Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಛತ್ತೀಸ್​ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ

editor tv by editor tv
November 7, 2023
in ರಾಷ್ಟ್ರೀಯ
0
ಛತ್ತೀಸ್​ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ
1.9k
VIEWS
Share on FacebookShare on TwitterShare on Whatsapp

ಛತ್ತೀಸ್​ಗಢದಲ್ಲಿ ಮತದಾನಕ್ಕೂ ಮುನ್ನ ನಕ್ಸಲರು ಆತಂಕ ಸೃಷ್ಟಿಸಿದ್ದರು, ಸುಧಾರಿತ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಬಿಎಸ್​ಎಫ್ ಯೋಧರು ಹಾಗೂ ಇಬ್ಬರು ಮತಗಟ್ಟೆ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಛತ್ತೀಸ್‌ಗಢದ ಬಸ್ತಾರ್ ವಿಭಾಗದ 12 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 7 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶಗಳಿಗೆ ಮತಗಟ್ಟೆಗಳನ್ನು ಕಳುಹಿಸಲಾಗಿದೆ.

ನಕ್ಸಲರು ಚುನಾವಣೆ ಬಹಿಷ್ಕಾರದ ಆದೇಶದ ನಡುವೆಯೇ ಮತಗಟ್ಟೆ ಸಿಬ್ಬಂದಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೈನಿಕರ ರಕ್ಷಣೆಯಲ್ಲಿ ಕೇಂದ್ರಗಳಿಗೆ ಆಗಮಿಸುತ್ತಿದ್ದಾರೆ. ಕಂಕೇರ್ ಜಿಲ್ಲೆಯ ಛೋಟಾಬೆಟಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಗಗೊಂಡಿ ಮತಗಟ್ಟೆಗೆ ತಲುಪುತ್ತಿದ್ದಾಗ ಐಇಡಿ ಸ್ಫೋಟಗೊಂಡಿತ್ತು.

ಇದರಿಂದ ಇಬ್ಬರು ಮತಗಟ್ಟೆ ಸಿಬ್ಬಂದಿ ಹಾಗೂ ಓರ್ವ ಬಿಎಸ್‌ಎಫ್ ಯೋಧ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅಲ್ಲಿದ್ದ ಯೋಧರು ಗಾಯಾಳುಗಳನ್ನು ಚೋಟಿಬೆಟಿಯಾ ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು.

ಈ ಮಾರ್ಗವಾಗಿ ನಕ್ಸಲೀಯರು ಮತಗಟ್ಟೆ ತಂಡ ಹಾಗೂ ಅವರ ಭದ್ರತಾ ಸಿಬ್ಬಂದಿ ಹಾದು ಹೋಗುತ್ತಾರೆ ಎಂಬ ಮಾಹಿತಿ ನಕ್ಸಲರಿಗೆ ಸಿಕ್ಕಿತ್ತು ಎಂದು ಹೇಳಲಾಗುತ್ತಿದೆ.

ವಾಸ್ತವವಾಗಿ ನಕ್ಸಲ್ ಪೀಡಿತ ಪ್ರದೇಶವಾದ ಬಸ್ತಾರ್ ವಿಭಾಗದಲ್ಲಿ ನಕ್ಸಲೀಯರು ಯಾವಾಗಲೂ ಚುನಾವಣೆ ಬಹಿಷ್ಕರಿಸುತ್ತಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಯೂ ನಕ್ಸಲೀಯರು ಕರಪತ್ರಗಳನ್ನು ಎಸೆದಿದ್ದರು.

ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಕಾಂಕೇರ್ ಆಸ್ಪತ್ರೆಗೆ ಕಳುಹಿಸಲಾಯಿತು. ಗಾಯಗೊಂಡವರಲ್ಲಿ ಬಿಎಸ್‌ಎಫ್ ಕಾನ್‌ಸ್ಟೆಬಲ್ ಚಂದ್ರಪ್ರಕಾಶ್ ಸೇವಾಲ್ ಮತ್ತು ಇಬ್ಬರು ಮತಗಟ್ಟೆ ಸಿಬ್ಬಂದಿ ಸೇರಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ.

ಈ ಘಟನೆಯ ನಂತರವೂ ಮತಗಟ್ಟೆ ತಂಡ ಹಾಗೂ ಸೈನಿಕರ ನೈತಿಕ ಸ್ಥೈರ್ಯ ಕುಗ್ಗದ ಕಾರಣ ಮತಗಟ್ಟೆ ತಂಡ ಸುರಕ್ಷಿತವಾಗಿ ರೆಂಗಗೊಂಡಿ ಮತಗಟ್ಟೆ ತಲುಪಿದೆ. ಇಂದು ಮತದಾನ ಶುರುವಾಗಿದೆ. ಬಾಂಬ್ ನಿಷ್ಕ್ರಿಯಗೊಳಿಸುವಾಗ ಐಟಿಬಿಪಿ ಯೋಧನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೈನಿಕರು ನಿರಂತರವಾಗಿ ಆಂತರಿಕ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.

Previous Post

Crime: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Next Post

PFI ಅರ್ಜಿ ವಜಾಗೊಳಿಸಿದ ಸುಪ್ರೀಂ- ಹೈಕೋರ್ಟ್‌ಗೆ ಹೋಗಿ ಎಂದು ಸೂಚನೆ

Next Post
PFI ಅರ್ಜಿ ವಜಾಗೊಳಿಸಿದ ಸುಪ್ರೀಂ- ಹೈಕೋರ್ಟ್‌ಗೆ ಹೋಗಿ ಎಂದು ಸೂಚನೆ

PFI ಅರ್ಜಿ ವಜಾಗೊಳಿಸಿದ ಸುಪ್ರೀಂ- ಹೈಕೋರ್ಟ್‌ಗೆ ಹೋಗಿ ಎಂದು ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.