Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

editor tv by editor tv
December 18, 2023
in ರಾಷ್ಟ್ರೀಯ
0
ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’
1.9k
VIEWS
Share on FacebookShare on TwitterShare on Whatsapp

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

Previous Post

ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಮಂಗಳೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ಧೇಶಕರನ್ನು ಬೇಟಿಯಾದ SDPI ಜಿಲ್ಲಾ ನಿಯೋಗ

Next Post

ಚಳಿಗಾಲದ ಅಧಿವೇಶನ: 31 ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್

Next Post
ಚಳಿಗಾಲದ ಅಧಿವೇಶನ: 31 ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್

ಚಳಿಗಾಲದ ಅಧಿವೇಶನ: 31 ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.