Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮಸೀದಿ ಕೆಡವಿ ಮಂದಿರ ಕಟ್ಟಿದ್ದನ್ನ ಒಪ್ಪೋದಿಲ್ಲ: ಉದಯನಿಧಿ ಸ್ಟ್ಯಾಲಿನ್‌

editor tv by editor tv
January 18, 2024
in ರಾಷ್ಟ್ರೀಯ
0
ಮಸೀದಿ ಕೆಡವಿ ಮಂದಿರ ಕಟ್ಟಿದ್ದನ್ನ ಒಪ್ಪೋದಿಲ್ಲ: ಉದಯನಿಧಿ ಸ್ಟ್ಯಾಲಿನ್‌
1.9k
VIEWS
Share on FacebookShare on TwitterShare on Whatsapp


Udhayanidhi Stalin on Ram Mandir ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮದ ವಿರುದ್ಧ ಅಲ್ಲ, ಆದರೆ ಮಸೀದಿ ಕೆಡವಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪೋದಿಲ್ಲ ಎಂದಿದ್ದಾರೆ.

ಚೆನ್ನೈ (ಜ.18): ಸನಾತನ ಧರ್ಮದ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ದೇಶಾದ್ಯಂತ ಆಕ್ರೋಶಕ್ಕೆ ತುತ್ತಾಗಿದ್ದ ತಮಿಳುನಾಡು ಕ್ರೀಡಾ ಸಚಿವ ಹಾಗೂ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಈಗ ರಾಮಮಂದಿರ ವಿಚಾರವಾಗಿ ಮಾತನಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಮಾತನಾಡಿರುವ ಸ್ಟ್ಯಾಲಿನ್‌, ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಹೇಳಿದ್ದು, ಮಸೀದಿ ಕೆಡವಿ ಮಂದಿರ ಕಟ್ಟುವುದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ. ಡಿಎಂಕೆ ಯಾವುದೇ ನಂಬಿಕೆ ಅಥವಾ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಕರುಣಾನಿಧಿ ಅವರು ಯಾವಾಗಲೂ ಹೇಳುತ್ತಿದ್ದರು, ಮಂದಿರ ಕಟ್ಟುವುದು ಸಮಸ್ಯೆಯಲ್ಲ, ಆದರೆ ಮಸೀದಿ ಕೆಡವಿ ಅಲ್ಲಿ ಮಂದಿರ ನಿರ್ಮಿಸುವುದನ್ನು ನಾವು ಒಪ್ಪುವುದಿಲ್ಲ, ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಉದಯನಿಧಿ ತಿಳಿಸಿದ್ದಾರೆ.

ಸನಾತನ ಮತ್ತು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಉದಯನಿಧಿ ಸ್ಟಾಲಿನ್ ಸುದ್ದಿಯಾಗಿದ್ದರು. ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದರು. ಸನಾತನ ಸಂಸ್ಥೆಯನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು ಎಂದು ಹೇಳುವ ಮೂಲಕ ಚರ್ಚೆಗ ಕಾರಣರಾಗಿದ್ದರು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದು ಹೇಳಿದರು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಅವುಗಳನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕು. ಹಾಗೆಯೇ ಸನಾತನವನ್ನೂ ನಾಶಪಡಿಸಬೇಕು ಎಂದಿದ್ದರು.

ಉದಯನಿಧಿ ಸ್ಟಾಲಿನ್ ಕರುಣಾನಿಧಿಯವರ ಮೊಮ್ಮಗ: ಉದಯನಿಧಿ ಸ್ಟಾಲಿನ್‌ಗೆ ವಂಶಪಾರಂಪರ್ಯವಾಗಿ ರಾಜಕೀಯ ಬಂದಿದೆ. ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ದ್ರಾವಿಡ ನಾಯಕ ದಿವಂಗತ ಎಂ ಕರುಣಾನಿಧಿ ಅವರ ಮೊಮ್ಮಗ. ಉದಯನಿಧಿ ಅವರ ತಂದೆ ಎಂಕೆ ಸ್ಟಾಲಿನ್ ಅವರು ಡಿಎಂಕೆ ಮುಖ್ಯಸ್ಥ ಮತ್ತು ಪ್ರಸ್ತುತ ತಮಿಳುನಾಡಿನ ಮುಖ್ಯಮಂತ್ರಿ. ಕಳೆದ ವರ್ಷವಷ್ಟೇ ಅವರನ್ನು ಸ್ಟಾಲಿನ್ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಯಿತು. ಇದಲ್ಲದೇ ಡಿಎಂಕೆ ಯುವ ಘಟಕದ ರಾಜ್ಯ ಕಾರ್ಯದರ್ಶಿಯೂ ಆಗಿದ್ದಾರೆ.

Previous Post

ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

Next Post

ರಾಮ ಮಂದಿರ ಉದ್ಘಾಟನೆ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಮನ ಶಾಪ ತಟ್ಟಲಿದೆ: ಹಿಂದೂ ಮಹಾಸಭಾ

Next Post
ರಾಮ ಮಂದಿರ ಉದ್ಘಾಟನೆ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಮನ ಶಾಪ ತಟ್ಟಲಿದೆ: ಹಿಂದೂ ಮಹಾಸಭಾ

ರಾಮ ಮಂದಿರ ಉದ್ಘಾಟನೆ | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಮನ ಶಾಪ ತಟ್ಟಲಿದೆ: ಹಿಂದೂ ಮಹಾಸಭಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.