ಪ್ರಧಾನಿ ನೆತನ್ಯಾಹು ಸೈನಿಕರಿಗೆ ಕಿವಿಮಾತೊಂದನ್ನು ಹೇಳಿದ್ದಾರೆ

ಬಾಂಬ್​ ದಾಳಿ. ಎರಡೂ ಕಡೆ ಸಾವು ನೋವು. ಮನೆಯವರನ್ನು ಕಳೆದುಕೊಂಡವರ ಆಕ್ರಂದನ. ಹಮಾಸ್​ ಹಾಗೂ ಇಸ್ರೇಲ್​ ಯುದ್ಧ 14ನೇ ದಿನಕ್ಕೆ ಕಾಲಿಟ್ಟಿದೆ. ಈ ಯುದ್ಧದಿಂದ ಎರಡೂ ಕಡೆಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇಷ್ಟಾದ್ರೂ ದಾಳಿ ಮಾತ್ರ ನಿಂತಿಲ್ಲ. ಇಸ್ರೇಲ್ ಗಾಜಾದ ಮೇಲೆ ದಾಳಿ ಮುಂದುವರೆಸಿದೆ. ಯಾವಾಗ ಬೇಕಾದ್ರೂ ಭೂಸೇನೆ ದಾಳಿ ಮಾಡಲು ಸನ್ನದ್ಧವಾಗಿದೆ. ಆದರೆ ಯುದ್ಧದಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡ ಹಿನ್ನೆಲೆ ಜಗತ್ತು ಯುದ್ಧ ನಿಲ್ಲಿಸುವಂತೆ ಒತ್ತಾಯಿಸುತ್ತಿದೆ. ಈ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಅಖಾಡಕ್ಕಿಳಿದಿದ್ದಾರೆ.

ಗಾಜಾದಲ್ಲಿರುವ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ

ಪ್ರಪಂಚದ ಅತ್ಯಂತ ಹಳೆಯ ಚರ್ಚ್‌ಗಳಲ್ಲಿ ಒಂದಾದ ಗಾಜಾದಲ್ಲಿರುವ ಐತಿಹಾಸಿಕ ಚರ್ಚ್ ಆಫ್ ಸೇಂಟ್ ಪೋರ್ಫಿರಿಯಸ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ. ದಾಳಿ ವೇಳೆ ಕೆಲವರು ಸಾವನ್ನಪ್ಪಿದ್ರೆ ಹಲವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗಾಜಾದಲ್ಲಿ ಭೂಸೇನೆಯ ದಾಳಿಗಿಂತ ಮೊದಲು ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ನಮ್ಮೆಲ್ಲ ಶಕ್ತಿಯಿಂದ ಗೆಲ್ಲುತ್ತೇವೆ. ಇಡೀ ಇಸ್ರೇಲ್ ಜನರು ನಿಮ್ಮ ಹಿಂದೆ ನಿಂತಿದ್ದಾರೆ ಎಂದು ಹೇಳಿದ್ದಾರೆ

ಪ್ಯಾಲೆಸ್ತೈನ್ ಆಕ್ರಮಣಕ್ಕೆ ಸಿದ್ದವಿರಿ ಎಂದ ಇಸ್ರೇಲ್ ರಕ್ಷಣಾ ಸಚಿವ

ಇನ್ನು ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ಗಾಜಾದ ಗಡಿಯಲ್ಲಿರುವ ಭೂ ಸೇನೆಗೆ ಪ್ಯಾಲೇಸ್ತೈನ್​ ಪ್ರದೇಶ ಆಕ್ರಮಿಸಲು ತಯಾರಿರುವಂತೆ ಹೇಳಿದ್ದಾರೆ. ಯಾವಾಗಾ ಏನು ಅಂತ ಹೇಳದ ಗ್ಯಾಲಂಟ್ ಜಸ್ಟ್​ ರೆಡಿಯಾಗಿರಿ ಅಂತ ಮತ್ತೊಂದು ದಾಳಿಯ ಮುನ್ಸೂಚನೆ ನೀಡಿದ್ದಾರೆ.

ಇಸ್ರೇಲ್​ ದಾಳಿಗೆ ಹಮಾಸ್‌ನ ಏಕೈಕ ಮಹಿಳಾ ನಾಯಕಿ ಜಮಿಲಾ ಬಲಿ

ಇಸ್ರೇಲಿ ಸೇನೆಯು ನಿರಂತರವಾಗಿ ಪಾಲೇಸ್ತಿನ್ಹ ನ ಸಾಮಾನ್ಯ ಜನರನ್ನು ಹತ್ಯೆ ಮಾಡುತ್ತಿದೆ. ಇದೀಗ ಹಮಾಸ್‌ನ ಏಕೈಕ ಮಹಿಳಾ ನಾಯಕಿ ಜಮಿಲಾರನ್ನು ಹತ್ಯೆ ಮಾಡಿದೆ ಅಂತ ಇಸ್ರೇಲ್ ಮಾಧ್ಯಮ ವರದಿ ಮಾಡಿದೆ. ಇವರುಹಮಾಸ್‌ನ ರಾಜಕೀಯ ಬ್ಯೂರೋದ ಕಾರ್ಯ ನಿರ್ವಹಿಸುತ್ತಿದ್ದರು.

ಪ್ಯಾಲೆಸ್ತೈನ್​ಗೆ ಹರಿದುಬಂದ ನೆರವಿನ ಮಹಾಪೂರ

ಇಸ್ರೇಲ್ ದಾಳಿಯಿಂದ ಜರ್ಜರಿತವಾಗಿರುವ ಪ್ಯಾಲೇಸ್ತೈನ್​ಗೆ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಯುದ್ಧದ ಕಾರಣ ಬಂದ್ ಆಗಿದ್ದ ರಫಾ ಬಾರ್ಡರ್ ಕ್ರಾಸಿಂಗ್ ಮಾರ್ಗವನ್ನು ತೆರೆಯಲು ಈಜಿಪ್ಟ್ ಒಪ್ಪಿಕೊಂಡಿದೆ. ಹೀಗಾಗಿ ಪ್ಯಾಲೇಸ್ತೈನ್​ಗೆ ಮಾನವೀಯ ನೆರವು ನೀಡಲು ಮಾರ್ಗ ಸುಗಮವಾಗಿದೆ. ಇಸ್ರೇಲ್ ಮತ್ತು ಈಜಿಪ್ಟ್ ಜೊತೆ ಮಾತಾಡಿರುವ ಅಮೆರಿಕ, ರಫಾ ಗಡಿ ಮೂಲಕ ನಿತ್ಯ 20 ಟ್ರಕ್ ಆಹಾರ ಮತ್ತು ವೈದ್ಯಕೀಯ ಸಾಮಾಗ್ರಿ ಕಳಿಸಲು ಏರ್ಪಾಟು ಮಾಡಿದೆ. . ಸದ್ಯ ರಫಾ ಗಡಿಯಲ್ಲಿ ನೆರವಿನ ಸಾಮಾಗ್ರಿ ಹೊತ್ತ ನೂರಾರು ಟ್ರಕ್ ನಿಂತಿವೆ.

ಇದರ ಜೊತೆಗೆ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಜಾಯ್ ಪ್ಯಾಲೆಸ್ತೀನಿಯನ್ನರಿಗೆ ಸುಮಾರು 2.5 ಕೋಟಿ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ದೊಡ್ಡವರ ಯುದ್ಧದಲ್ಲಿ ಮಕ್ಕಳು ಸಾಯಬಾರದೆಂದು ಹೇಳಿದ್ದಾರೆ.

Previous Post

ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌

Next Post

ಮೈಸೂರಿನಲ್ಲೂ ಮೆಟ್ರೋ ವಿಸ್ತರಣೆ, ರಾಜ್ಯಕ್ಕೆ 1200 ಎಲೆಕ್ಟ್ರಿಕ್ ಬಸ್: ಮೋದಿ ಭರವಸೆ

Next Post
ಮೈಸೂರಿನಲ್ಲೂ ಮೆಟ್ರೋ ವಿಸ್ತರಣೆ, ರಾಜ್ಯಕ್ಕೆ 1200 ಎಲೆಕ್ಟ್ರಿಕ್ ಬಸ್: ಮೋದಿ ಭರವಸೆ

ಮೈಸೂರಿನಲ್ಲೂ ಮೆಟ್ರೋ ವಿಸ್ತರಣೆ, ರಾಜ್ಯಕ್ಕೆ 1200 ಎಲೆಕ್ಟ್ರಿಕ್ ಬಸ್: ಮೋದಿ ಭರವಸೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.