Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

editor tv by editor tv
December 20, 2023
in ರಾಜ್ಯ
0
ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಇವಿಎಂ (EVM) ಬಗ್ಗೆ INDIA ಒಕ್ಕೂಟದ ಸದಸ್ಯರು ಮತ್ತೆ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ವಿವಿಪ್ಯಾಟ್‌ಗಳಲ್ಲಿ (VVPAT) ಬಿದ್ದ ಸ್ಲಿಪ್‌ಗಳನ್ನು ಎಣಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ನಡೆದ ನಾಲ್ಕನೇ ಸಭೆಯಲ್ಲಿ ಇವಿಎಂ ಕುರಿತು ನಿರ್ಣಯವನ್ನು ಅಂಗೀಕರಿಸಲಾಗಿದೆ. ಇವಿಎಂಗಳ ಕಾರ್ಯನಿರ್ವಹಣೆಯ ಸಮಗ್ರತೆಯ ಬಗ್ಗೆ ಹಲವು ಅನುಮಾನಗಳಿವೆ ಮತ್ತು ಇವುಗಳನ್ನು ಅನೇಕ ತಜ್ಞರು ಮತ್ತು ವೃತ್ತಿಪರರು ಸಹ ಎತ್ತಿದ್ದಾರೆ ಎಂದು ವಿಪಕ್ಷಗಳು ಹೇಳಿವೆ.

ವಿವಿಪ್ಯಾಟ್ ಬಿದ್ದ ಎಲ್ಲಾ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕು. ವಿವಿಪ್ಯಾಟ್ ಸ್ಲಿಪ್ (VVPAT Slip) ಬಾಕ್ಸ್‌ನಲ್ಲಿ ಬೀಳುವ ಮತದಾರರ ಅದನ್ನು ಕೈಯಾರೇ ಪರಿಶೀಲಿಸಬೇಕು. ಮತದಾರ ತಮ್ಮ ಆಯ್ಕೆಯನ್ನು ಪರಿಶೀಲಿಸಿದ ನಂತರ ಅದನ್ನು ಪ್ರತ್ಯೇಕ ವಿವಿ ಪ್ಯಾಟ್‌ ಪೆಟ್ಟಿಗೆಯಲ್ಲಿ ಹಾಕಬೇಕು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಇದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯಲ್ಲಿ ಜನರ ಸಂಪೂರ್ಣ ವಿಶ್ವಾಸವನ್ನು ಮರುಸ್ಥಾಪಿಸುತ್ತದೆ ಎಂದು ವಿರೋಧ ಪಕ್ಷಗಳು ಹೇಳಿವೆ.

Sharing the Resolution of the INDIA parties on EVMs

ये है EVM पर इंडिया की पार्टियों द्वारा पारित किया गया प्रस्ताव। pic.twitter.com/R6E944ksbY

— Jairam Ramesh (@Jairam_Ramesh) December 19, 2023

ಈಗ ಹೇಗಿದೆ?
ಪ್ರಸ್ತುತ ಬ್ಯಾಲೆಟ್‌ ಯಂತ್ರದಲ್ಲಿ ಬಟನ್‌ ಒತ್ತಿದ ಕೂಡಲೇ ಸಮಯದಲ್ಲಿ ವಿವಿಪ್ಯಾಟ್‌ ಸ್ಕ್ರೀನ್‌ನಲ್ಲಿ ಒಂದು ಸ್ಲಿಪ್‌ ರೆಡಿಯಾಗುತ್ತದೆ. ಆ ಸ್ಲಿಪ್‌ನಲ್ಲಿ ತಾನು ಯಾರಿಗೆ ಮತದಾನ ಮಾಡಿದ್ದೇನೆ ಎಂಬುದನ್ನು ಮತದಾರ ನೋಡಬಹುದು. 7 ಸೆಕೆಂಡ್‌ ಈ ಸ್ಲಿಪ್‌ ಸ್ಕ್ರೀನ್‌ನಲ್ಲಿ ಕಾಣುತ್ತಿರುತ್ತದೆ. 7 ಸೆಕೆಂಡ್‌ ಆದ ಬಳಿಕ ಆ ಸ್ಲಿಪ್‌ ಅಟೋಮ್ಯಾಟಿಕ್‌ ಆಗಿ ಕತ್ತರಿಸಿ ವಿವಿಪ್ಯಾಟ್‌ ಬಾಕ್ಸ್‌ ಒಳಗಡೆ ಬೀಳುತ್ತದೆ.

ಮತ ಎಣಿಕೆಯ ಸಮಯದಲ್ಲಿ ಚುನಾವಣಾ ಅಧಿಕಾರಿಗಳು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 5 ಮತ ಎಣಿಕೆ ಕೇಂದ್ರಗಳ ವಿವಿಪ್ಯಾಟ್‌ ಮತ್ತು ಎವಿಎಂ ಯಂತ್ರಗಳಲ್ಲಿ ಬಿದ್ದ ಮತಗಳನ್ನು ಎಣಿಕೆ ಮಾಡಿ ತಾಳೆ ಹಾಕುತ್ತಾರೆ. ಬ್ಯಾಲೆಟ್‌ ಪೇಪರ್‌ ಚುನಾವಣೆಯಲ್ಲಿ ಅಕ್ರಮಗಳು ನಡೆಯತ್ತಿದ್ದ ಹಿನ್ನೆಲೆಯಲ್ಲಿ ಮತ್ತು ಮತ ಎಣಿಕೆ ಪ್ರಕ್ರಿಯೆ ಸುಲಭಗೊಳಿಸಲು ಭಾರತದಲ್ಲಿ ಇವಿಎಂ ಬಳಕೆ ಮಾಡಲಾಗುತ್ತದೆ.

ವಿಪಕ್ಷಗಳ ಬೇಡಿಕೆ ಈಡೇರುತ್ತಾ?
ವಿಪಕ್ಷಗಳು ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು ಎಂದು ಬೇಡಿಕೆ ಇಟ್ಟಿವೆ. ಈಗ ಸ್ಲಿಪ್‌ ಪ್ರಿಂಟ್‌ ಆಗಿ 7 ಸೆಕೆಂಡ್‌ ಸ್ಕ್ರೀನ್‌ನಲ್ಲಿ ಕಾಣುತ್ತದೆ. ಒಂದು ವೇಳೆ ಕೈಗೆ ಸ್ಲಿಪ್‌ ಕೊಟ್ಟರೆ ಮತದಾರ ಅದನ್ನು ಬಾಕ್ಸ್‌ಗೆ ಹಾಕದೇ ಹರಿದು ಹಾಕಿದರೆ ಬಿದ್ದ ಮತಕ್ಕೂ ವಿವಿ ಪ್ಯಾಟ್‌ನಲ್ಲಿ ಬಿದ್ದ ಸ್ಲಿಪ್‌ ತಾಳೆಯಾಗುವುದಿಲ್ಲ. ಈ ಕಾರಣಕ್ಕೆ ವಿಪಕ್ಷಗಳ ಬೇಡಿಕೆಯನ್ನು ಚುನಾವಣಾ ಆಯೋಗ ಒಪ್ಪುತ್ತಾ ಎಂಬುದರ ಬಗ್ಗೆಯೇ ಅನುಮಾನವಿದೆ.

Previous Post

ಸದನದಿಂದ ವಿಪಕ್ಷದ 141 ಸಂಸತ್ ಸದಸ್ಯರ ಅಮಾನತು ಮಾಡಿರುವ ಮೋದಿ ಸರ್ಕಾರದ ಕ್ರಮ ನಿರಂಕುಶ ಪ್ರಭುತ್ವದ ಪರಮಾವಧಿ, ಪ್ರಜಾಪ್ರಭುತ್ವದ ಹತ್ಯೆ: ಅಬ್ದುಲ್ ಮಜೀದ್, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

Next Post

Kerala ಕೋವಿಡ್‌ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Next Post
Kerala ಕೋವಿಡ್‌ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala ಕೋವಿಡ್‌ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.