Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಮ್ಮ ಮಸೀದಿಯನ್ನ ಕಳೆದುಕೊಂಡಿದ್ದೇವೆ.. ನಿಮ್ಮ ಹೃದಯದಲ್ಲಿ ನೋವಿಲ್ಲವೇ: ಬಾಬ್ರಿ ಮಸೀದಿ ಬಗ್ಗೆ ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ

editor tv by editor tv
January 2, 2024
in ರಾಷ್ಟ್ರೀಯ
0
ನಮ್ಮ ಮಸೀದಿಯನ್ನ ಕಳೆದುಕೊಂಡಿದ್ದೇವೆ.. ನಿಮ್ಮ ಹೃದಯದಲ್ಲಿ ನೋವಿಲ್ಲವೇ: ಬಾಬ್ರಿ ಮಸೀದಿ ಬಗ್ಗೆ ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ
1.9k
VIEWS
Share on FacebookShare on TwitterShare on Whatsapp

ಹೈದರಾಬಾದ್‌: ನಾವು ನಮ್ಮ ಮಸೀದಿಯನ್ನು (ಬಾಬ್ರಿ ಮಸೀದಿ) ಕಳೆದುಕೊಂಡಿದ್ದೇವೆ. ಅಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಮುಸ್ಲಿಂ ಸಮುದಾಯದ ಯುವಕರನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ

ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ನೇತೃತ್ವದ ಕೇಂದ್ರದ ಚಟುವಟಿಕೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಅಸಾದುದ್ದೀನ್ ಓವೈಸಿ, ಮುಸ್ಲಿಂ ಸಮುದಾಯದ ಯುವಕರಿಗೆ ಮನವಿ ಮಾಡಿದ್ದಾರೆ. ದೇಶದಲ್ಲಿ ಜನವಸತಿ ಉಳಿಯಬೇಕು ಎಂದು ತಿಳಿಸಿದ್ದಾರೆ.

ಬಾಬರಿ ಮಸೀದಿಯನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, ಕಳೆದ 500 ವರ್ಷಗಳಿಂದ ಪವಿತ್ರ ಕುರಾನ್ ಪಠಣ ಮಾಡಿದ ಸ್ಥಳ ಈಗ ನಮ್ಮ ಕೈಯಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯುವಕರೇ, ನಾನು ನಿಮಗೆ ಹೇಳುತ್ತಿದ್ದೇನೆ. ನಾವು ನಮ್ಮ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಈಗ ಅಲ್ಲಿ ಏನು ಮಾಡಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

500 ವರ್ಷಗಳ ಕಾಲ ನಾವು ಕುಳಿತು ಕುರಾನ್ ಪಠಿಸಿದ ಸ್ಥಳ ಇಂದು ನಮ್ಮ ಕೈಯಲ್ಲಿಲ್ಲ. ಯುವಕರೇ, ಇನ್ನು ಮೂರ್ನಾಲ್ಕು ಮಸೀದಿಗಳ ಬಗ್ಗೆ ಷಡ್ಯಂತ್ರ ನಡೆಯುತ್ತಿದೆ. ಅದರಲ್ಲಿ ದೆಹಲಿಯ ಸುನ್ಹೇರಿ ಮಸೀದಿ (ಗೋಲ್ಡನ್ ಮಸೀದಿ) ಸಹ ಸೇರಿದೆ ಎಂದು ನೀವು ನೋಡುತ್ತಿಲ್ಲವೇ? ವರ್ಷಗಳ ಕಠಿಣ ಪರಿಶ್ರಮದ ನಂತರ ನಾವು ಇಂದು ನಮ್ಮ ಸ್ಥಾನವನ್ನು ಸಾಧಿಸಿದ್ದೇವೆ. ನೀವು ಈ ವಿಷಯಗಳತ್ತ ಗಮನ ಹರಿಸಬೇಕು ಎಂದು ಎಚ್ಚರಿಸಿದ್ದಾರೆ.

ಯುವ ಮುಸ್ಲಿಮರು ಜಾಗರೂಕರಾಗಿರಬೇಕು ಮತ್ತು ಒಗ್ಗಟ್ಟಾಗಿರಬೇಕು. ನಿಮ್ಮ ಬೆಂಬಲ ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಿ. ಈ ಮಸೀದಿಗಳನ್ನು ನಮ್ಮಿಂದ ಕಸಿದುಕೊಳ್ಳುವ ಸಾಧ್ಯತೆಯಿದೆ. ನಾಳೆ ಮುದುಕರಾಗುವ ಇಂದಿನ ಯುವಕರು ತನಗೆ, ತನ್ನ ಕುಟುಂಬಕ್ಕೆ, ತನ್ನ ನಗರಕ್ಕೆ ಮತ್ತು ತನ್ನ ನೆರೆಹೊರೆಯರಿಗೆ ಹೇಗೆ ಸಹಾಯ ಮಾಡಬಹುದೆಂದು ಯೋಚಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ಏಕತೆ ಒಂದು ಶಕ್ತಿ, ಏಕತೆ ಒಂದು ಆಶೀರ್ವಾದ ಎಂದು ಕರೆ ನೀಡಿದ್ದಾರೆ

Previous Post

ತೀರ್ಥಹಳ್ಳಿಯ ನ್ಯಾಷನಲ್‌ ಸಂಸ್ಥೆಯ ಮೇಲೆ ಇಡಿ ದಾಳಿ

Next Post

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ

Next Post
ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್.1 ವೈರಸ್​​ ಆರ್ಭಟ; 199 ಜನರಲ್ಲಿ JN.1 ದೃಢ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.