Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರೀಲ್ಸ್ ಟೀಚರ್ ಕೊಲೆ ಮಾಡಿ ಸಖತ್‌ ಡ್ರಾಮಾ; ಮೇಲುಕೋಟೆಯಿಂದ ಹೊಸಪೇಟೆಗೆ ಎಸ್ಕೇಪ್‌ ಆಗಿದ್ದ ಕಿರಾತಕ

editor tv by editor tv
January 24, 2024
in ರಾಜ್ಯ
0
ರೀಲ್ಸ್ ಟೀಚರ್ ಕೊಲೆ ಮಾಡಿ ಸಖತ್‌ ಡ್ರಾಮಾ; ಮೇಲುಕೋಟೆಯಿಂದ ಹೊಸಪೇಟೆಗೆ ಎಸ್ಕೇಪ್‌ ಆಗಿದ್ದ ಕಿರಾತಕ
1.9k
VIEWS
Share on FacebookShare on TwitterShare on Whatsapp

ಮಂಡ್ಯ: ಮೇಲುಕೋಟೆ ಖಾಸಗಿ ಶಾಲಾ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣದಲ್ಲಿ ಪೊಲೀಸರು ಸ್ಫೋಟಕ ಸಂಗತಿಗಳನ್ನು ಕಲೆ ಹಾಕಿದ್ದಾರೆ. ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಸಿಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಹಂತಕ ನಿತೀಶ್ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸರ ವಿಚಾರಣೆಯಲ್ಲಿ ಹಂತಕ ಪೊಲೀಸರ ದಿಕ್ಕು ತಪ್ಪಿಸಲು ಏನೆಲ್ಲಾ ಮಾಡಿದ ಅನ್ನೋ ಸತ್ಯವನ್ನು ಬಾಯ್ಬಿಟ್ಟಿದ್ದಾನೆ.

ಮೇಲುಕೋಟೆ ಬೆಟ್ಟದಲ್ಲಿ ಶಿಕ್ಷಕಿ ದೀಪಿಕಾರನ್ನು ಕೊಲೆ ಮಾಡಿದ್ದ ಆರೋಪಿ ನಿತೀಶ್ ಎರಡು ದಿನ ಗ್ರಾಮದಲ್ಲೇ ಇದ್ದಾನೆ. ಕೊಲೆಯಾದ ಮಾರನೇ ದಿನ ದೀಪಿಕಾಳ ತಂದೆಗೆ ತಾನೇ ಕರೆ ಮಾಡಿದ್ದ ನಿತೀಶ್, ಅಪ್ಪಾಜಿ ದೀಪಿಕಾ ಅಕ್ಕಾ ಸಿಕ್ಕಿದ್ರಾ ಎಂದು ವಿಚಾರಿಸಿದ್ದಾನೆ. ಮೃತ ದೀಪಿಕಾಳನ್ನ ಅಕ್ಕ ಅಂತ ಕರೆದ್ರೆ ಆಕೆಯ ತಂದೆಯನ್ನ ಅಪ್ಪಾಜಿ ಎಂದು ಆರೋಪಿ ನಿತೀಶ್ ಕರೆಯುತ್ತಿದ್ದ. ತನ್ನ ಮೇಲೆ ಅನುಮಾನ ಬಾರದಂತೆ ದೀಪಿಕಾಳ ಬಗ್ಗೆ ನಿತೀಶ್ ವಿಚಾರಿಸುವ ನಾಟಕವಾಡಿದ್ದಾನೆ.

ಬೆಟ್ಟದ ತಪ್ಪಲಿನಲ್ಲಿ ಹೂತಿಟ್ಟಿದ್ದರಿಂದ ಶವ ಯಾರಿಗೂ ಸಿಗೋದಿಲ್ಲ ಎಂದು ಆರೋಪಿ ಅಂದುಕೊಂಡಿದ್ದ. ಆದರೆ ಎರಡು ದಿನದ ಬಳಿಕ ದೀಪಿಕಾ ಶವ ಪತ್ತೆಯಾಗ್ತಿದ್ದಂತೆ ನಿತೀಶ್‌ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ಕಾಲ್ಕಿತ್ತಿದ್ದಾನೆ. ಇವನ ಜಾಡು ಹಿಡಿದು ಹೊರಟ ಪೊಲೀಸರು ಹೊಸಪೇಟೆಯಲ್ಲಿ ಆರೋಪಿಯನ್ನ ಬಂಧಿಸಿ ಮೇಲುಕೋಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.

ಪೊಲೀಸರಿಗೆ ಸಿಕ್ಕಿಬಿದ್ದಾಗ ತಾನೇನು ಮಾಡಿಲ್ಲ. ನನಗೇನು ಗೊತ್ತೇ ಇಲ್ಲ ಎಂದಿದ್ದ ಆರೋಪಿ ನಿತೀಶ್, ಪೊಲೀಸರ ವಿಚಾರಣೆಯಲ್ಲಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪ್ರಕರಣದ ದಿಕ್ಕು ತಪ್ಪಿಸಲು ನಾಟಕವಾಡಿದ್ದ ಕಿರಾತಕ ಈಗ ಮೇಲುಕೋಟೆ ಪೊಲೀಸರ ಅತಿಥಿಯಾಗಿದ್ದಾನೆ.

Previous Post

Lok Sabha Election Date: ಏಪ್ರಿಲ್​​ 16ಕ್ಕೆ ಲೋಕಸಭೆ ಚುನಾವಣೆ? ಚುನಾವಣಾ ಆಯೋಗದ ಸ್ಪಷ್ಟನೆ ಇಲ್ಲಿದೆ

Next Post

ಉಕ್ರೇನ್‌ನ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ಪತನ

Next Post
ಉಕ್ರೇನ್‌ನ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ಪತನ

ಉಕ್ರೇನ್‌ನ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ಪತನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.