Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರು: ಅವಧಿ ಮೀರಿದ ಚುಚ್ಚುಮದ್ದು, ಡ್ರಿಪ್ಸ್, ಮಾತ್ರೆ ನೀಡುವ ವೈದ್ಯರಿದ್ದಾರೆ ಎಚ್ಚರ..

editor tv by editor tv
November 3, 2023
in ರಾಜ್ಯ
0
ಬೆಂಗಳೂರು: ಅವಧಿ ಮೀರಿದ ಚುಚ್ಚುಮದ್ದು, ಡ್ರಿಪ್ಸ್, ಮಾತ್ರೆ ನೀಡುವ ವೈದ್ಯರಿದ್ದಾರೆ ಎಚ್ಚರ..
1.9k
VIEWS
Share on FacebookShare on TwitterShare on Whatsapp

ಮಕ್ಕಳನ್ನ ಆಸ್ಪತ್ರೆಗಳಿಗೆ ಕರೆದುಕೊಂಡು ಹೂಗುವ ಪೋಷಕರೇ ವೈದ್ಯರ ಬಗ್ಗೆ ಇರಲಿ ಎಚ್ಚರ. ಏಕೆಂದರೆ, ಬೆಂಗಳೂರಿನಲ್ಲಿ ಮಕ್ಕಳಿಗೆ ಅವಧಿ ಮೀರಿದ ಚುಚ್ಚು ಮದ್ದು, ಮಾತ್ರೆ, ಡ್ರಿಪ್ಸ್ ನೀಡಿ ಯಾಮಾರಿಸಲಾಗುತ್ತಿದೆ. ಡಾಕ್ಟರ್​ಗಳ ನಿರ್ಲಕ್ಷದಿಂದಾಗಿ ಪುಟ್ಟ ಕಂದಮ್ಮವೊಂದು ಸಾವು ಬದುಕಿನ ಹೋರಾಡುತ್ತಿದೆ.

ಬೆಂಗಳೂರು, ನ.3: ಮಕ್ಕಳನ್ನ ಆಸ್ಪತ್ರೆಗಳಿಗೆ ಕರೆದುಕೊಂಡು ಹೂಗುವ ಪೋಷಕರೇ ವೈದ್ಯರ ಬಗ್ಗೆ ಇರಲಿ ಎಚ್ಚರ. ಏಕೆಂದರೆ, ಬೆಂಗಳೂರಿನಲ್ಲಿ ಮಕ್ಕಳಿಗೆ ಅವಧಿ ಮೀರಿದ ಚುಚ್ಚು ಮದ್ದು, ಮಾತ್ರೆ, ಡ್ರಿಪ್ಸ್ ನೀಡಿ ಯಾಮಾರಿಸಲಾಗುತ್ತಿದೆ. ಡಾಕ್ಟರ್​ಗಳ ನಿರ್ಲಕ್ಷದಿಂದಾಗಿ ಪುಟ್ಟ ಕಂದಮ್ಮವೊಂದು ಸಾವು ಬದುಕಿನ ಹೋರಾಡುತ್ತಿದೆ.

ಮೂರು ವರ್ಷದ ಯಾದ್ವಿ ಎಂಬ ಮಗುವಿಗೆ ಅಕ್ಟೋಬರ್ 29 ರಂದು ಜ್ವರ ಬಂದಿದ್ದು, ಪೋಷಕರು ಮಹಾಲಕ್ಷ್ಮೀ ಲೇಔಟ್​ನಲ್ಲಿರುವ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಮಗು ಸುಸ್ತಾಗಿದೆ ಅಂತ ವೈದ್ಯರು ಡ್ರಿಪ್ಸ್ ಹಾಕಿದ್ದಾರೆ. ಈ ಮದ್ದು ಮಗುವಿನ ದೇಹಕ್ಕೆ ಹೋಗುತ್ತಿದ್ದಂತೆ ಮಗುವಿನ ತುಟಿಯಲ್ಲಿ ಸೌಲ್ಲಿಂಗ್, ರಕ್ತ ಬರಲು ಆರಂಭವಾಗಿದೆ.

ಇದನ್ನ ಗಮನಿಸಿದ ಪೋಷಕರಿಗೆ, ವೈದ್ಯರು ಅವಧಿ ಮುಗಿದ ಡ್ರಿಪ್ಸ್ ಕೊಟ್ಟಿರುವುದು ಗೊತ್ತಾಗಿದೆ. ಇದನ್ನ ಪ್ರಶ್ನಿಸಿದ್ದಕ್ಕೆ ವೈದ್ಯರು ತಪ್ಪನ್ನೆ ಸಮರ್ಥಿಸಿಕೊಂಡಿದ್ದಾರೆ. ಕೂಡಲೇ ಮಗುವನ್ನು ಪೋಷಕರು ಬೇರೊಂದು ಆಸ್ಪತ್ರೆಗೆ ದಾಖಲಿಸಿ ಸಂಜೀವಿನಿ ಆಸ್ಪತ್ರೆಯ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ, ಆಸ್ಪತ್ರೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿರುವ ಮಗುವಿನ ಪೋಷಕರು ಏರಿಯಾದ ಎಂಒಎಚ್​ ಅವರಿಗೂ ಮಗುವಿನ ಪೋಷಕರು ದೂರು ನೀಡಿದ್ದಾರೆ

Previous Post

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು

Next Post

ಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

Next Post
ಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.