Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್​ ಲೆಟರ್​ ಹೆಡ್​ನಲ್ಲಿ ನಕಲಿ ಪತ್ರ ವೈರಲ್: ಎಫ್​ಐಆರ್ ದಾಖಲು

editor tv by editor tv
November 4, 2023
in ರಾಜ್ಯ
0
ಡಿಸಿಎಂ ಡಿಕೆ ಶಿವಕುಮಾರ್​ ಲೆಟರ್​ ಹೆಡ್​ನಲ್ಲಿ ನಕಲಿ ಪತ್ರ ವೈರಲ್: ಎಫ್​ಐಆರ್ ದಾಖಲು
1.9k
VIEWS
Share on FacebookShare on TwitterShare on Whatsapp

ಡಿಸಿಎಂ ಡಿಕೆ ಶಿವಕುಮಾರ್​​ ಲೆಟರ್​ ಹೆಡ್​ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್​​ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ.

ಬೆಂಗಳೂರು, ನವೆಂಬರ್​​​​ 04: ಡಿಸಿಎಂ ಡಿಕೆ ಶಿವಕುಮಾರ್ ಲೆಟರ್ ​ ಹೆಡ್​ನಲ್ಲಿ ವೈರಲ್ ಆದ ನಕಲಿ ಪತ್ರದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಂ.ಎನ್.ರಾಜೇಂದ್ರ ಪ್ರಸಾದ್ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕರ್ನಾಟಕ ಸರ್ಕಾರದ ಲೆಟರ್ ಹೆಡ್ ಮತ್ತು ಡಿಕೆ ಶಿವಕುಮಾರ್​​ ಸಹಿ ನಕಲು ಮಾಡಿದ ಆರೋಪ ಕೇಳಿಬಂದಿದೆ. ಆ್ಯಪಲ್ ಏರ್​​ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್​ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಬರೆದಿದ್ದ ನಕಲಿ ಪತ್ರ ವೈರಲ್​ ಆಗಿದೆ. ನಕಲಿ ಪತ್ರ ಸೃಷ್ಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಳಂದ ಶಾಸಕ ಬಿಆರ್ ಪಾಟೀಲ್​​ ಅವರ ಲೆಟರ್‌ಹೆಡ್‌ ಬಳಸಿ ಪತ್ರ ಬರೆದು ವೈರಲ್ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಶಾಸಕ ಬಿಆರ್ ಪಾಟೀಲ್, ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದು ಗಮನ ಸೆಳೆದ ಯುವಕ

ವಿಜಯಪುರ: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಅನುನೋದನೆಗೊಂಡ ಹೊಸ 46 ಪಿಯು ಕಾಲೇಜುಗಳನ್ನು ಆರಂಭಿಸಬೇಕೆಂದು ವಿಜಯಪುರ ಜಿಲ್ಲೆಯ ಯುವಕನೋರ್ವ ಸಿಎಂ ಹಾಗೂ ಇತರರಿಗೆ ರಕ್ತದಲ್ಲಿ ಪತ್ರ ಬರೆದು ಇತ್ತೀಚೆಗೆ ಗಮನ ಸೆಳೆದಿದ್ದ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿಜಯರಂಜನ್ ಜೋಷಿ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ನಿರ್ದೇಶಕರು, ಶಾಸಕರಿಗೆ ರಕ್ತದಲ್ಲಿ ಪತ್ರ ಬರೆದು ನೂತನ ಪಿಯು ಕಾಲೇಜು ಆರಂಭಿಸಬೇಕೆಂದು ಮನವಿ ಮಾಡಿ ವಿನೂತನ ಹೋರಾಟ ಮಾಡಿದ್ದ.

2022-23ನೇ ಸಾಲಿನಲ್ಲಿ ರಾಜ್ಯದಲ್ಲಿ 46 ಹೊಸ ಪಿಯು ಕಾಲೇಜುಗಳಿಗೆ ಅನುಮೋದನೆಯನ್ನು ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು. ಆದರೆ ಇದೀಗ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿ ಮುಗಿಯುತ್ತಾ ಬಂದಿದ್ದರೂ ಇನ್ನೂ ಹೊಸ ಪಿಯು ಕಾಲೇಜುಗಳು ಆರಂಭವಾಗಿಲ್ಲ. ಕೂಡಲೇ ಹೊಸ ಪಿಯುಸಿ ಕಾಲೇಜುಗಳನ್ನು ಆರಂಭಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನಕೂಲಕವಾಗುತ್ತದೆ ಎಂದು ರಕ್ತದಲ್ಲಿ ಪತ್ರ ಬರೆದು ವಿಜಯರಂಜನ್ ಜೋಷಿ ಒತ್ತಾಯಿಸಿದ್ದ.

ರಾಜ್ಯದಲ್ಲಿ 46 ಪಿಯುಸಿ ನೂತನ ಕಾಲೇಜುಗಳು ಆರಂಭವಾದರೆ 15 ರಿಂದ 20ಸಾವಿರ ಬಡವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುದ್ದೇಬಿಹಾಳ ಶಾಸಕ ಸಿಎಸ್ ನಾಡಗೌಡ ಹಾಗೂ ಡಿಡಿಪಿಯು ಆಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ್ದರು.

Previous Post

ದಕ್ಷಿಣ ಕನ್ನಡ : ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

Next Post

ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ

Next Post
ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ

ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.