Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಜೈಲಿಗಾದರೂ ಹಾಕಲಿ.. ನಾನು ಎಲ್ಲದಕ್ಕೂ ರೆಡಿ’- ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು

editor tv by editor tv
January 1, 2024
in ರಾಜ್ಯ
0
ಜೈಲಿಗಾದರೂ ಹಾಕಲಿ.. ನಾನು ಎಲ್ಲದಕ್ಕೂ ರೆಡಿ’- ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಾಗೂ ಜೈಹಿಂದ್ ಚಾನೆಲ್ ಸುದ್ದಿಸಂಸ್ಥೆಗೆ ಹೂಡಿಕೆ ಮಾಡಿದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆಶಿ, ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ಮಾಡಲಾಗ್ತಿದೆ. ನನ್ನ ವಿರುದ್ಧ ಏನಾದರೂ ಮಾಡಲಿ, ಜೈಲಿಗಾದರೂ ಹಾಕಲಿ. ಎಲ್ಲದಕ್ಕೂ ರೆಡಿಯಾಗಿದ್ದೇನೆ. ನಾನು ಹೆದರಲ್ಲ ಅಂತ ಖಡಕ್ ಸವಾಲು ಹಾಕಿದ್ದಾರೆ.

ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಜೈ ಹಿಂದ್ ಮಾಧ್ಯಮಕ್ಕೆ ಅಷ್ಟೇ ನೋಟಿಸ್‌ ಕೊಟ್ಟಿಲ್ಲ. ಹಾಪ್ ಕಾಮ್ಸ್, ಸಬ್ ರಿಜಿಸ್ಟಾರ್‌ಗಳಿಗೂ ಕೊಟ್ಟಿದ್ದಾರೆ. ಕರ್ನಾಟಕ ಸರ್ಕಾರ ಸಿಬಿಐಗೆ ಕೊಟ್ಟ ಅನುಮತಿಯನ್ನು ಹಿಂಪಡೆದಿದೆ. ಆದರೂ ಕೂಡ ಯಾವ ಲೆಕ್ಕಾಚಾರದಲ್ಲಿ ನೋಟಿಸ್ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಇನ್ನು, ಈಗ ಕಿರುಕುಳ ನೀಡೋಕೆ ಅಲ್ಲಿ ದೊಡ್ಡ ದೊಡ್ಡ ಜನ ಇದ್ದಾರೆ. ಅದೆಲ್ಲಾ ನನಗೆ ಗೊತ್ತಿದೆ ಎಂದಿರುವ ಡಿ.ಕೆ ಶಿವಕುಮಾರ್ ಅವರು ನನ್ನ ರಾಜಕೀಯವಾಗಿ ಮುಗಿಸಬೇಕು ತೊಂದರೆ ಮಾಡಬೇಕು ಅನ್ನೋ ಷಡ್ಯಂತ್ರ ನಡೀತಿದೆ ಎಂದು ಆರೋಪಿಸಿದ್ದಾರೆ. ನನ್ನ ಜೈಲಿಗೆ ಕಳುಸ್ತೀವಿ ಅಂತ ಕೆಲ ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದರು. ನಾನು ಅವರನ್ನ ಕರೆದು ಚರ್ಚೆ ಮಾಡೋಣ ಬನ್ನಿ ಅಂದಿದ್ದೆ. ದೊಡ್ಡ ಪ್ಲಾಂಟ್ ನಡೀತಾ ಇದೆ. ನಾನೇನು ತಪ್ಪು ಮಾಡಿಲ್ಲ. ಅವರು ಏನು ಬೇಕಾದರೂ ತನಿಖೆ ಮಾಡಲಿ. ಎಲ್ಲಿ ನನಗೆ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ ಎಂದರು.

ನನ್ನ ಪಾಲುದಾರಿಕೆ ಹೊಂದಿರುವ ಸಂಸ್ಥೆಗೆ ನೋಟಿಸ್ ಬಂದಿದೆ. ನನ್ನ ಮಕ್ಕಳಿಗೂ ನನ್ನ ಹೆಂಡತಿ ಸೇರಿದಂತೆ ನನ್ನ ಕುಟುಂಬದವರನ್ನು ಕೇಳುತ್ತಿದ್ದಾರೆ. ನಮ್ಮ ಊರು ಯಾವುದಾದರೂ ಸೊಸೈಟಿಗೆ ನಿರ್ದೇಶಕರಾಗಿದ್ದವರಿಗೂ ಕೇಳುತ್ತಿದ್ದಾರೆ. ಮೊದಲು ಸಂಸ್ಥೆಗಳನ್ನು ಮುಗಿಸಿಕೊಂಡು ವೈಯಕ್ತಿಕವಾಗಿ ಬರ್ತಾರೆ. ಸಿಬಿಐಗೆ ವಿಚಾರಣೆ ವೇಳೆ ಕೆಲವು ಉತ್ತರ ಕೊಟ್ಟಿದ್ದೆ. ಸಿಬಿಐ ತನಿಖೆ ಪೂರ್ಣ ಆಗಿಲ್ಲ. ಈಗ ಅವರು ಕೊಟ್ಟಿರುವ ನೋಟಿಸ್ ಲೆಕ್ಕ ಹಾಕಿದ್ರೆ 10 ಪರ್ಸೆಂಟ್ ತನಿಖೆ ಆಗಿಲ್ಲ. ಇನ್ನು ಶೇಕಡಾ 90ರಷ್ಟು ತನಿಖೆ ಆಗಿದೆ ಅಂತ ಕೋರ್ಟ್‌ಗೆ ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಲಿ. ಅದಕ್ಕೆ ಏನು ಉತ್ತರ ಕೊಡಬೇಕು ಕೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Previous Post

ನಮ್ಮ ಮಕ್ಕಳು ಹೊಸ ವರ್ಷ ಆಚರಿಸುತ್ತಿರುವಾಗ ಗಾಝಾದ ಮಕ್ಕಳನ್ನು ನಿರ್ದಯವಾಗಿ ಕೊಲ್ಲಲಾಗುತ್ತಿದೆ: ಪ್ರಿಯಾಂಕಾ ಗಾಂಧಿ

Next Post

Mangaluru: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

Next Post
Mangaluru: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

Mangaluru: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.