Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಸಿಡಿದೆದ್ದ ಯತ್ನಾಳ್

editor tv by editor tv
December 4, 2023
in ರಾಜ್ಯ
0
ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ: ಸಿಡಿದೆದ್ದ ಯತ್ನಾಳ್
1.9k
VIEWS
Share on FacebookShare on TwitterShare on Whatsapp

ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ನಿಂತಿವೆ. ಆದ್ರೆ ಇತ್ತ ಬಸನಗೌಡ ಪಾಟೀಲ್ ಯತ್ನಾಳ್, ಅಧಿವೇಶನದ ಮೊದಲ ದಿನವೇ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಬಹಿರಂಗವಾಗಿ ಗುಡುಗಿದ್ದಾರೆ. ಅಲ್ಲದೇ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಆಗುವವರೆಗೂ ಶಾಸಕಾಂಗ ಸಭೆಗೆ ಹೋಗುವುದಲ್ಲ ಎಂದಿದ್ದಾರೆ.

ಬೆಳಗಾವಿ, (ಡಿಸೆಂಬರ್ 04): ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangpuda Patil Yatnal) ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.

ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನ ಬದಲಾವಣೆಗೆ ಪಟ್ಟು

ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕನ ವಿಚಾರವಾಗಿ ಮಾಧ್ಯಮ ಸ್ಪಷ್ಟ ಸರ್ವೇ ಮಾಡಿದೆ. ನಾನು ರಾಜ್ಯಾಧ್ಯಕ್ಷನಾಗುವುದಕ್ಕೆ ಎಲ್ಲಾ ರೀತಿಯ ಅರ್ಹ ಇದೆ . ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಉತ್ತರ ಕರ್ನಾಟಕದ ಎಮ್ಎಲ್ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆ ಹಳೆ ಮೈಸೂರು ಬಾಗದವರು ಆಗಬೇಕು ಎಂದು ಸ್ವಪಕ್ಷದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

Previous Post

ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

Next Post

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

Next Post
ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

ವಂಚನೆ ಪ್ರಕರಣ: ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.