Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಉಡುಪಿ: ಬಿಕಾಂ ಓದಿ ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನ ಕಳ್ಳಾಟ ಬಯಲು

editor tv by editor tv
December 17, 2023
in ರಾಜ್ಯ
0
ಉಡುಪಿ: ಬಿಕಾಂ ಓದಿ ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನ ಕಳ್ಳಾಟ ಬಯಲು
1.9k
VIEWS
Share on FacebookShare on TwitterShare on Whatsapp

ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್​ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ತಾನು ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತದ್ದ ಬಿಕಾಂ ಪದವೀಧರ ವ್ಯಕ್ತಿಯೊಬ್ಬ ಆರೋಗ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದನು ಎಂದು ತಿಳಿದುಬಂದಿದ್ದು, ಎಫ್​ಐಆರ್ ದಾಖಲಾಗಿದೆ.

ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್​ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್​ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ

ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಲ್ಯಾಬ್, ಕ್ಲಿನಿಕ್​ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ

ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್​ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್​ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್​ ಸೀಜ್​ ಮಾಡಿ ಕೇಸ್​ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.

ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್​ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.

ದಾಳಿ ವೇಳೆ ಕೆಲವೊಂದು ಸಂಶಯಾಸ್ಪದ ವಸ್ತುಗಳು ವಶಕ್ಕೆ ಪಡೆಯಲಾಗಿದ್ದು, ಭ್ರೂಣ ಹತ್ಯೆಗೆ ಬಳಸಲಾಗಿತ್ತೇ ಎಂಬುದನ್ನು ತಿಳಿಯಲು ಹೆಚ್ಚಿನ ತನಿಖೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೆಲವೊಂದು ಮಾತ್ರೆ, ಸಿರಿಂಜ್​ಗಳನ್ನು ಯಥೇಚ್ಛವಾಗಿ ಬಳಸಲಾಗಿದ್ದು, ಅಷ್ಟೊಂದು ಪ್ರಮಾಣದಲ್ಲಿ ಯಾಕಾಗಿ ಬಳಸಲಾಯಿತು ಎಂದು ತನಿಖೆ ನಡೆಸಲಾಗುತ್ತಿದೆ.

Previous Post

ಕೆಲವು ಹಂದಿ, ನಾಯಿಗಳನ್ನು ವಿಜಯೇಂದ್ರ ಬಿಟ್ಟಿದ್ದಾನೆ: ಯತ್ನಾಳ್‌ ಆರೋಪ

Next Post

ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಮಂಗಳೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ಧೇಶಕರನ್ನು ಬೇಟಿಯಾದ SDPI ಜಿಲ್ಲಾ ನಿಯೋಗ

Next Post
ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಮಂಗಳೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ಧೇಶಕರನ್ನು ಬೇಟಿಯಾದ SDPI ಜಿಲ್ಲಾ ನಿಯೋಗ

ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಮಂಗಳೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ಧೇಶಕರನ್ನು ಬೇಟಿಯಾದ SDPI ಜಿಲ್ಲಾ ನಿಯೋಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.