Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Starbucks: ಒಂದು ಟ್ವೀಟ್ ಕಾರಣಕ್ಕೆ ಲಕ್ಷ ಕೋಟಿ ರೂ ನಷ್ಟ ಮಾಡಿಕೊಂಡ ಸ್ಟಾರ್​ಬಕ್ಸ್

editor tv by editor tv
December 7, 2023
in ವಿದೇಶ
0
Starbucks: ಒಂದು ಟ್ವೀಟ್ ಕಾರಣಕ್ಕೆ ಲಕ್ಷ ಕೋಟಿ ರೂ ನಷ್ಟ ಮಾಡಿಕೊಂಡ ಸ್ಟಾರ್​ಬಕ್ಸ್
1.9k
VIEWS
Share on FacebookShare on TwitterShare on Whatsapp

Starbucks Loses 11 Billion Dollar: ಗಾಜಾದಲ್ಲಿ ಹಮಾಸ್ ವಿರುದ್ಧ ಯುದ್ಧ ಮಾಡುತ್ತಿರುವ ಇಸ್ರೇಲ್​ಗೆ ಬೆಂಬಲ ನೀಡಿದ ಸ್ಟಾರ್​ಬಕ್ಸ್​ಗೆ ಬಾಯ್ಕಾಟ್ ಸಂಕಷ್ಟ ಎದುರಾಗಿದೆ. ನವೆಂಬರ್ 16ರಿಂದೀಚೆ ಅದರ ಷೇರುಬೆಲೆ ಶೇ. 10ರಷ್ಟು ಕುಸಿದಿದೆ. ಇದರಿಂದ 11 ಬಿಲಿಯನ್ ಡಾಲರ್ ನಷ್ಟವಾಗಿದೆ. ಸ್ಟಾರ್ ಬಕ್ಸ್​ ಮಾತ್ರವಲ್ಲ ಮೆಕ್​ಡೊನಾಲ್ಡ್ ಅಂಗಡಿಗಳಿಗೂ ಬಾಯ್ಕಾಟ್ ಟ್ರೆಂಡ್ ನಡೆದಿದೆ. ಷೇರು ಕುಸಿತ ಮಾತ್ರವಲ್ಲ, ಬಿಸಿನೆಸ್ ಕೂಡ ಕಡಿಮೆ ಆಗಿದೆ.

ವಾಷಿಂಗ್ಟನ್, ಡಿಸೆಂಬರ್ 7: ಇಸ್ರೇಲ್​ಗೆ ಬೆಂಬಲ ನೀಡಿ ಕೆಲಸಗಾರರ ಒಕ್ಕೂಟವೊಂದು ಮಾಡಿದ ಟ್ವೀಟ್ ಪರಿಣಾಮ ಸ್ಟಾರ್ ಬಕ್ಸ್ ಕಾರ್ಪೋರೇಶನ್ (Starbucks Corporation) ಸಂಸ್ಥೆಯ ಷೇರುಮೌಲ್ಯ ದಿನೇ ದಿನೇ ಕುಸಿಯುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಸ್ಟಾರ್​ಬಕ್ಸ್​ನ ಷೇರುಸಂಪತ್ತು ಶೇ. 10ರ ಸಮೀಪದಷ್ಟು ಕರಗಿಹೋಗಿದೆ. ಅದರಿಂದ ಆದ ನಷ್ಟ ಬರೋಬ್ಬರಿ 11 ಬಿಲಿಯನ್ ಡಾಲರ್. ಅಂದರೆ 90,000 ಕೋಟಿ ರೂಗೂ ಹೆಚ್ಚು ಮೊತ್ತದ ಷೇರುಸಂಪತ್ತು ಕುಗ್ಗಿಹೋಗಿದೆ. ಷೇರು ಮಾತ್ರವಲ್ಲ ಹಲವೆಡೆ ಸ್ಟಾರ್​ಬಕ್ಸ್ ಹೋಟೆಲ್​ನ ಬಿಸಿನೆಸ್ ಕೂಡ ಗಣನೀಯವಾಗಿ ಇಳಿದಿದೆ. ಈ ಡಬಲ್ ಹೊಡೆತಕ್ಕೆ ಚೇತರಿಸಿಕೊಳ್ಳುವ ಬಗೆ ಹೇಗೆ ಎಂಬುದು ಸ್ಟಾರ್​ಬಕ್ಸ್​ಗೆ ಮುಖ್ಯ ಪ್ರಶ್ನೆಯಾಗಿದೆ.

ಸ್ಟಾರ್​ಬಕ್ಸ್ ಮಾಡಿದ ಟ್ವೀಟ್ ಏನು?

ಸ್ಟಾರ್​ಬಕ್ಸ್ ವರ್ಕರ್ಸ್ ಯುನೈಟೆಡ್​ನಿಂದ ನವೆಂಬರ್ 16ರಂದು ಟ್ವೀಟ್ ಆಗಿತ್ತು. ಅದು ರೆಡ್ ಕಪ್ ಡೇ ಪ್ರಯುಕ್ತ ಮಾಡಿದ ಟ್ವೀಟ್ ಅದರಲ್ಲಿ ಇಸ್ರೇಲೀ ಜನರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು.

ಆಗಿನಿಂದಲೂ ಸ್ಟಾರ್​ಬಕ್ಸ್ ಮೇಲೆ ವಿವಿಧೆಡೆ ಬಹಿಷ್ಕಾರ ಧ್ವನಿ ಆವರಿಸಿವೆ. ಸ್ಟಾರ್​ಬಕ್ಸ್ ಮಾತ್ರವಲ್ಲ ಮ್ಯಾಕ್​ಡೊನಾಲ್ಡ್ ಮೊದಲಾದ ಸಂಸ್ಥೆಗಳೂ ಕೂಡ ಇಸ್ರೇಲ್​ಗೆ ಬೆಂಬಲ ವ್ಯಕ್ತಪಡಿಸಿದ್ದವು. ಇಂಥ ಎಲ್ಲಾ ಕಂಪನಿಗಳ ಮೇಲೂ ಬಾಯ್ಕಾಟ್ ಟ್ರೆಂಡ್ ಇದೆ. ಇಸ್ರೇಲಿಗರು ನಿರ್ವಹಿಸುತ್ತಿರುವ ಎಲ್ಲಾ ಉದ್ದಿಮೆಗಳಿಗೂ ಬಾಯ್ಕಾಟ್ ಭೀತಿ ಎದುರಾಗಿದೆ.

ವಾಷಿಂಗ್ಟನ್​ನಲ್ಲಿ ಮುಖ್ಯ ಕಚೇರಿ ಇರುವ ಸ್ಟಾರ್​ಬಕ್ಸ್ ಕಾರ್ಪೊರೇಶನ್​ನ ಷೇರುಬೆಲೆ ನವೆಂಬರ್ 16ರಿಂದೀಚೆ ಕುಸಿಯುತ್ತಾ ಬಂದಿದೆ. ಅಂದು 107.2 ಡಾಲರ್ ಇದ್ದ ಅದರ ಷೇರುಬೆಲೆ ಡಿಸೆಂಬರ್ 6ರಂದು 95 ಡಾಲರ್​ಗೆ ಕುಸಿದುಹೋಗಿತ್ತು.

ಸ್ಟಾರ್​ಬಕ್ಸ್ ಸಂಸ್ಥೆಗೆ ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ ಸಿಇಒ ಆಗಿದ್ದಾರೆ. ಒಂದು ವರ್ಷದ ಹಿಂದೆ ಹಂಗಾಮಿ ಸಿಇಒ ಆಗಿ ಬಂದಿದ್ದ ಅವರು 2023ರ ಏಪ್ರಿಲ್​ನಲ್ಲಿ ಪೂರ್ಣಪ್ರಮಾಣದ ಸಿಇಒ ಆಗಿದ್ದಾರೆ.

Previous Post

ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

Next Post

ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

Next Post
ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.