Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

editor tv by editor tv
December 31, 2023
in ರಾಷ್ಟ್ರೀಯ
0
ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್​ ಘೋಷಣೆ ಕೂಗಿದ್ದ ಇಬ್ಬರ ಬಂಧನ
1.9k
VIEWS
Share on FacebookShare on TwitterShare on Whatsapp

ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಶಂಕಿತರನ್ನು ವಾರಣಾಸಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಎನ್ನಲಾಗುತ್ತಿದೆ.

ವಾರಣಾಸಿಯ ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಬಂಧಿತ ವ್ಯಕ್ತಿಗಳು. ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ತಿಳಿದುಬಂದಿದೆ. ಕುನಾಲ್ ಪಾಂಡೆ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಮೆಟ್ರೋಪಾಲಿಟನ್ ಸಂಯೋಜಕ ಸ್ಥಾನವನ್ನು ಹೊಂದಿದ್ದರೆ, ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಖಿಲೇಶ್ ಖಂಡನೆ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಪ್ರಕರಣದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಬಂಧಿತರು ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿರುವ ಹೊಸ ಬಿಜೆಪಿ ಕಾರ್ಯಕರ್ತರು ಎಂದು ತೋರಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದು, ಬಿಜೆಪಿಯ ಉನ್ನತ ನಾಯಕರಿಂದ ವಿನಾಯಿತಿ ಪಡೆದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ये हैं भाजपा के दिग्गज नेताओं की छत्रछाया में सरेआम पनपते और घूमते भाजपाइयों की वो नयी फसल, जिनकी ‘तथाकथित ज़ीरो टॉलरेंस सरकार’ में दिखावटी तलाश जारी है।

सूचनार्थ : ये भाजपा के सर्वोच्च नेताओं से अभयदान प्राप्त वो भाजपाई हैं जिन पर बनारस हिंदू यूनिवर्सिटी (बीएचयू) में एक छात्रा… pic.twitter.com/2wV7EtnsPr

— Akhilesh Yadav (@yadavakhilesh) December 31, 2023

–

ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಶಂಕಿತರನ್ನು ವಾರಣಾಸಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಎನ್ನಲಾಗುತ್ತಿದೆ.

ವಾರಣಾಸಿಯ ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಬಂಧಿತ ವ್ಯಕ್ತಿಗಳು. ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ತಿಳಿದುಬಂದಿದೆ. ಕುನಾಲ್ ಪಾಂಡೆ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಮೆಟ್ರೋಪಾಲಿಟನ್ ಸಂಯೋಜಕ ಸ್ಥಾನವನ್ನು ಹೊಂದಿದ್ದರೆ, ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಖಿಲೇಶ್ ಖಂಡನೆ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಪ್ರಕರಣದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಬಂಧಿತರು ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿರುವ ಹೊಸ ಬಿಜೆಪಿ ಕಾರ್ಯಕರ್ತರು ಎಂದು ತೋರಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದು, ಬಿಜೆಪಿಯ ಉನ್ನತ ನಾಯಕರಿಂದ ವಿನಾಯಿತಿ ಪಡೆದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಆಗಿದ್ದೇನು?

ಐಐಟಿ ಬಿಎಚ್‌ಯುನಲ್ಲಿ ನವೆಂಬರ್ 1ರ ರಾತ್ರಿ ಈ ಭಯಾನಕ ಘಟನೆ ಸಂಭವಿಸಿದ್ದು, ಬೈಕ್‌ನಲ್ಲಿ ಬಂದ ಮೂವರು ಯುವಕರು ಬಂದೂಕು ತೋರಿಸಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸುವಂತೆ ಒತ್ತಾಯಿಸಿದರು. ಆಕೆಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಲು ಮುಂದಾದ ಅವರು, ಹೇಯ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗಣಿತ ಇಂಜಿನಿಯರಿಂಗ್ ವಿಭಾಗದ ಬಿ.ಟೆಕ್ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಮಧ್ಯರಾತ್ರಿ 1:30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕ್ಯಾಂಪಸ್‌ನ ಗಾಂಧಿ ಸ್ಮೃತಿ ಹಾಸ್ಟೆಲ್ ಬಳಿ ಬಳಿ ತನ್ನ ಸ್ನೇಹಿತೆಗೆ ಎದುರಾಗಿದ್ದಳು. ಆಗ ಬೈಕಿನಲ್ಲಿ ಬಂದ ಮೂವರು ಕಾಮುಕರು ಯುವತಿಯರನ್ನು ಅಡ್ಡಗಟ್ಟಿದ್ದಾರೆ. ಅಂತಿಮವಾಗಿ ಸಂತ್ರಸ್ತೆಯ ಸ್ನೇಹಿತೆಯನ್ನು ಕಳುಹಿಸಿ, ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿದ್ದೂ ಅಲ್ಲದೆ, ಫೋನ್ ಅನ್ನು ಕಸಿದುಕೊಂಡಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ವಾರಣಾಸಿ ಪೊಲೀಸರು ತೀವ್ರ ತನಿಖೆ ಪ್ರಾರಂಭಿಸಿದ್ದರು. ಐಐಟಿ ಬಿಎಚ್‌ಯು ಕ್ಯಾಂಪಸ್‌ನಲ್ಲಿರುವ 170ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದರು. ಸರಿಸುಮಾರು ಎರಡು ತಿಂಗಳ ನಂತರ ನಂತರ, ಸುಸುವಾಹಿ ಪ್ರದೇಶದ ಕುನಾಲ್ ಪಾಂಡೆ ಮತ್ತು ಅವರ ಸ್ನೇಹಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Previous Post

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

Next Post

ಬಳ್ಳಾರಿ: ಹೊಸ ವರ್ಷಕ್ಕೆ ಕೇಕ್ ತರಲು ಬಂದ ವ್ಯಕ್ತಿಯ ಚಾಕುವಿನಿಂದ ಇರಿದು ಕೊಲೆ, ಮತ್ತೊಬ್ಬ ಗಂಭೀರ

Next Post
ಬಳ್ಳಾರಿ: ಹೊಸ ವರ್ಷಕ್ಕೆ ಕೇಕ್ ತರಲು ಬಂದ ವ್ಯಕ್ತಿಯ ಚಾಕುವಿನಿಂದ ಇರಿದು ಕೊಲೆ, ಮತ್ತೊಬ್ಬ ಗಂಭೀರ

ಬಳ್ಳಾರಿ: ಹೊಸ ವರ್ಷಕ್ಕೆ ಕೇಕ್ ತರಲು ಬಂದ ವ್ಯಕ್ತಿಯ ಚಾಕುವಿನಿಂದ ಇರಿದು ಕೊಲೆ, ಮತ್ತೊಬ್ಬ ಗಂಭೀರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.