Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆ, ಹೇಗೆ? ಇಲ್ಲಿದೆ ನೋಡಿ ಮಾಹಿತಿ

editor tv by editor tv
January 12, 2024
in ರಾಜ್ಯ
0
ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆ, ಹೇಗೆ? ಇಲ್ಲಿದೆ ನೋಡಿ ಮಾಹಿತಿ
1.9k
VIEWS
Share on FacebookShare on TwitterShare on Whatsapp

ಕೇರಳದ ಕೊಚ್ಚಿ, ಬೇಪೂರ್ ಬಂದರು ಬಿಟ್ಟರೆ ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆ. ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಕಾರಣಾಂತರಗಳಿಂದ ಸ್ಥಗಿತವಾದ್ರೂ ಸಹ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ಸರಕು ಸಾಗಾಟದ ಹಡಗು ತೆರಳುತ್ತಿದೆ. ದಿನಬಳಕೆಯ ವಸ್ತುಗಳು ಮಂಗಳೂರಿನ ಹಳೆ ಬಂದರಿನಿಂದಲೇ ರವಾನೆಯಾಗುತ್ತಿದೆ

ಮಂಗಳೂರು, ಜನವರಿ 12: ದೇಶದಲ್ಲಿ ಮಾಲ್ಡೀವ್ಸ್ ಬಾಯ್ಕಾಟ್ ಅಭಿಯಾನ ಜೋರಾಗಿದೆ. ಈ ನಡುವೆ ಲಕ್ಷ ದ್ವೀಪ (Lakshadweep) ಯಾನಕ್ಕೆ ಪ್ರವಾಸಿಗರ ಆಸಕ್ತಿ ಹೆಚ್ಚಾಗಿದೆ. ಆದರೆ ಹೆಚ್ಚಿನ ಜನರಿಗೆ ಕಡಲನಗರಿ ಮಂಗಳೂರಿನಿಂದ (Mangaluru) ಲಕ್ಷದ್ವೀಪಕ್ಕೆ ಕನೆಕ್ಟ್ ಆಗುವುದು ಸುಲಭ ಮತ್ತು ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆ ಎಂಬ ವಿಚಾರ ತಿಳಿದಿಲ್ಲ. ಕೇರಳದ ಬಂದರು ಬಿಟ್ಟರೆ ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆಯಾಗಿದ್ದು ಇಲ್ಲಿಂದ ಸರಕು ಸಾಗಾಟದ ಹಡಗು ನಿತ್ಯ ಸಂಚಾರ ನಡೆಸುತ್ತಿದೆ.

ಮಾಲ್ಡೀವ್ಸ್ ವರ್ಸಸ್ ಲಕ್ಷದ್ವೀಪ ಅಭಿಯಾನ ತೀವ್ರಸ್ವರೂಪ ಪಡೆಯುತ್ತಿದೆ. ಮಾಲ್ಡೀವ್ಸ್ ಗಿಂತ ನಮ್ಮ ಲಕ್ಷದ್ವೀಪ ಕಡಿಮೆಯೇನಿಲ್ಲ ಎಂಬ ಚರ್ಚೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ತೆರಳಿದ ಬಳಿಕ ಪ್ರವಾಸಿಗರು ಲಕ್ಷದ್ವೀಪಕ್ಕೆ ಹೋಗುವುದಕ್ಕೆ ಹಾತೊರೆಯುತ್ತಿದ್ದಾರೆ. ಆದ್ರೆ ಸದ್ಯ ಕೇರಳದ ಕೊಚ್ಚಿ ಹೊರತುಪಡಿಸಿ ಬೇರೆ ಎಲ್ಲಿಂದಲೂ ಲಕ್ಷದ್ವೀಪಕ್ಕೆ ಹೋಗುವ ಅವಕಾಶವಿಲ್ಲ. ಹೀಗಾಗಿ ಈ ಹಿಂದೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುತ್ತಿದ್ದ ಪ್ರವಾಸಿ ಹಡಗನ್ನು ಮತ್ತೆ ಪ್ರಾರಂಭಿಸುವಂತೆ ಒತ್ತಾಯ ಕೇಳಿಬಂದಿದೆ. ಇದೀಗ ಲಕ್ಷದ್ವೀಪ ವರ್ಸಸ್ ಮಾಲ್ಡೀವ್ಸ್ ಅಭಿಯಾನದ ಮಧ್ಯೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಮಂಗಳೂರು ಹಳೆ ಬಂದರಿನಿಂದಲೇ ರವಾನೆಯಾಗುತ್ತಿದೆ ಸರಕು

ಕೇರಳದ ಕೊಚ್ಚಿ, ಬೇಪೂರ್ ಬಂದರು ಬಿಟ್ಟರೆ ಲಕ್ಷದ್ವೀಪಕ್ಕೆ ಮಂಗಳೂರೇ ಆಸರೆ. ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಕಾರಣಾಂತರಗಳಿಂದ ಸ್ಥಗಿತವಾದ್ರೂ ಸಹ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ಸರಕು ಸಾಗಾಟದ ಹಡಗು ತೆರಳುತ್ತಿದೆ. ದಿನಬಳಕೆಯ ವಸ್ತುಗಳು ಮಂಗಳೂರಿನ ಹಳೆ ಬಂದರಿನಿಂದಲೇ ರವಾನೆಯಾಗುತ್ತಿದೆ. ಅಕ್ಕಿ, ಹಣ್ಣು,ತರಕಾರಿ ಸೇರಿದಂತೆ ಕಟ್ಟಡ ನಿರ್ಮಾಣ ವಸ್ತುಗಳಾದ ಜಲ್ಲಿ, ಸ್ಟೀಲ್ ಎಲ್ಲವನ್ನೂ ಮಂಗಳೂರಿನಿಂದ ಮಿನಿ ಶಿಪ್‌ಗಳ ಮೂಲಕ ಕಳುಹಿಸಿಕೊಡಲಾಗುತ್ತದೆ. ಪ್ರತಿನಿತ್ಯ ಈ ಶಿಪ್‌ಗಳು ಹೋಗುತ್ತಿದ್ದು ಸುಮಾರು 18ರಿಂದ 20 ಗಂಟೆಗಳಲ್ಲಿ ಲಕ್ಷದ್ವೀಪಕ್ಕೆ ತಲುಪುತ್ತವೆ. ಹೀಗಾಗಿ ಮುಂದೆ ಪ್ರವಾಸಿ ಹಡಗನ್ನು ಪುನಃ ಪ್ರಾರಂಭಿಸಿ ಇಲ್ಲಿನ ಬಂದರನ್ನು ಅಭಿವೃದ್ದಿಪಡಿಸಿ ಲಕ್ಷದ್ವೀಪಕ್ಕೆ ಹೋಗುವ ಕೇಂದ್ರವಾಗಿ ಮಾಡಬಹುದು ಎಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ.

ಲಕ್ಷದ್ವೀಪಕ್ಕೆ ಕೇರಳದಿಂದ ಪ್ರವಾಸಿ ಹಡಗು ಹೋಗುವುದಾದರೆ ಕರ್ನಾಟಕದ ಮಂಗಳೂರಿನಿಂದ ಯಾಕೆ ಸಾಧ್ಯವಿಲ್ಲ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಪ್ರವಾಸೋದ್ಯಮ ದೃಷ್ಟಿಯಿಂದ ಇದು ಆದಾಯ ತರುವ ಯೋಜನೆಯಾಗಿದ್ದು ಸರ್ಕಾರ ಈ ಬಗ್ಗೆ ಗಂಭೀರವಾಗಿ ಯೋಚಿಸಿ ಒಂದು ನಿರ್ಧಾರ ಕೈಗೊಳ್ಳಬೇಕಾದ ಅಗತ್ಯವಿದೆ.

Previous Post

ಸರ್ಕಾರಿ ಅಧಿಕಾರಿ ಮೇಲಲ್ಲ, ಲಂಚ ಕೊಡ್ತಿದ್ದ ವ್ಯಕ್ತಿ ಮೇಲೆ ಲೋಕಾಯುಕ್ತ ರೇಡ್.. ಇದೊಂದು ವಿಶೇಷ ಕೇಸ್..!

Next Post

ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

Next Post
ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.