Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆಗೆ ಅನುಮತಿ ಕೇಳಿದ ಮಹಿಳೆಯರ ಮೇಲೆ ದೂರು ದಾಖಲು: WIM ಖಂಡನೆ

editor tv by editor tv
December 27, 2023
in ರಾಜ್ಯ
0
ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆಗೆ ಅನುಮತಿ ಕೇಳಿದ ಮಹಿಳೆಯರ ಮೇಲೆ ದೂರು ದಾಖಲು: WIM ಖಂಡನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಲ್ಲಡ್ಕದಲ್ಲಿ ಮಂಗಳವಾರ 3 ಗಂಟೆಗೆ ಸರಿಯಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಪೊಲೀಸ್ ಇಲಾಖೆ ವಿನಾಕಾರಣ ಅನುಮತಿ ನಿರಾಕರಿಸಿತ್ತು. ಶಾಂತಿಯುತ ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಪೊಲೀಸ್ ಇಲಾಖೆ ಮಹಿಳೆಯರ ಮೇಲೆ ಸೆಕ್ಷನ್ 107ರಡಿ ಕೇಸ್ ದಾಖಲಿಸಿದೆ. ಇದನ್ನು ವಿಮೆನ್ ಇಂಡಿಯ ಮೂವ್ಮೆಂಟ್ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯಾದ್ಯಕ್ಷೆ ಫಾತಿಮಾ ನಸೀಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವೇಷ ಭಾಷಣದ ದೊಡ್ಡ ಇತಿಹಾಸವನ್ನೇ ಹೊಂದಿರುವ ಪ್ರಭಾಕರ್ ಭಟ್ ನನ್ನು ಬಂಧಿಸಲು ಇದುವರೆಗೆ ಧೈರ್ಯ ತೋರದ ಪೋಲೀಸ್ ಇಲಾಖೆ ಅದರ ವಿರುದ್ಧ ಪ್ರತಿಭಟಿಸಲು ಸಜ್ಜಾದ ಮಹಿಳೆಯರ ಮೇಲೆಯೇ ಕೇಸು ದಾಖಲಿಸಿರುವುದು ಅಕ್ಷಮ್ಯ. ಸಬಲೀಕರಣದ ಬಗ್ಗೆ ,ಕಾನೂನು ಸುವ್ಯವಸ್ಥೆ ಬಗ್ಗೆ, ಸಾಂವಿಧಾನಿಕ ನ್ಯಾಯದ ಬಗ್ಗೆ ಮಾತುಗಳನ್ನಾಡುವ ಸರ್ಕಾರಕ್ಕೆ ಇಂದಿನ ತನಕ ಆರೋಪಿಯೊಬ್ಬನನ್ನು ಬಂಧಿಸಲು ಸಾಧ್ಯವಾಗದಿರುವುದು ವಿಪರ್ಯಾಸ. ಸರಕಾರ ಬಿಜೆಪಿಯ IT ಸೆಲ್ ಗೆ ಬೆದರಿದಂತೆ ತೋರುತ್ತದೆ. ಮಾತ್ರವಲ್ಲ ಮುಂಬರುವ ಲೋಕಸಭಾ ಚುನಾವಣೆಗೆ ಮತ ಬೇಟೆಯ ಭರಾಟೆಯಲ್ಲಿ ಮೃದು ಹಿಂದುತ್ವಕ್ಕೆ ಮಣೆ ಹಾಕಿರುವ ಕಾಂಗ್ರೆಸ್ ಸರ್ಕಾರ ಆರ್ ಎಸ್ ಎಸ್ ನಾಯಕರನ್ನು ಬಂಧಿಸುವ ಇಚ್ಚಾಶಕ್ತಿಯನ್ನು ಹೊಂದಿಲ್ಲ ಎಂದು ಆರೋಪಿಸಿದರು

ತನ್ನ ಚುನಾವಣಾ ರಾಜಕೀಯಕ್ಕಾಗಿ ಪ್ರಜಾಪ್ರಭುತ್ವ ಸಂವಿಧಾನ ಮತ್ತು ನ್ಯಾಯಗಳನ್ನು ಬಲಿ ನೀಡುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ನಿಲುವಾಗಿದೆ. ಇದನ್ನು ಸರಕಾರ ಹಲವು ಬಾರಿ ಸಾಬೀತುಪಡಿಸಿದೆ. ವಿಶೇಷತಃ 2013ರಲ್ಲಿ ಇದೇ ಪ್ರಭಾಕರ್ ಭಟ್ಟನ ಕೇಸ್ ಅನ್ನು ರಿ ಓಪನ್ ಮಾಡಿ ಬಂದಿಸುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯ ಐದು ವರ್ಷದುದ್ದಕ್ಕೂ ಬಂಧಿಸಿಲ್ಲ. ಇದೀಗ ಪುನಃ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಅದೇ ಸಿದ್ದರಾಮಯ್ಯ ಸರ್ಕಾರ ತನ್ನ ಹಳೆ ಚಾಳಿಯನ್ನು ಮುಂದುವರಿಸಿದೆ . ಇದರಿಂದಾಗಿ ಚುನಾವಣೆಗೆ ಮುನ್ನ ನೀಡಿದ ಭರವಸೆಗಳೆಲ್ಲವೂ ನೀರಿನ ಮೇಲಿನ ಹೋಮದಂತಾಗಿದೆ.ಈ ಮೂಲಕ ಸರಕಾರ ಮತದಾರರನ್ನು ಕೂಡ ವಂಚಿಸುತ್ತಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲೆ ನೈಜ ಕಾಳಜಿ, ನಂಬಿಕೆ, ಪ್ರೇಮ ಇರುವುದಾದರೆ ತಕ್ಷಣ ಶಾಂತಿಯುತ ಪ್ರತಿಭಟಿಸಲು ಹೊರಟಿರುವ ಮಹಿಳೆಯರ ಮೇಲಿನ ಕೇಸ್ ನ್ನು ಹಿಂಪಡೆದು ಪ್ರತಿಭಟನೆಗೆ ಅವಕಾಶ ಒದಗಿಸಿ ಕೊಡಬೇಕಾಗಿದೆ. ಜೊತೆಗೆ ಆರೋಪಿಯನ್ನು ತಕ್ಷಣ ಬಂಧಿಸಬೇಕಾಗಿದೆ ಎಂದು ವಿಮನ್ ಇಂಡಿಯಾ ಮೂವ್ಮೆಂಟ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದೆ

Previous Post

ಜ.14 ರಿಂದ ‘ಭಾರತ ನ್ಯಾಯ ಯಾತ್ರಾ’ – ಮಣಿಪುರದಿಂದ ಮುಂಬೈಗೆ ರಾಹುಲ್‌ ಗಾಂಧಿ ಪಡೆ ಯಾತ್ರೆ

Next Post

ಪ್ರಭಾಕರ್ ಭಟ್ಟರ ಹೀನ ಮನಸ್ಥಿತಿಯನ್ನು ಮಾನವ ಸಮಾಜ ಸಹಿಸಲು ಸಾಧ್ಯವಿಲ್ಲ: ಇನಾಯತ್ ಅಲಿ

Next Post
ಪ್ರಭಾಕರ್ ಭಟ್ಟರ ಹೀನ ಮನಸ್ಥಿತಿಯನ್ನು ಮಾನವ ಸಮಾಜ ಸಹಿಸಲು ಸಾಧ್ಯವಿಲ್ಲ: ಇನಾಯತ್ ಅಲಿ

ಪ್ರಭಾಕರ್ ಭಟ್ಟರ ಹೀನ ಮನಸ್ಥಿತಿಯನ್ನು ಮಾನವ ಸಮಾಜ ಸಹಿಸಲು ಸಾಧ್ಯವಿಲ್ಲ: ಇನಾಯತ್ ಅಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.