Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ವಿಜಯಪುರದಲ್ಲಿ ಲುಲು ಗ್ರೂಪ್‌ನಿಂದ ₹300 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

editor tv by editor tv
January 17, 2024
in ರಾಷ್ಟ್ರೀಯ
0
ವಿಜಯಪುರದಲ್ಲಿ ಲುಲು ಗ್ರೂಪ್‌ನಿಂದ ₹300 ಕೋಟಿ ಹೂಡಿಕೆ: ಎಂಬಿ ಪಾಟೀಲ್‌
1.9k
VIEWS
Share on FacebookShare on TwitterShare on Whatsapp

ವಿಜಯಪುರದಲ್ಲಿ ಹೆಸರಾಂತ ಲುಲು ಸಮೂಹ 300 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲಿದೆ. ಉತ್ತರ ಪ್ರದೇಶ ಮೂಲದ ಬಿಎಲ್ ಆಗ್ರೋ ಕಂಪನಿಯೂ ಹೂಡಿಕೆ ಮಾಡಲಿದ್ದು, ಎರಡೂ ಕಂಪನಿಗಳು ಆಹಾರ ಸಂಸ್ಕರಣೆ ವಲಯದಲ್ಲಿ ಹೂಡಿಕೆ ಮಾಡುತ್ತಿವೆ. ಈ ಸಂಬಂಧ ಎರಡೂ ಕಂಪನಿಗಳು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ಸಹಿ ಹಾಕಿವೆ.

ಹೈಲೈಟ್ಸ್‌:

  • ವಿಜಯಪುರದಲ್ಲಿ ಹೆಸರಾಂತ ಲುಲು ಸಮೂಹದಿಂದ 300 ಕೋಟಿ ರೂ. ಬಂಡವಾಳ ಹೂಡಿಕೆ
  • ಉತ್ತರ ಪ್ರದೇಶ ಮೂಲದ ಬಿಎಲ್ ಆಗ್ರೋ ಕಂಪನಿಯಿಂದಲೂ ವಿಜಯಪುದಲ್ಲಿ ಹೂಡಿಕೆ
  • ಆಹಾರ ಸಂಸ್ಕರಣೆ ವಲಯದಲ್ಲಿ ಹೂಡಿಕೆ ಮಾಡುತ್ತಿವೆ ಎರಡೂ ಕಂಪನಿಗಳು
  • ಈ ಸಂಬಂಧ ಎರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ಸಹಿ ಹಾಕಿವೆ ಎರಡೂ ಕಂಪನಿಗಳು

ದಾವೋಸ್ (ಸ್ವಿರ್ಟರ್ಲೆಂಡ್): ರಾಜ್ಯದ ವಿಜಯಪುರದಲ್ಲಿ ಹೆಸರಾಂತ ಲುಲು ಸಮೂಹ ಮತ್ತು ಬಿಎಲ್ ಆಗ್ರೋ ಕಂಪನಿಗಳು ಆಹಾರ ಸಂಸ್ಕರಣೆ ವಲಯದಲ್ಲಿ ಬೃಹತ್ ಮೊತ್ತದ ಹೂಡಿಕೆ ಮಾಡಲಿವೆ. ಈ ಸಂಬಂಧ ಎರಡೂ ಕಂಪನಿಗಳು ರಾಜ್ಯ ಸರ್ಕಾರದ ಜತೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿವೆ.

ಇಲ್ಲಿ ನಡೆಯುತ್ತಿರುವ ‘ವಿಶ್ವ ಆರ್ಥಿಕ ವೇದಿಕೆ’ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಂಬಿ ಪಾಟೀಲ್‌ ಅವರ ಸಮ್ಮುಖದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಲುಲು ಗ್ರೂಪ್‌ ವ್ಯವಸ್ಥಾಪಕ ನಿರ್ದೇಶಕ ಎಂಎ ಯೂಸುಫ್ ಅಲಿ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ತಮ್ಮ ತವರು ಜಿಲ್ಲೆಗೆ ಪಾಟೀಲ್‌ ಸಿಹಿ ಸುದ್ದಿ ನೀಡಿದ್ದಾರೆ.

“ಕತಾರ್, ಕುವೈತ್, ಸೌದಿ ಅರೇಬಿಯಾ ಮತ್ತು ಈಜಿಪ್ಟ್‌ನಲ್ಲಿ ಹೆಸರು ಮಾಡಿರುವ ಲುಲು ಗ್ರೂಪ್ ಜಗತ್ತಿನಾದ್ಯಂತ ಒಟ್ಟು 250 ಮಾಲ್‌ಗಳನ್ನು ಹೊಂದಿದೆ. ಈಗ ಈ ಕಂಪನಿಯು ವಿಜಯಪುರದಲ್ಲಿ 300 ಕೋಟಿ ರೂ. ಹೂಡಿಕೆ ಮಾಡಲಿದೆ,” ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ಲುಲು ಗ್ರೂಪ್ ಸದ್ಯಕ್ಕೆ ಪ್ರತೀ ತಿಂಗಳು 250 ಟನ್‌ಗಳಷ್ಟು ಸೀಬೆಹಣ್ಣು, ಚಿಕ್ಕು, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದ ಜಿಲ್ಲೆಯು ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಎಂಬಿ ಪಾಟೀಲ್‌ ವಿವರಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಜಮೀನು, ನೀರು, ವಿದ್ಯುತ್‌ನ ಕೊರತೆ ಇಲ್ಲ. ಸದ್ಯದಲ್ಲೇ ವಿಜಯಪುರದಲ್ಲಿ ವಿಮಾನ ನಿಲ್ದಾಣವೂ ಉದ್ಘಾಟನೆ ಆಗಲಿದೆ. ಇವೆಲ್ಲವನ್ನೂ ಪರಿಗಣಿಸಿ ವಿಜಯಪುರದಲ್ಲೇ ಹೂಡಿಕೆ ಮಾಡುವಂತೆ ಸಮೂಹದ ಮುಖ್ಯಸ್ಥ ಎಂಎ ಯೂಸುಫ್ ಅಲಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಉತ್ತರ ಪ್ರದೇಶ ಮೂಲದ ಬಿಎಲ್ ಗ್ರೂಪ್ ಕಂಪನಿ ಕೂಡ ದಕ್ಷಿಣ ಭಾರತದಲ್ಲಿ ತನ್ನ ಆಹಾರ ಸಂಸ್ಕರಣಾ ಘಟಕವನ್ನು ತೆರೆಯಲು ತೀರ್ಮಾನಿಸಿದೆ. ಇದಕ್ಕಾಗಿ ಕಂಪನಿಯು ವಿಜಯಪುರವನ್ನು ಆಯ್ಕೆ ಮಾಡಿಕೊಂಡಿದೆ. ಈ ಸಂಬಂಧ ಕೂಡ ಒಡಂಬಡಿಕೆ ಪತ್ರಕ್ಕೆ ಅಂಕಿತ ಹಾಕಲಾಗಿದೆ ಎಂದು ಎಂಬಿ ಪಾಟೀಲ್‌ ವಿವರ ನೀಡಿದ್ದಾರೆ.

Previous Post

Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ

Next Post

ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ‌ ಟ್ರಕ್‌ ಅಗ್ನಿಗಾಹುತಿ!

Next Post
ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ‌ ಟ್ರಕ್‌ ಅಗ್ನಿಗಾಹುತಿ!

ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ‌ ಟ್ರಕ್‌ ಅಗ್ನಿಗಾಹುತಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.