Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಣಬೆ ಫ್ಯಾಕ್ಟರಿ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರಿಗೆ ಪೊಲೀಸ್ ನೋಟಿಸ್: ಎಸ್ಡಿಪಿಐ ಖಂಡನೆ

editor tv by editor tv
November 15, 2023
in ರಾಜ್ಯ
0
ಅಣಬೆ ಫ್ಯಾಕ್ಟರಿ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರಿಗೆ ಪೊಲೀಸ್ ನೋಟಿಸ್: ಎಸ್ಡಿಪಿಐ ಖಂಡನೆ
1.9k
VIEWS
Share on FacebookShare on TwitterShare on Whatsapp

ಅಣಬೆ ಫ್ಯಾಕ್ಟರಿಯ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರ ವಿರುದ್ಧವೇ ಪ್ರಕರಣ ದಾಖಲಿಸುವ ಮೂಲಕ ದರ್ಪ ಪ್ರದರ್ಶಿಸಿದ ಜೆ.ಆರ್. ಲೋಬೋ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಜೆ ಆರ್ ಲೋಬೊ ರವರ ಒಡೆತನದ ವಾಮಂಜೂರಿನ ಜನನಿಬಿಡ ಪ್ರದೇಶದಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಅಣಬೆ ಫ್ಯಾಕ್ಟರಿಯ ದುರ್ನಾತ ಬೀರುವ ಮಾಲಿನ್ಯದಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯ ಸಂತ್ರಸ್ತರು ಕಳೆದ ಹಲವಾರು ಸಮಯಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರು.ಆದರೆ ಕಳೆದ ಎರಡು ತಿಂಗಳಿನಿಂದ ಎಸ್‌ಡಿಪಿಐ ಪಕ್ಷದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದ ತಂಡ ಸಂತ್ರಸ್ತರ ಹೋರಾಟಕ್ಕೆ ಬೆಂಬಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ,ದೂರು ನೀಡುವುದು, ಮಾಧ್ಯಮಗಳಲ್ಲಿ ಈ ಬಗ್ಗೆ ಎಚ್ಚರಿಸಿ ಹೋರಾಟವನ್ನು ಇನ್ನಷ್ಟು ಬಲಿಷ್ಠಗೊಳಿಸಿತು.
ಇದರ ಪರಿಣಾಮವಾಗಿ ಅಧಿಕಾರಿಗಳು ಸ್ಥಳ ಪರಿಶೀಲನೆ ಸೇರಿದಂತೆ ಅದರ ಮಾಲಿಕರಿಗೆ ತಲೆ ನೋವಾಗುವಂತೆ ಮಾಡಿತ್ತು.
ಇದೀಗ ಅಣಬೆ ಫ್ಯಾಕ್ಟರಿಯ ಮಾಲಿಕರಾದ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಜೆ.ಆರ್.ಲೋಬೋ ರವರು ಸಂತ್ರಸ್ತ ಸ್ಥಳೀಯ ಮಹಿಳೆಯರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಅವರನ್ನು ಭಯ ಪಡಿಸಲು ನೋಡಿ ಹೋರಾಟದಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದಾರೆ.


ಇಲ್ಲಿರುವ ಇನ್ನೊಂದು ವಿಚಾರ ಏನೆಂದರೆ ಎಸ್‌ಡಿಪಿಐ ಹೋರಾಟಕ್ಕೆ ಇಳಿದಾಗ ಮಾಧ್ಯಮಗಳ ಮೂಲಕ “ನೀವು ಕೇಸ್ ಮಾಡುವುದಾದರೆ ನಮ್ಮ ಮೇಲೆ ಮಾಡಿ,ನಾವು ಎದುರಿಸಲು ತಯಾರಾಗಿದ್ದೇವೆ” ಎಂದು ಪಕ್ಷದ ಜಿಲ್ಲಾ ನಾಯಕರು ಬಹಿರಂಗ ಎಚ್ಚರಿಕೆಯನ್ನು ಮಾಲಿಕರಾದ ಜೆ.ಆರ್ ಲೋಬೋ ರವರಿಗೆ ನೀಡಿದ್ದರು.


ಆದರೆ ಅವರು ಸಂತ್ರಸ್ತರ ವಿರುದ್ಧ ಸುಳ್ಳು ಕೇಸು ದಾಖಲಿಸಿದ ಪರಿಣಾಮ ಇದೀಗ ಪೊಲೀಸರು ಸ್ಥಳೀಯ ಮಹಿಳೆಯರು ಸೇರಿದಂತೆ ಕೆಲವು ನಿವಾಸಿಗಳಿಗೆ ನೋಟೀಸು ಜಾರಿಗೊಳಿಸಿರುವುದು ಲೋಬೋ ರವರ ಅಹಂಕಾರದ ದರ್ಪವನ್ನು ಪ್ರತಿಬಿಂಬಿಸುತ್ತದೆ , ರಾಜ್ಯದಲ್ಲಿ ತನ್ನದೇ ಪಕ್ಷದ ಸರಕಾರ ಇದೆ ,ತಾನೊಬ್ಬ ಮಾಜಿ ಶಾಸಕ ಹಾಗೂ ನಿವೃತ್ತ ಕೆಎಎಸ್ ಅಧಿಕಾರಿ , ತನ್ನಲ್ಲಿ ಶ್ರೀಮಂತಿಕೆ ಇದೆ ಎಂಬ ದುರಹಂಕಾರದಲ್ಲಿ ಈ ರೀತಿ ಅಮಾಯಕ ಸಂತ್ರಸ್ತರಿಗೆ ಪೊಲೀಸ್ ದೂರಿನ ಮೇಲೆ ಭಯಪಡಿಸಿ ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಲು ವಿಫಲ ಪ್ರಯತ್ನ ಮಾಡುತ್ತಿರುವ ಲೋಬೊ ನಡೆ ಖಂಡನೀಯ , ಜಿಲ್ಲಾಡಳಿತ ಸರಕಾರ, ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆಗಳು ಈ ವಿಚಾರದಲ್ಲಿ ಸ್ಪಷ್ಟ ನಿಲುವು ಕೈಗೊಳ್ಳಬೇಕು , ಪ್ರಭಾವಿ ವ್ಯಕ್ತಿಗಳ ಉದ್ದಿಮೆಗಳ ಮೇಲೆ ಅಧಿಕಾರಿಗಳು ತೋರುವ ಕಾಳಜಿ ಜನಸಾಮಾನ್ಯರ ನೆಮ್ಮದಿಯ ಬದುಕಿನ ಬಗ್ಗೆ ಯಾಕೆ ಯಾಕೆ ತೋರುತ್ತಿಲ್ಲ , ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯವನ್ನು ಪ್ರಶ್ನಿಸುವ , ಹೋರಾಟ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ ಆದನ್ನು ಸುಳ್ಳು ಪ್ರಕರಣಗಳ ಮೂಲಕ ದಮನಿಸುವುದಾದರೆ ಮುಂದಿನ ದಿನಗಳಲ್ಲಿ ಇನ್ನೂ ತೀವ್ರವಾಗಿ ಹೋರಾಟ ನಡೆಸಲು ನಾಗರಿಕರು ತಯಾರಾಗಿದ್ದಾರೆ . ನಮ್ಮ ನ್ಯಾಯಯುತ ಹೋರಾಟಕ್ಕೆ ಸರಕಾರ ಸ್ಪಂದನೆ ನೀಡುವುದಿಲ್ಲ ಎಂದಾದರೆ ಮುಂದೆ ಈ ಹೋರಾಟವನ್ನು ಜಿಲ್ಲಾಧಿಕಾರಿ,ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ನಡೆಸುವುದು ಅಲ್ಲದೇ ಕಾರ್ಖಾನೆಗೆ ಸ್ಥಳೀಯರೇ ಸೇರಿ ಬೀಗ ಜಡಿಯುವುದು ಅನಿವಾರ್ಯ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ

Previous Post

Nejar Case: ನಾಲ್ವರ ಹತ್ಯೆ ಪ್ರಕರಣ: ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ; ಎಸ್.ಪಿ. ಹೇಳಿಕೆ

Next Post

ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

Next Post
ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.