Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

Mangaluru:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಪೋರೇಟರ್

editor tv by editor tv
January 5, 2024
in ಕರಾವಳಿ
0
Mangaluru:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಪೋರೇಟರ್
1.9k
VIEWS
Share on FacebookShare on TwitterShare on Whatsapp

ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ‌ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದಾರೆ. ಕಾರಿ‌ನಲ್ಲಿದ್ದ ಅವರನ್ನು ಗಮನಿಸಿದ ಸಾರ್ವಜನಿಕರು, ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ‌ ನೀಡಿದ್ದಾರೆ

Previous Post

ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಕೇಸ್​ ರೀ‌ ಓಪನ್: ಇದು ಅಪ್ಪಟ ಸುಳ್ಳು: ಸಿಎಂ ಸಿದ್ದರಾಮಯ್ಯ

Next Post

UPI Payment Limit: ಯುಪಿಐ ಮೂಲಕ ಪ್ರತಿದಿನ 5 ಲಕ್ಷ ರೂ.ವರೆಗೆ ಪಾವತಿಸಬಹುದು! ಜ.10ರಿಂದ ಹೊಸ ನಿಯಮ ಜಾರಿ, ಷರತ್ತುಗಳು ಅನ್ವಯ

Next Post
UPI Payment Limit: ಯುಪಿಐ ಮೂಲಕ ಪ್ರತಿದಿನ 5 ಲಕ್ಷ ರೂ.ವರೆಗೆ ಪಾವತಿಸಬಹುದು! ಜ.10ರಿಂದ ಹೊಸ ನಿಯಮ ಜಾರಿ, ಷರತ್ತುಗಳು ಅನ್ವಯ

UPI Payment Limit: ಯುಪಿಐ ಮೂಲಕ ಪ್ರತಿದಿನ 5 ಲಕ್ಷ ರೂ.ವರೆಗೆ ಪಾವತಿಸಬಹುದು! ಜ.10ರಿಂದ ಹೊಸ ನಿಯಮ ಜಾರಿ, ಷರತ್ತುಗಳು ಅನ್ವಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.