Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ ಸಂಸದನ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಪ್ರಕರಣ: ಕೇಸ್ ಮೈಸೂರಿಗೆ ವರ್ಗಾಯಿಸಲು ತಯಾರಿ

editor tv by editor tv
November 18, 2023
in ರಾಜ್ಯ
0
ಬಿಜೆಪಿ ಸಂಸದನ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಪ್ರಕರಣ: ಕೇಸ್ ಮೈಸೂರಿಗೆ ವರ್ಗಾಯಿಸಲು ತಯಾರಿ
1.9k
VIEWS
Share on FacebookShare on TwitterShare on Whatsapp

ಬಳ್ಳಾರಿ ಸಂಸದ ದೇವೆಂದ್ರಪ್ಪನ ಪುತ್ರನ ವಿರುದ್ಧ ಲವ್, ಸೆಕ್ಸ್ ದೋಖ ಮಾಡಿದ ಆರೋಪ ಕೇಸ್​ ಸಂಬಂಧ ಬೆಂಗಳೂರಿನ ವಿಜಯ ನಗರದ ನಿವಾಸಿ 24 ವರ್ಷದ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಿಸಿದ್ದಾರೆ. ಸದ್ಯ ಈ ಕೇಸನ್ನು ಮೈಸೂರಿಗೆ ವರ್ಗಾಯಿಸಲು ತಯಾರಿ ನಡೆಯುತ್ತಿದೆ.

ಬೆಂಗಳೂರು, ನ.18: ಬಳ್ಳಾರಿ ಸಂಸದ (Bellary MP) ದೇವೆಂದ್ರಪ್ಪನ ಪುತ್ರ ರಂಗನಾಥ್ ವಿರುದ್ಧ ಲವ್, ಸೆಕ್ಸ್ ದೋಖ (Love Sex Aur Dhokha) ಮಾಡಿದ ಆರೋಪ ಕೇಳಿ ಬಂದಿದ್ದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ವಿಜಯ ನಗರದ ನಿವಾಸಿ 24 ವರ್ಷದ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಿಸಿದ್ದಾರೆ. ಸದ್ಯ ಈ ಕೇಸನ್ನು ಮೈಸೂರಿಗೆ ವರ್ಗಾಯಿಸಲು ತಯಾರಿ ನಡೆಯುತ್ತಿದೆ. ಮೈಸೂರಿನ ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲು ಬಸವನಗುಡಿ ಮಹಿಳಾ ಪೊಲೀಸರು ಮುಂದಾಗಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಲೈಂಗಿಕ ಸಂಪರ್ಕ ಆರೋಪ ಕೇಳಿ ಬಂದಿದೆ. ಜೊತೆಗೆ ಉಪನ್ಯಾಸಕ ರಂಗನಾಥ್ ಹಾಗೂ ಸಂತ್ರಸ್ತೆ ಯುವತಿ ಹೆಚ್ಚು ಒಡನಾಟವಿದ್ದದ್ದು ಮೈಸೂರಿನಲ್ಲಿ. ಬೆಂಗಳೂರಿನಲ್ಲಿ ಆರೋಪ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆ ಕೇಸ್ ವರ್ಗಾವಣೆ ಮಾಡಲು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಮುಂದಾಗಿದ್ದಾರೆ.

ಘಟನೆ ಹಿನ್ನೆಲೆ

ಸಂಸದ ದೇವೆಂದ್ರಪ್ಪನ ಪುತ್ರ ಹಾಗೂ ಮೈಸೂರಿನ ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ರಂಗನಾಥ್ ವಿರುದ್ಧ ಲವ್, ಸೆಕ್ಸ್ ದೋಖ ವಂಚನೆ ಆರೋಪ ಕೇಳಿ ಬಂದಿದೆ. 2022ರಲ್ಲಿ ರಂಗನಾಥ್ ಪಾರ್ಟಿಯೊಂದರಲ್ಲಿ ಸಂತ್ರಸ್ತೆಯನ್ನು ಭೇಟಿ ಮಾಡಿದ್ದರು. ಅದಾದ ಬಳಿಕ ರಂಗನಾಥ್ ಈಕೆಗೆ ಕರೆ ಮಾಡಿ ಹತ್ತಿರವಾಗಿದ್ದು, ಪ್ರೀತಿಸುವ ನೆಪದಲ್ಲಿ ಹತ್ತಿರವಾಗಿದ್ರು. ಬಳಿಕ ತಂದೆಯನ್ನು ಭೇಟಿ ಮಾಡಿಸೊ ನೆಪದಲ್ಲಿ ಮೈಸೂರಿಗೆ ಕರೆದು ದೈಹಿಕವಾಗಿ ಬಳಸಿಕೊಂಡಿದ್ದು, ಮದುವೆಯಾಗೊದಾಗಿ ಮೊದಲು ಹೇಳಿ, ಈಗ ಎಲ್ಲಾ ಮುಗಿದ ಮೇಲೆ ತನನ್ನು ಅವಾಯ್ಡ್ ಮಾಡುತಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪ ಮಾಡಿದ್ದರು. ಆರು ತಿಂಗಳ ಹಿಂದೆ ಮದುವೆಯಾಗೊದಾಗಿ ಹೇಳಿ, ಈಗ ವಂಚನೆ ಮಾಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಗೆ ಎಫ್ ಐಆರ್ ದಾಖಲು ಮಾಡಿದ್ದರು. ಸದ್ಯ ಈ ಕೇಸನ್ನು ಮೈಸೂರಿಗೆ ಶಿಫ್ಟ್ ಮಾಡಲು ತಯಾರಿ ನಡೆಯುತ್ತಿದೆ.

ಇನ್ನು ಮತ್ತೊಂದು ಕಡೆ ಯುವತಿ ಬೆಂಗಳೂರಿನಲ್ಲಿ ದೂರು ನೀಡಿದ ಬಳಿಕ ಮೈಸೂರುನಲ್ಲಿ ರಂಗನಾಥ್ ಈಕೆ ವಿರುದ್ಧವೇ ಬ್ಲ್ಯಾಕ್ ಮೇಲ್ ಮಾಡಿ ಆರೋಪ ಮಾಡಿ ಎಫ್ ಐಆರ್ ದಾಖಲಿಸಿದ್ದಾರೆ. ಇನ್ನು ಈ ಸಂಬಂಧ ಸಹ ಪ್ರತಿಕ್ರಿಯೆ ನೀಡಿರುವ ಆಕೆ, ನನ್ನ ಪ್ರೀತಿಸಿದ ಬಳಿಕ ಅವರು ನನ್ನನ್ನು ಚೆನ್ನಾಗೆ ನೋಡಿಕೊಳ್ಳುತಿದ್ರು. ನನ್ನ ಮನೆಗೆ ಅಂತ ಒಂದಿಷ್ಟು ಹಣ ಕೂಡ ನೀಡಿದ್ದಾರೆ. ಆದ್ರೆ ಜಗಳವಾದ ಬಳಿಕ ನಾನು ಅವರಿಂದ ಹಣ ಪಡೆದಿಲ್ಲಾ. ಬೇರೆಯವರ ಕಡೆಗಳಿಂದ ಹಣ ತನ್ನ ಖಾತೆಗೆ ಹಾಕಿಸಿ ಡಿಮ್ಯಾಂಡ್ ಮಾಡುತಿದ್ದೇನೆ ಅಂತ ಸೃಷ್ಟಿಸುತಿದ್ದಾರೆ. ಈ ವಿಚಾರ ಅವರ ತಂದೆಯ ಗಮನಕ್ಕೆ ತಂದರೂ ಸಹ ನನಗೆ ನ್ಯಾಯ ಸಿಕ್ಕಿಲ್ಲ ಅಂತ ಆರೋಪಿಸಿದ್ದಾರೆ

Previous Post

ವಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ

Next Post

ಉಡುಪಿಯಲ್ಲಿ ನಾಲ್ವರ ಕೊಂದ ಕೇಸ್- ಸರ್ಕಾರದ ಮುಂದೆ ಬೇಡಿಕೆ ಇಟ್ಟ ಕುಟುಂಬ

Next Post
ಉಡುಪಿಯಲ್ಲಿ ನಾಲ್ವರ ಕೊಂದ ಕೇಸ್- ಸರ್ಕಾರದ ಮುಂದೆ ಬೇಡಿಕೆ ಇಟ್ಟ ಕುಟುಂಬ

ಉಡುಪಿಯಲ್ಲಿ ನಾಲ್ವರ ಕೊಂದ ಕೇಸ್- ಸರ್ಕಾರದ ಮುಂದೆ ಬೇಡಿಕೆ ಇಟ್ಟ ಕುಟುಂಬ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.