Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ರಾಜಕೀಯ ಜೂಜಾಟ ಕೇಂದ್ರ: ಹಿರಿಯ ಸಾಹಿತಿ ದೇವನೂರ ಮಹಾದೇವ

editor tv by editor tv
January 16, 2024
in ರಾಷ್ಟ್ರೀಯ
0
ಅಯೋಧ್ಯೆ ರಾಮಮಂದಿರ ರಾಜಕೀಯ ಜೂಜಾಟ ಕೇಂದ್ರ: ಹಿರಿಯ ಸಾಹಿತಿ ದೇವನೂರ ಮಹಾದೇವ
1.9k
VIEWS
Share on FacebookShare on TwitterShare on Whatsapp

ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ರಾಮಮಂದಿರ ರಾಜಕೀಯ ಜೂಜಾಟದ ಕೇಂದ್ರ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು

ಮೈಸೂರು (ಜ.16): ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳುತ್ತಿರುವ ರಾಮಮಂದಿರ ರಾಜಕೀಯ ಜೂಜಾಟದ ಕೇಂದ್ರ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು. ನಗರದ ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಂಸ್ಥೆಯಲ್ಲಿ ಶ್ರಮಣ ಸಂಸ್ಕೃತಿ ಟ್ರಸ್ಟ್ ಮತ್ತು ಬಯಲು ಬಳಗ ಆಯೋಜಿಸಿದ್ದ 90ರ ನಂತರದ ಕರ್ನಾಟಕ ರಾಜ್ಯ ಮಟ್ಟದ ವಿಚಾರ ಕಮಟ 2ನೇ ದಿನದ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಳ್ಳಿ ಹಳ್ಳಿಯಲ್ಲಿನ ರಾಮಮಂದಿರಗಳು ಸಾಮಾನ್ಯವಾಗಿ ಜೂಜಾಟದ ಕೇಂದ್ರಗಳು. ಈಗ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾದ ರಾಮಮಂದಿರವೂ ರಾಜಕಾರಣದ ಜೂಜಾಟದ ಕೇಂದ್ರ.

ರಾಮ ನ್ಯಾಯದ ಗಂಟೆ ಕಟ್ಟಿಸಿದ್ದ. ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳು ಗಂಟೆ ಎಳೆದು ನ್ಯಾಯ ಕೇಳಬಹುದಿತ್ತು. ಈಗ ಉದ್ಘಾಟನೆ ಆಗಲಿರುವ ದೇಗುಲದ 4 ದಿಕ್ಕಿನಲ್ಲೂ 4 ಗಂಟೆ ಕಟ್ಟಿಸಬೇಕು. ಮಾತು ಕೊಟ್ಟವರು ಮಾತು ನಡೆಸೋದು ಮೌಲ್ಯ. ಮಾತನ್ನು ಕಾಲು ಕಸ ಮಾಡಬಾರದು ಎಂದು ಅವರು ತಿಳಿಸಿದರು. ಮನುಷ್ಯರನ್ನು ಮೌಲ್ಯಮಾಪನ ಮಾಡದ ನಾವುಗಳು ಎಚ್ಚರ ಕಳೆದುಕೊಂಡಿದ್ದೇವೆ. ಆದಿವಾಸಿ ಸಮುದಾಯ ಎಚ್ಚರವಾಗಿದೆ. ಇವರು ತಮ್ಮ ದೇವರನ್ನು ಮೌಲ್ಯಮಾಪನ ಮಾಡುತ್ತಾರೆ. ಆದಿವಾಸಿಗಳು ಕೊಟ್ಟ ಮಾತು ತಪ್ಪಿದ, ಕಷ್ಟಕ್ಕೆ ಆಗದ ದೈವವನ್ನೇ ದೇಗುಲದಿಂದ ಆಚೆ ಹಾಕುತ್ತಾರೆ. 

ಪ್ಲೇಗ್ ಬಂದು ಪ್ರಾಣದ ಹಂಗು ತೊರೆದು ಹೋರಾಡುವ ಡಾ. ಖಾನ್ ದೈವವಾಗಿ ಪೂಜಿಸಲ್ಪಡುತ್ತಾನೆ. ಆದಿವಾಸಿಗಳ ಈ ಬಳುವಳಿಯನ್ನು ತಮದಾಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. 2024ರ ನಿರ್ಣಾಯಕ ಲೋಕಸಭಾ ಚುನಾವಣೆ ನಮ ಮುಂದಿದೆ. ಈಗ ಪಾರ್ಲಿಮೆಂಟ್ ಮೌಲ್ಯಮಾಪನ ಮಾಡಬೇಕು. ಹಾಲಿ ಜನಪ್ರತಿನಿಧಿಗಳ ಮೌಲ್ಯಮಾಪನ ಮಾಡಿದರೆ ಶೇ. 90 ಸದಸ್ಯರನ್ನು ಸಂಸತ್ತಿನಿಂದ ಹೊರಹಾಕಬೇಕಾಗುತ್ತದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಇದಾಗಬೇಕು ಎಂದರು.

2024ರ ಚುನಾವಣೆಗೂ ಮುನ್ನ ಉದ್ಯೋಗ, ಆರೋಗ್ಯ ಸಹಿತ ಎಲ್ಲವನ್ನೂ ಮೌಲ್ಯಮಾಪನ ಮಾಡಬೇಕು. ಏನನ್ನು ಪೂರೈಸಿದರು ಏನನ್ನೂ ಪೂರೈಸಲಿಲ್ಲ ಚರ್ಚೆಯ ವಿಷಯಗಳಾಗಬೇಕು ಎಂದು ಅವರು ಹೇಳಿದರು. ಎರಡನೇ ದಿನದ 2ನೇ ಗೋಷ್ಠಿಯಲ್ಲಿ ಸಿದ್ದನಗೌಡ ಪಾಟೀಲ- ರಾಜಕೀಯ, ಮಾವಳ್ಳಿ ಶಂಕರ್- ದಲಿತ ಚಳವಳಿ, ಸಬಿಹಾ ಭೂಮಿಗೌಡ- ಮಹಿಳಾ ಚಳವಳಿ, ಬಗಲಪುರ ನಾಗೇಂದ್ರ-ರೈತ ಚಳವಳಿ ವಿಷಯ ಮಂಡಿಸಿದರು. ಬಂಜಗೆರೆ ಜಯಪ್ರಕಾಶ್ ಇದ್ದರು.

Previous Post

Mangaluru; ಹಠಾತ್ ಬ್ರೇಕ್ ಹಾಕಿದ ಚಾಲಕ, ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಮಹಿಳೆ ಸಾವು

Next Post

ಜಾತಿ ಆಧಾರಿತ ಬಹಿಷ್ಕಾರಕ್ಕೆ ಪ್ರೋತ್ಸಾಹ; ಪೇಜಾವರ ಶ್ರೀ, ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

Next Post
ಜಾತಿ ಆಧಾರಿತ ಬಹಿಷ್ಕಾರಕ್ಕೆ ಪ್ರೋತ್ಸಾಹ; ಪೇಜಾವರ ಶ್ರೀ, ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಜಾತಿ ಆಧಾರಿತ ಬಹಿಷ್ಕಾರಕ್ಕೆ ಪ್ರೋತ್ಸಾಹ; ಪೇಜಾವರ ಶ್ರೀ, ಅಜಿತ್ ಹನುಮಕ್ಕನವರ್ ವಿರುದ್ಧ ದೂರು ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.