Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ

editor tv by editor tv
December 1, 2023
in ರಾಜ್ಯ
0
ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ
1.9k
VIEWS
Share on FacebookShare on TwitterShare on Whatsapp

ಈ ಚೇಷ್ಟೆಯನ್ನು ಕಿಡಿಗೇಡಿತನ ಅಂತ ಹೇಳಲಾಗಲ್ಲ, ಇದೊಂದು ದೊಡ್ಡ ಅಪರಾಧ. ಬೆದರಿಕೆಯ ಈಮೇಲ್ ಬಂದಿರುವ ಶಾಲೆಗಳಲ್ಲಿ ಓದುವ ಮಕ್ಕಳು ಮತ್ತು ಪೋಷಕರು ಅನುಭವಿಸುವ ಭೀತಿ ಮತ್ತು ಆತಂಕದ ಬಗ್ಗೆ ಯೋಚಿಸಿ ನೋಡಿ. ತಂದೆತಾಯಿಗಳಿಬ್ಬರೂ ಉದ್ಯೋಗಸ್ಥರಾಗಿದ್ದು ತಮ್ಮ ತಮ್ಮ ಕಚೇರಿಗಳಿಗೆ ಹೋಗಿದ್ದಾಗ ವಿಷಯ ಗೊತ್ತಾಗಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ಆವರು ತಮ್ಮ ಮಗ/ಮಗಳು ಓದುವ ಶಾಲೆಗೆ ಆತಂಕದಲ್ಲಿ ಧಾವಿಸುವ ದೃಶ್ಯವನ್ನು ಕಲ್ಪಿಸಿಕೊಳ್ಳಿ. ನಮಗೂ ಹೆದರಿಕೆಯಾಗುತ್ತದೆ. ದುಷ್ಟರಿಗೆ ಭಾರೀ ಪ್ರಮಾಣದ ಶಿಕ್ಷೆಯಾಗಬೇಕು.

ಬೆಂಗಳೂರು: ವಿಕೃತ ಮನಸ್ಸಿನ ದುಷ್ಟರು ಮತ್ತೊಮ್ಮೆ ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಈಮೇಲ್ ಗಳನ್ನು ಕಳಿಸಿ ದಾರ್ಷ್ಟ್ಯತೆ ಮೆರೆದಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ (B Dayanand), ಪೋಷಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ, ಬಾಂಬ್ ಪತ್ತೆ ದಳ (bomb squad) ಮತ್ತು ನಿಷ್ಕ್ರಿಯ ದಳಗಳನ್ನು ಬೆದರಿಕೆಗೊಳಗಾಗಿರುವ ಎಲ್ಲ ಶಾಲೆಗಳಿಗೆ ಕಳಿಸಲಾಗಿದ್ದು ಅವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಕಳೆದ ಸಲದ ಹಾಗೆ ಈ ಬಾರಿಯೂ ಕಿಡಿಗೇಡಿಗಳ ಹುಸಿ ಬೆದರಿಕೆ ಕರೆಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಹಿಂದೆ ಹೀಗೆಯೇ ಶಾಲೆಗಳಿಗೆ ಹುಸಿ ಬೆದರಿಕೆಯ ಕರೆ ಮತ್ತು ಈಮೇಲ್ ಗಳು ಬಂದಾಗ ಪರಿಶೀಲನೆ ನಡೆಸಿ ಪತ್ತೆ ಮಾಡಲಾಗಿತ್ತು ಎಂದು ಆಯುಕ್ತರು ಹೇಳಿದರಾದರೂ ಆ ಕಿಡಿಗೇಡಿಗಳು ಯಾರು ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು ಅನ್ನೋದನ್ನು ಹೇಳಲಿಲ್ಲ.

Previous Post

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಬಿಜೆಪಿಯಿಂದ ಟಫ್‌ ಸ್ಪರ್ಧೆ

Next Post

ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ

Next Post
ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಸಿಟಿ ರವಿ ಆಪ್ತನ ಮೇಲೆ ಮುಸುಕುಧಾರಿಗಳಿಂದ ಮಾರಣಾಂತಿಕ ಹಲ್ಲೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.