Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಲ್ಲಡ್ಕ ಪ್ರಭಾಕರ್ ಭಟ್ ರೀತಿ ನಾನು ಮಾತನಾಡಿದ್ದರೆ ನಮ್ಮನೆ ಸುಟ್ಟು ಹಾಕ್ತಿದ್ದರು: ಮೊಯ್ದೀನ್ ಬಾವಾ

editor tv by editor tv
December 29, 2023
in ರಾಜ್ಯ
0
ಕಲ್ಲಡ್ಕ ಪ್ರಭಾಕರ್ ಭಟ್ ರೀತಿ ನಾನು ಮಾತನಾಡಿದ್ದರೆ ನಮ್ಮನೆ ಸುಟ್ಟು ಹಾಕ್ತಿದ್ದರು: ಮೊಯ್ದೀನ್ ಬಾವಾ
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡ (ಡಿ.29): ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್‌ಎಸ್‌ಎಸ್‌ ಗೌರವ ನೀಡುತ್ತಾರೆ ಎನ್ನುತ್ತಾರೆ . ಆದರೆ, ಅದೇ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ. ಆದರೂ, ಅವರ ಮೇಲೆ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಒಂದು ವೇಳೆ ಇದೇ ಮಾತನ್ನು ನಾನು ಹೇಳಿದ್ದರೆ ನನ್ನ ಮನೆಯನ್ನೇ ಸುಟ್ಟು ಹಾಕುತ್ತಿದ್ದರು ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ವಿಚಾರದ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಆರ್‌ಎಸ್‌ಎಸ್‌ನವರು ಮಾತೆಗೆ ವಿಶೇಷ ಸ್ಥಾನಮಾನ ನೀಡುತ್ತಾರೆ. ಭಾರತದಲ್ಲಿ ಜಾತಿ ಧರ್ಮ ಮೀರಿ ಮಹಿಳೆಯರಿಗೆ ಮಾತೆಯ ಸ್ಥಾನವನ್ನ ಕೊಟ್ಟಿದ್ದೀವಿ. ಕಲ್ಲಡ್ಕ ಪ್ರಭಾಕರ್ ಭಟ್ರು ನೀಡಿದ ಹೇಳಿಕೆಯಿಂದ ಒಂದು ಸಮುದಾಯ ಮಾತ್ರವಲ್ಲ, ಪ್ರತಿಯೊಂದು ಹೆಂಗಸರಿಗೂ ನೋವಾಗುವ ಪರಿಸ್ಥಿತಿಯಾಗಿದೆ. ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಿಲ್ಲ. ಇನ್ನೊಂದು ತಂಡವಾಗಿದ್ದರೆ ಏನು ಮಾಡ್ತಾಯಿದ್ರು ನಿಮಗೆ ಗೊತ್ತಿದೆ ಎಂದು ಕಿಡಿಕಾರಿದರು.

ಮಂಗಳೂರಿನಲ್ಲಿ ಇಂದು ನಾವು ಎರಡು ಕಡೆ ಪ್ರತಿಭಟನೆಗೆ ಮುಂದಾಗಿದ್ದೆವು. ಆದರೆ ಕಮಿಷನರ್ ನವರ ಮಾತಿಗೆ ಬೆಲೆ ನೀಡಿ ನಿಲ್ಲಿಸಿದ್ದೇವೆ. ಈ ರೀತಿಯ ಹೇಳಿಕೆಯಿಂದ ಕೋಮು ಉದ್ವೆಗಗೊಳ್ಳುತ್ತದೆ. ಕಾನೂನು ಕೈಗೆತ್ತಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಹಾಗಾದರೆ ನಾಳೆ ಯಾರೂ ಇಂತಹ ಹೇಳಿಕೆ ಕೊಟ್ಟರೂ, ಸರಕಾರ ಕೈ ಕಟ್ಟಿ ಕುಳಿತುಕೊಂಡ್ರೆ ಯಾರಾದರೂ ಕಾನೂನು ಕೈ ಗೆತ್ತಿಕೊಳ್ಳಬಹುದಾ? ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅಲ್ಲ, ಎಲ್ಲರಿಗೂ ಒಂದೇ ಕಾನೂನು ಇರಬೇಕು. ಬ್ರಾಹ್ಮಣ ಸಮುದಾಯದಲ್ಲಿ ಮಹಿಳೆಯರಿಗೆ ಒಳ್ಳೆ ಸ್ಥಾನಮಾನ ನೀಡಲಾಗುತ್ತದೆ. ಇಳಿವಯಸ್ಸಿನಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನೀಡಿದ ಹೇಳಿಕೆ ನಮಗೆ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಿಸಿದೆ ಎಂದು ಹೇಳಿದರು.

ಸರಕಾರ ಶಾಂತಿ ಸುವ್ಯವಸ್ಥೆಗೆ ಹಾನಿಯಾಗುತ್ತೆ ಎಂದು ಪ್ರಭಾಕರ್ ಭಟ್ ಬಂಧಿಸದಿರೋದು ಸರಿಯಲ್ಲ. ಶಾಂತಿ ಸುವ್ಯವಸ್ಥೆ ಎಂದು.. ಅವನು ಏನು ಮಾಡಿದ್ರು ಸರಿನಾ? ಮುಲಾಜಿಲ್ಲದೆ ಹೇಳುತ್ತೇನೆ. ಸರಕಾರವನ್ನು ನಂಬಿ ಶೇ.98 ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಫ್ರೀ ಕೊಡಿ, ಅದು ಕೊಡಿ ಇದು ಕೊಡಿ ಎಂದಲ್ಲ. ಶಾಂತಿ ನೆಮ್ಮದಿ ಕೊಡಿ ಎಂದು ಮತ ಹಾಕಿರೋದು. ಯಾರು ಭಯೋತ್ಪಾದನೆ ಮಾಡ್ತಾರೆ ತೊಂದರೆ ಕೊಡ್ತಾರೆ ಅವರನ್ನ ಸರಕಾರ ಮುಲಾಜಿಲ್ಲದೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಲ್ಲಡ್ಕ ಪ್ರಭಾಕರ್ ವಿವಾದಾತ್ಮಕ ಹೇಳಿಕೆ ಕುರಿತು ಸರಕಾರ ಎಜಿ ಮೂಲಕ ನಿನ್ನೆ ಏನು ಮಾಡಿದ್ದಾರೆ ಎಲ್ಲರಿಗೂ ತಿಳಿದಿದೆ. ಹಾಗಾದ್ರೆ ಅವನು ಏನು ಬೇಕಾದ್ರು ಮಾಡಲಿ. ಶಾಂತಿ ಸುವ್ಯವಸ್ಥೆ ಎಂದು ಏನು ಬೇಕಾದ್ರೂ ಮಾಡಬಹುದಾ? ವ್ಯಕ್ತಿ ಪ್ರಮುಖ ಅಲ್ಲ ಕಾನೂನು ಯಾರು ಮೀರಬಾರದು. ಕಾನೂನು ಯಾಕೆ ಇರೋದು? ಸರಕಾರ ಯಾಕೆ ಇರೋದು? ಹಾಗಾದ್ರೆ ಒಬ್ಬನನ್ನು ಕೊಂದರೂ ಬಿಟ್ಟು ಬಿಡೋದಾ? ಇದೆ ಹೇಳಿಕೆ ನಾನು ಕೊಟ್ಟಿದ್ರೆ ನನ್ನ ಮನೆಯನ್ನ ಸುಟ್ಟು ಹಾಕುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Previous Post

Gaza mother: ಯುದ್ಧ ಪೀಡಿತ ಪ್ರದೇಶದಿಂದ 5km ನಡೆದು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

Next Post

ಬಂಟ್ವಾಳ :ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

Next Post
ಬಂಟ್ವಾಳ :ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ಬಂಟ್ವಾಳ :ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.