Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಸಾವರ್ಕರ್ ಫೋಟೋ ವಿವಾದ: ಸ್ಪೀಕರ್ ಯುಟಿ ಖಾದರ್​ ನಿಲುವಿಗೆ ಪ್ರಲ್ಹಾದ್​ ಜೋಶಿ ಅಭಿನಂದನೆ

editor tv by editor tv
December 10, 2023
in ರಾಷ್ಟ್ರೀಯ
0
ಸಾವರ್ಕರ್ ಫೋಟೋ ವಿವಾದ: ಸ್ಪೀಕರ್ ಯುಟಿ ಖಾದರ್​ ನಿಲುವಿಗೆ ಪ್ರಲ್ಹಾದ್​ ಜೋಶಿ ಅಭಿನಂದನೆ
1.9k
VIEWS
Share on FacebookShare on TwitterShare on Whatsapp

Savarkar Photo Row: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ನಡೆಯುತ್ತಿರುವ ಮಧ್ಯೆಯೇ ಸಾವರ್ಕರ್ ಫೋಟೋ ಬಗ್ಗೆಅಲ್ಲಲ್ಲಿ ಚರ್ಚೆಗಳು ನಡೆದಿದೆ. ಆದ್ರೆ, ಸ್ಪೀಕರ್ ಯುಟಿ ಖಾದರ್ ಮಧ್ಯೆ ಪ್ರವೇಶಿಸಿ ಕಿತ್ತಾಟಕ್ಕೆ ಬ್ರೇಕ್​ ಹಾಕಿದ್ದಾರೆ. ಸಾರ್ವಕರ್ ಫೋಟೋ ಬಗ್ಗೆ ಇದ್ದ ಗೊಂದಲ ನಿವಾರಿಸಿದ ಖಾದರ್ ಅವರ ನಿಲುವಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅಭಿನಂದನೆ ತಿಳಿಸಿದ್ದಾರೆ.

ಧಾರವಾಡ, (ಡಿಸೆಂಬರ್ 10): ಬೆಳಗಾವಿಯ ಸುವರ್ಣ ವಿಧಾನಸೌಧದ ಸಾವರಕರ್ ಫೋಟೋ ವಿವಾದ ( savarkar Photo_ ವಿಚಾರದಲ್ಲಿ ಸ್ಪೀಕರ್ ಯುಟಿ ಖಾದರ್‌ (Speaker UT Khader) ತೆಗೆದುಕೊಂಡ ನಿಲುವಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ(pralhad joshi ಅಭಿನಂದನೆ ಸಲ್ಲಿಸಿದ್ದಾರೆ. ಇಂದು (ಭಾನುವಾರ) ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಜೋಶಿ, ಸಾವರ್ಕರ್ ಫೋಟೋ ವಿಷಯದಲ್ಲಿ ವಿಧಾನಸಭೆ ಸ್ಪೀಕರ್ ನಿಲುವಿಗೆ ಅಭಿನಂದಿಸುತ್ತೇನೆ. ನಾನು ಕಿತ್ತು ಒಗೆಯಲು ಬಂದಿಲ್ಲ, ಜೋಡಿಸಲು ಬಂದಿದ್ದೇನೆ ಎಂದಿದ್ದಾರೆ. ಈ ನಿಲುವು ಹಾಗೆಯೇ ಇರಬೇಕು ಆಗ ಸದನ ಯಾವುದೇ ವಿವಾದ ಇಲ್ಲದೇ ನಡೆಯುತ್ತದೆ ಎಂದಿದ್ದಾರೆ.

ವಿಚಾರಧಾರೆ ಒಪ್ಪುವುದು ಬಿಡುವುದು ನಿಮಗೆ ಬಿಟ್ಟಿದ್ದು. ಆದರೆ ಸಾವರ್ಕರ್ ವಿಚಾರಧಾರೆ ಅನುಸರಿಸುವವರು ಅನೇಕರಿದ್ದಾರೆ. ಹೀಗಾಗಿ ಅಂಥ ವಿಚಾರಧಾರೆಯವರ ಫೋಟೋ ಕಿತ್ತು ಒಗೆಯುತ್ತೇನೆ ಎನ್ನುವುದು ಅಹಂಕಾರ. ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದರು. ಅದಕ್ಕೆ ಕಾಂಗ್ರೆಸ್ ಬೆಂಬಲಿಸಿತ್ತು. ಅದರ ಪರಿಣಾಮ ಮೂರು ರಾಜ್ಯದಲ್ಲಿ ಅನುಭವಿಸಿದ್ದಾರೆ. ಈಗ ಪ್ರಿಯಾಂಕ ಖರ್ಗೆ ಅಂಥ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಜನ ಇನ್ನೂ ಹೆಚ್ಚು ಇವರನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಟಾಂಗ್ ಕೊಟ್ಟರು

ನೆಹರೂ ವಿಚಾರಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯ ಇದೆ. ಹಾಗಂತ ನಾವು ನೆಹರೂ ಫೋಟೊ ತೆಗೆಯುತ್ತೇನೆ ಎನ್ನಲಾಗುತ್ತದೆಯೇ? ನೆಹರು ಅವರನ್ನು ಒಪ್ಪುವವರು ಅನೇಕರಿದ್ದಾರೆ. ಹೀಗಾಗಿ ಫೋಟೋ ತೆಗೆಯುವ ವಿಚಾರ ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿವಿದರು.

ಪ್ರಿಯಾಂಕ್ ಖರ್ಗೆ, ಖಾದರ್ ಹೇಳಿದ್ದನು?

ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಸಭಾಂಗಣದಿಂದ ಸಾವರ್ಕರ್ ಫೋಟೋ ತೆಗೆಯುವುದು ಸೂಕ್ತವಾಗಿದ್ದು, ಒಂದು ವೇಳೆ ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಆದ್ರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿ, ಸುವರ್ಣ ವಿಧಾನಸೌಧದಲ್ಲಿರುವ ಸಾವರ್ಕರ್‌ ಭಾವಚಿತ್ರ ತೆಗೆಸುವ ಪ್ರಸ್ತಾಪ ತಮ್ಮ ಮುಂದೆ ಇಲ್ಲ. ಜತೆಗೆ, ಇಂತಹ ವಿಚಾರ ಪ್ರಸ್ತಾಪ ಮಾಡುವ ಬದಲು ಸಚಿವರು, ಹಾಗೂ ಶಾಸಕರು ತಮ್ಮ ಕೆಲಸವನ್ನು ಚೆನ್ನಾಗಿ ಮಾಡಲಿ. ನಾನು ನನ್ನ ಕೆಲಸವನ್ನು ಮಾಡುತ್ತೇನೆ ಎನ್ನುವ ಮೂಲಕ ಸಾವರ್ಕರ್‌ ಫೋಟೋ ತೆಗೆಸುವ ವಿಚಾರ ಪ್ರಸ್ತಾಪಿಸಿದ ಸಚಿವ ಪ್ರಿಯಾಂಕ್ ಖರ್ಗೆ ಧೋರಣೆಗೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಫೋಟೋ ಬದಲಿಸಬೇಕು ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಈ ಹೇಳಿಕೆಗೆ ತಾವು ಬದ್ಧ ಎಂದು ಸ್ಪಷ್ಟಪಡಿಸಿದ್ದರು

Previous Post

ಇಂದು ನನ್ನ ಕಣ್ಣು ತೆರೆಯಿತು: ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಹಾಡಿ ಹೊಗಳಿದ ಹೆಚ್‌ಡಿಕೆ

Next Post

ಉಡುಪಿ ನೇಜಾರಿನಲ್ಲಿ ನಾಲ್ವರ ಅಮಾನುಷ ಹತ್ಯೆ ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆ: ಗ್ರಾಮಸ್ಥರ ಆಕ್ರೋಶ

Next Post
ಉಡುಪಿ ನೇಜಾರಿನಲ್ಲಿ ನಾಲ್ವರ ಅಮಾನುಷ ಹತ್ಯೆ ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆ: ಗ್ರಾಮಸ್ಥರ ಆಕ್ರೋಶ

ಉಡುಪಿ ನೇಜಾರಿನಲ್ಲಿ ನಾಲ್ವರ ಅಮಾನುಷ ಹತ್ಯೆ ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆ: ಗ್ರಾಮಸ್ಥರ ಆಕ್ರೋಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.