Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಳಲಿ ಮಸೀದಿ ವಿವಾದ; ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದ ವಕ್ಫ್ ಬೋರ್ಡ್

editor tv by editor tv
February 5, 2024
in ರಾಜ್ಯ
0
ಮಳಲಿ ಮಸೀದಿ ವಿವಾದ; ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದ ವಕ್ಫ್ ಬೋರ್ಡ್
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ಮಳಲಿ ಮಸೀದಿ ವಕ್ಫ್ ಆಸ್ತಿ ಎಂದು‌ ದಾಖಲೆ ಸಲ್ಲಿಸಲು ದಕ್ಷಿಣ ಕನ್ನಡ ವಕ್ಫ್ ಬೋರ್ಡ್ ತಯಾರಿ ನಡೆಸಿದೆ. ಮಳಲಿ ಮಸೀದಿ ಮತ್ತು ವಿಎಚ್​ಪಿಯಿಂದಲೂ ಈ ಸಂಬಂಧ ದಾಖಲೆ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಮಂಗಳೂರು, ಫೆ.05: ಮಂಗಳೂರಿನ ಮಳಲಿ ಮಸೀದಿ (Malali Mosque) ವಿವಾದಕ್ಕೆ ಇಂದು ವಕ್ಫ್ ಬೋರ್ಡ್ (Waqf Board)  ಅಧಿಕೃತ ಎಂಟ್ರಿ ಕೊಟ್ಟಿದೆ. ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಅಧಿಕೃತವಾಗಿ ವಕಾಲತ್ತು ದಾಖಲಿಸೋ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ವಕೀಲರ ಮೂಲಕ ವಕಾಲತ್ತು ದಾಖಲಿಸಿ ಪ್ರಕರಣದಲ್ಲಿ ಅಧಿಕೃತ ಹೋರಾಟಕ್ಕೆ ವಕ್ಫ್ ಬೋರ್ಡ್ ಇಳಿದಿದೆ. ಸದ್ಯ ಹೈಕೋರ್ಟ್ ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್​ಗೆ ನಿರ್ದೇಶನ ಸಿಕ್ಕಿದೆ.

ಮಳಲಿ‌ ಮಸೀದಿ ಜಾಗ ವಕ್ಫ್ ಆಸ್ತಿ ಹೌದಾ? ಅಲ್ಲವಾ ಅಂತ ನಿರ್ಧರಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯ ಹೈಕೋರ್ಟ್ ಈಗಾಗಲೇ ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಹೀಗಾಗಿ ಹೈಕೋರ್ಟ್ ಆದೇಶ ತಲುಪಿದ ಕೂಡಲೇ ಮಂಗಳೂರು ಕೋರ್ಟ್​ನಲ್ಲಿ ಮತ್ತೆ ವಿಚಾರಣೆ ಆರಂಭವಾಗಲಿದೆ. ಇಂದು ಆದೇಶ ತಲುಪಿದರೇ ವಾದ ಮಂಡಿಸಲು ವಿಎಚ್​ಪಿ ಪರ ವಕೀಲರಿಂದಲೂ ಅರ್ಜಿ ಸಲ್ಲಿಕೆಯಾಗಲಿದೆ. ಇನ್ನು ಮತ್ತೊಂದೆಡೆ ವಿಎಚ್​ಪಿ ಮತ್ತು ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ಎಂಟ್ರಿಯಾಗಿದೆ. ಮಳಲಿ ಮಸೀದಿ ವಕ್ಫ್ ಆಸ್ತಿ ಎಂದು‌ ದಾಖಲೆ ಸಲ್ಲಿಸಲು ದಕ್ಷಿಣ ಕನ್ನಡ ವಕ್ಫ್ ಬೋರ್ಡ್ ತಯಾರಿ ನಡೆಸಿದೆ. ಮಳಲಿ ಮಸೀದಿ ಮತ್ತು ವಿಎಚ್​ಪಿಯಿಂದಲೂ ಈ ಸಂಬಂಧ ದಾಖಲೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸದ್ಯ ಈಗ ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮಳಲಿ‌ ಮಸೀದಿ ವಿವಾದ ವೇದಿಕೆಯಾಗಿದೆ

ಮಳಲಿ ಮಸೀದಿ ತೀರ್ಪು ಮಂಗಳೂರು ಸಿವಿಲ್ ಕೋರ್ಟ್ ವಿಚಾರಣೆ ಮೇಲೆ ನಿಂತಿದೆ. ಮಳಲಿ ಮಸೀದಿ ವಕ್ಫ್ ಆಸ್ತಿ ಎಂದು ದಾಖಲೆ ಸಹಿತ ವಕ್ಫ್ ಬೋರ್ಡ್ ಮತ್ತು ಮಸೀದಿ ಆಡಳಿತ ವಾದ ಮಂಡಿಸಬೇಕು. ವಕ್ಫ್ ಆಸ್ತಿಯಲ್ಲ ಎಂದು ವಿಎಚ್​ಪಿ ಕೂಡ ದಾಖಲೆ ಸಹಿತ ವಾದ ಮಂಡಿಸಬೇಕು. ಒಂದು ವೇಳೆ ವಕ್ಫ್ ಆಸ್ತಿ ಎಂದಾದರೆ ಇಡೀ ಪ್ರಕರಣ ವಕ್ಫ್ ಟ್ರಿಬ್ಯೂನಲ್ ಗೆ ಹೈಕೋರ್ಟ್ ವರ್ಗಾವಣೆ ಮಾಡುತ್ತೆ. ವಕ್ಫ್ ಆಸ್ತಿ ಅಲ್ಲ ಅಂತಾದ್ರೆ ಮುಂದಿನ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯೋ ಸಾಧ್ಯತೆ ಇದೆ. ಎಪ್ರಿಲ್ 22, 2022ರಂದು ಮಳಲಿ ಮಸೀದಿ ವಿವಾದ ಸಂಬಂಧ ವಿಎಚ್​ಪಿ ಕೋರ್ಟ್ ‌ಮೆಟ್ಟಿಲೇರಿತ್ತು. ವಿಎಚ್​ಪಿ ಪರ ಧನಂಜಯ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

Previous Post

ಹಾಸನ, ಮಂಡ್ಯ ಲೋಕಸಭಾ ಟಿಕೆಟ್ ಬಿಜೆಪಿಗೆ ಸಿಗಲಿದೆ: ಪ್ರೀತಮ್ ಗೌಡ

Next Post

Arun Kumar Puthila: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆ

Next Post
Arun Kumar Puthila: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆ

Arun Kumar Puthila: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.