Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

PSI ಮರು ಪರೀಕ್ಷೆಯಲ್ಲೂ ಅಕ್ರಮ; ಲಕ್ಷ ಲಕ್ಷಕ್ಕೆ ಹುದ್ದೆಗಳು ಸೇಲ್ ಆಗಿರೋ ಆರೋಪ

editor tv by editor tv
January 20, 2024
in ರಾಜ್ಯ
0
PSI ಮರು ಪರೀಕ್ಷೆಯಲ್ಲೂ ಅಕ್ರಮ; ಲಕ್ಷ ಲಕ್ಷಕ್ಕೆ ಹುದ್ದೆಗಳು ಸೇಲ್ ಆಗಿರೋ ಆರೋಪ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: PSI ಎಕ್ಸಾಂಗೂ ಅಕ್ರಮಕ್ಕೂ ಎಲ್ಲಿಲ್ಲದ ನಂಟು ಅನ್ಸುತ್ತೆ. 2 ವರ್ಷದ ಹಿಂದಿನ PSI ಪರೀಕ್ಷಾ ನೇಮಕಾತಿ ಪ್ರಕರಣದ ಜಂಜಾಟವೇ ಇನ್ನೂ ಮುಗಿದಿಲ್ಲ. ಅಂತದ್ರಲ್ಲಿ ಮತ್ತೆ ನಡೆಯುತ್ತಿರೋ ಮರುಪರೀಕ್ಷೆಯಲ್ಲೂ ಅಕ್ರಮದ ಆರೋಪ ಕೇಳಿ ಬಂದಿದೆ.

PSI ಮರುಪರೀಕ್ಷೆಯಲ್ಲೂ ಅಕ್ರಮದ ಹೊಗೆ!

ಹೌದು, 545 PSI ನೇಮಕಾತಿ ಅಕ್ರಮದ ಬಗ್ಗೆ ನ್ಯಾಯಾಂಗ ತನಿಖೆ ನಡೆಯೋ ವೇಳೆಯೇ ಸರ್ಕಾರ PSI ಹುದ್ದೆಗಳ ಮರುಪರೀಕ್ಷೆಗೆ ಆದೇಶಿಸಿತ್ತು. ಅದರಂತೆ ಜನವರಿ 21ರಂದು KEAಯಿಂದ ಪರೀಕ್ಷೆಗೆ ಸಿದ್ದತೆ ನಡೆಸಲಾಗಿದೆ. ಆದ್ರೆ ಪರಿಕ್ಷೆಗೆ 2 ದಿನ ಇರುವಾಗಲೇ PSI ಹುದ್ದೆಗಳು ಲಕ್ಷಲಕ್ಷಕ್ಕೆ ಸೇಲ್ ಆಗ್ತಿರೋ ಆರೋಪ ಕೇಳಿಬಂದಿದೆ. ಈ ಬಾರಿಯಾದ್ರೂ ಪರೀಕ್ಷೆ ಪಾಸ್​​ ಆಗಿ ಕನಸಿನ ಹುದ್ದೆ ಪಡೆಯಬೇಕೆಂದಿದ್ದ ಅಭ್ಯರ್ಥಿಗಳು ರೊಚ್ಚಿಗೆದ್ದಿದ್ದಾರೆ.

ಇದೇ ತಿಂಗಳ 23 ರಂದು ಅಂದ್ರೆ ಇನ್ನು ಮೂರು ದಿನಗಳಲ್ಲಿ ನಡೆಯಬೇಕಿದ್ದ PSI ಪರೀಕ್ಷೆ ಹಾಗೂ ನಾಳೆ ನಡೆಯಲಿರೋ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಪರೀಕ್ಷೆಗೆ ಅಕ್ರಮದ ನಂಟು ಅಂಟಿರೋ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೆಲವು ಅಭ್ಯರ್ಥಿಗಳು, ವಿದ್ಯಾರ್ಥಿ ಸಂಘಟನೆ ಸದಸ್ಯರು ನಿನ್ನೆ ರಾತ್ರಿ ಚಂದ್ರ ಲೇಔಟ್ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಗುಪ್ತಚರ ವಿಭಾಗದ PSI ಲಿಂಗಯ್ಯ ಎಂಬುವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕೆಲ ಅಭ್ಯರ್ಥಿಗಳು ಇದಕ್ಕೆ ಸಂಬಂಧಪಟ್ಟ ಆಡಿಯೋ, ಚಾಟಿಂಗ್ ಫೋಟೋಗಳನ್ನ ರಿಲೀಸ್ ಮಾಡಿದ್ದು, ಬರೋಬ್ಬರಿ 80 ಲಕ್ಷ ಕೊಟ್ಟರೇ ಎಕ್ಸಾಂ ದಿನಕ್ಕಿಂತ ಮುಂಚಿತವೇ ಸೀಕ್ರೆಟ್ ಆಗಿ ಪರೀಕ್ಷೆ ಬರೆಸಿ ಹುದ್ದೆ ಕೊಡಿಸುವುದಾಗಿ ಲಿಂಗಯ್ಯ ಆಮಿಷ ಒಡ್ಡಿದ್ರಂತೆ. ಹೀಗಾಗಿ ಪರೀಕ್ಷೆಗಳನ್ನ ಮುಂದೂಡುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಸಿಸಿಬಿಯಿಂದ PSI ಲಿಂಗಯ್ಯ ವಿಚಾರಣೆ ವೇಳೆ ಟ್ವಿಸ್ಟ್!

ಯಾವಾಗ PSI ಲಿಂಗಯ್ಯ ವಿರುದ್ಧ ಆರೋಪ ಕೇಳಿಬಂತೋ ಅಲರ್ಟ್ ಆದ ಸಿಸಿಬಿ ಟೀಂ ಲಿಂಗಯ್ಯರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದ್ರೆ ವಿಚಾರಣೆ ವೇಳೆ ಲಿಂಗಯ್ಯ ಕೆಲವು ಮಾಹಿತಿ ನೀಡಿದ್ದು, ಇದ್ರಿಂದ ತಾವೇ ತೋಡಿದ ಹಳ್ಳಕ್ಕೆ ತಾವೇ ಬಿದ್ರಾ ಎಂಬ ಶಂಕೆ ವ್ಯಕ್ತವಾಗಿದೆ. ಯಾಕಂದ್ರೆ ಗುಪ್ತಚರ ಇಲಾಖೆಯಲ್ಲಿ 2018ರಿಂದಲೂ ಕಾರ್ಯನಿರ್ವಹಿಸುತ್ತಿರೋ ಲಿಂಗಯ್ಯ ಕಳೆದ ಬಾರಿಯಂತೆ ಈ ಬಾರಿಯೂ PSI ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿದ್ಯಾ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ರಂತೆ. ಹೀಗಾಗಿ ಅಕ್ರಮ ನಡೆಸೋರಿಗೆ ಗಾಳ ಹಾಕಲು ಹೋಗಿ ತಾವೇ ಗಾಳದಲ್ಲಿ ಸಿಕ್ಕಿದ್ರಾ ಅನ್ನೋ ಅನುಮಾನ ಮೂಡಿದೆ. ಈ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ ಕೂಡ ಸ್ಪಷ್ಟನೆ ನೀಡಿದ್ದು, ಅಭ್ಯರ್ಥಿಗಳು ಆತಂಕ ಪಡಬೇಕಿಲ್ಲ ಎಂದಿದ್ದಾರೆ.

ಒಟ್ನಲ್ಲಿ ಮೂರು ವರ್ಷದ ಬಳಿಕ ನಡೆಯುತ್ತಿರೋ PSI ಪರೀಕ್ಷೆಗೆ ಅಕ್ರಮದ ಭೂತ ಬೆನ್ನು ಹತ್ತಿದೆ. ಆದ್ರೆ ಸದ್ಯಕ್ಕಂತು ಮೇಲ್ನೋಟಕ್ಕೆ ಯಾವುದೇ ಅಕ್ರಮ ಕಂಡುಬಾರದ ಹಿನ್ನೆಲೆ ನಾಳಿನ ಎಕ್ಸಾಂ ಅಡೆತಡೆ ಇಲ್ಲದೇ ನಡೀತಿದೆ.

Previous Post

ತೋಡಾರ್ ಆದರ್ಶ್ ಶಾಲೆಯಲ್ಲಿ ದ. ಕ ಜಿಲ್ಲಾ ಮಟ್ಟದ ಅಲ್ ಬಿರ್ ಕಿಡ್ಸ್ ಫೆಸ್ಟ್

Next Post

ಅಯೋಧ್ಯೆಗೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರನ್ನೇ ಕರೆದಿಲ್ಲ, ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ?; ಚಲುವರಾಯಸ್ವಾಮಿ 

Next Post
ಅಯೋಧ್ಯೆಗೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರನ್ನೇ ಕರೆದಿಲ್ಲ, ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ?; ಚಲುವರಾಯಸ್ವಾಮಿ 

ಅಯೋಧ್ಯೆಗೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರನ್ನೇ ಕರೆದಿಲ್ಲ, ಇದು ಕನ್ನಡಿಗರಿಗೆ ಮಾಡಿದ ಅಪಮಾನ ಅಲ್ವಾ?; ಚಲುವರಾಯಸ್ವಾಮಿ 

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.