Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Cargo: ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ

editor tv by editor tv
December 15, 2023
in ರಾಷ್ಟ್ರೀಯ
0
Cargo: ಮಂಗಳೂರಿನಿಂದ ಹೊರಟ ಸರಕು ಹಡಗಿನ ಮೇಲೆ ಕ್ಷಿಪಣಿ ದಾಳಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಬಂದರು ನಗರಿ ಮಂಗಳೂರಿ ನಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನ (ಏರ್‌ಲೈನ್‌ ಟರ್ಬೈನ್‌ ಫ‌ುಯಲ್‌ -ಎಟಿಎಫ್-ಅಥವಾ ಏವಿ ಯೇಶನ್‌ ಪೆಟ್ರೋಲ್‌)ವನ್ನು ಹೊತ್ತು ನೆದರ್ಲೆಂಡ್‌ಗೆ ತೆರಳುತ್ತಿದ್ದ ಸರಕು ಹಡಗಿನ ಮೇಲೆ ಯೆಮೆನ್‌ ಸಮೀಪ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ.

ಅದೃಷ್ಟವಶಾತ್‌ ಕಡಲ್ಗಳ್ಳರ ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ. ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಡಗಿಗೆ ಡಿ. 6ರಂದು ಮಂಗಳೂರಿನಲ್ಲಿ ತೈಲ ಸಂಗ್ರಹ ಮಾಡಲಾಗಿತ್ತು.

ಡಿ. 11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್‌ ಎಲ್‌-ಮಂಡೆಬ್‌ ಕೊಲ್ಲಿಯಲ್ಲಿ ಕ್ಷಿಪಣಿ ದಾಳಿ ನಡೆದಿದೆ.

ಎಂಆರ್‌ಪಿಎಲ್‌ನಿಂದ ಶೆಲ್‌ ಸಹಿತ ವಿವಿಧ ಕಂಪೆನಿಯವರು ತೈಲ ಖರೀದಿ ಮಾಡಿ ಸಂಬಂಧಪಟ್ಟ ಕಂಪೆನಿಯವರ ಹಡಗಿನಲ್ಲಿ ಸಾಗಾಟ ಮಾಡುತ್ತಾರೆ. ಅವರು ದೇಶ-ವಿದೇಶಗಳಿಗೆ ಮಾರುಕಟ್ಟೆ ಆಧಾರಿತವಾಗಿ ಸಾಗಾಟ ಮಾಡುತ್ತಾರೆ ಎಂದು ಎಂಆರ್‌ಪಿಎಲ್‌ ಮೂಲಗಳು ತಿಳಿಸಿವೆ

ಮಂಗಳೂರಿನಿಂದ ವಿವಿಧ ಕಂಪೆನಿಗಳ ಸರಕು ತುಂಬಿದ ಹಡಗುಗಳು ನಿತ್ಯ ಸಂಚರಿಸುತ್ತವೆ. ಈ ಪೈಕಿ ಬಹುತೇಕ ಹಡಗುಗಳು ತಲುಪಲಿರುವ ಕೊನೆಯ ನಿಲ್ದಾಣದ ಬಗ್ಗೆ ಇಲ್ಲಿ ಮಾಹಿತಿ ಇರುವುದಿಲ್ಲ. ಯಾಕೆಂದರೆ ಆ ಹಡಗುಗಳು ವಯಾ ದೇಶ-ವಿದೇಶದ ಇತರ ಬಂದರಿಗೆ ಹೋಗಿ ಅಲ್ಲಿಂದ ಸರಕು ತುಂಬಿಸಿಕೊಂಡು ಇತರ ಕಡೆಗೆ ಹೋಗುತ್ತವೆ. ಹೀಗಾಗಿ ಯೆಮೆನ್‌ ಸಮೀಪ ಗುರಿ ತಪ್ಪಿದ ಕ್ಷಿಪಣಿ ದಾಳಿಗೆ ಒಳಗಾದ ಹಡಗಿನ ವಿವರ ನಿರೀಕ್ಷಿಸಲಾಗುತ್ತಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರದ ಮೂಲಗಳು ತಿಳಿಸಿವೆ.

ದೇಶ-ವಿದೇಶಕ್ಕೆ ತೈಲ ಸಾಗಾಟ
ಭಾರತದ ನಾಗರಿಕ ವಿಮಾನ ಯಾನ ನಿರ್ದೇಶನಾಲಯದ ನಿಯಮಾವಳಿಯ ಪ್ರಕಾರ ಎಂಆರ್‌ಪಿಎಲ್‌ನಲ್ಲಿ ವಿಮಾನಗಳಿಗೆ ಬಳಸುವ ಎಟಿಎಫ್ ಉತ್ಪಾದನೆಯಾಗುತ್ತದೆ. ದೇಶದ ವಿವಿಧ ತೈಲ ಕಂಪೆನಿಗಳಿಗೆ ಎಂಆರ್‌ಪಿಎಲ್‌ ಇದನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಂದ ದೇಶ-ವಿದೇಶಗಳಿಗೆ ಸಾಗಾಟ ಮಾಡಲಾಗುತ್ತದೆ. ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾಗುವ ಎಟಿಎಫ್‌ ಅನ್ನು ದೇಶೀಯವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು, ಮಧುರೈ, ಕಲ್ಲಿಕೋಟೆ, ಗೋವಾ, ಹೈದರಾಬಾದ್‌, ತಿರುಚಿರಾ ಪಳ್ಳಿ, ಕಣ್ಣೂರು, ಕೊಯಮತ್ತೂರು ಸಹಿತ ವಿವಿಧ ವಿಮಾನ ನಿಲ್ದಾಣದಲ್ಲಿ ವಿಮಾನಗಳಿಗೆ ತೈಲ ಸಂಸ್ಥೆಗಳ ಮೂಲಕ ಸರಬರಾಜು ಮಾಡಲಾಗುತ್ತದೆ.

Previous Post

ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪದ ಎಫೆಕ್ಟ್‌.. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ 15 ಸಂಸತ್‌ ಸದಸ್ಯರ ಅಮಾನತು

Next Post

ಮತ್ತೆ ಕೊರೊನಾ ಹೆಚ್ಚಳ – ದೇಶದ ಒಟ್ಟು ಪ್ರಕರಣಗಳ ಪೈಕಿ 90% ಕೇರಳದಲ್ಲೇ ದಾಖಲು

Next Post
ಮತ್ತೆ ಕೊರೊನಾ ಹೆಚ್ಚಳ – ದೇಶದ ಒಟ್ಟು ಪ್ರಕರಣಗಳ ಪೈಕಿ 90% ಕೇರಳದಲ್ಲೇ ದಾಖಲು

ಮತ್ತೆ ಕೊರೊನಾ ಹೆಚ್ಚಳ – ದೇಶದ ಒಟ್ಟು ಪ್ರಕರಣಗಳ ಪೈಕಿ 90% ಕೇರಳದಲ್ಲೇ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.