Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

5 ವರ್ಷ ಲೋಕಸಭೆಯಲ್ಲಿ ಗಪ್‌ಚುಪ್‌ ಕುಳಿತು ಬೆಂಚು ಬಿಸಿ ಮಾಡಿದ ರಾಜ್ಯದ 4 ಸಂಸದರು ಇವರೇ ನೋಡಿ!

editor tv by editor tv
February 13, 2024
in ರಾಷ್ಟ್ರೀಯ
0
5 ವರ್ಷ ಲೋಕಸಭೆಯಲ್ಲಿ ಗಪ್‌ಚುಪ್‌ ಕುಳಿತು ಬೆಂಚು ಬಿಸಿ ಮಾಡಿದ ರಾಜ್ಯದ 4 ಸಂಸದರು ಇವರೇ ನೋಡಿ!
1.9k
VIEWS
Share on FacebookShare on TwitterShare on Whatsapp

ಕರ್ನಾಟಕದ ನಾಲ್ವರು ಸೇರಿದಂತೆ ಒಂಬತ್ತು ಸಂಸದರು ಕಳೆದ 5 ವರ್ಷಗಳಲ್ಲಿ ಲೋಕಸಭೆಯಲ್ಲಿ ಒಂದೂ ಪದವೂ ಮಾತನಾಡಿಲ್ಲ. ಕರ್ನಾಟಕದಲ್ಲಿ ನಾಲಿಗೆ ಹರಿಯಬಿಡುವ ಸಂಸದರು ಲೋಕಸಭೆಯಲ್ಲಿ ಗಪ್‌ಚುಪ್‌ ಕುಳಿತು 5 ವರ್ಷ ಬೆಂಚು ಬಿಸಿ ಮಾಡಿದ್ದಾರೆ

ನವದೆಹಲಿ (ಫೆ.13): ಕರ್ನಾಟಕದ ನಾಲ್ವರು ಸೇರಿದಂತೆ ಒಂಬತ್ತು ಸಂಸದರು ಕಳೆದ 5 ವರ್ಷಗಳಲ್ಲಿ ಲೋಕಸಭೆಯಲ್ಲಿ ಒಂದೂ ಪದವೂ ಮಾತನಾಡಿಲ್ಲ. ಕರ್ನಾಟಕದಲ್ಲಿ ನಾಲಿಗೆ ಹರಿಯಬಿಡುವ ಸಂಸದರು ಲೋಕಸಭೆಯಲ್ಲಿ ಗಪ್‌ಚುಪ್‌ ಕುಳಿತು 5 ವರ್ಷ ಬೆಂಚು ಬಿಸಿ ಮಾಡಿದ್ದಾರೆ ಹೊರತು ತಮ್ಮನ್ನು ರಾಜ್ಯದಿಂದ ಆರಿಸಿದ ಜನರ ಬಗ್ಗೆ ಕಿಂಚಿತ್ತೂ ಯೋಚನೆ ಮಾಡಿಲ್ಲ.

ರಾಜ್ಯದ  ಬಿಎನ್ ಬಚ್ಚೇಗೌಡ (ಚಿಕ್ಕಬಳ್ಳಾಪುರ ಕ್ಷೇತ್ರ), ಅನಂತ್ ಕುಮಾರ್ ಹೆಗಡೆ (ಉತ್ತರ ಕನ್ನಡ ಕ್ಷೇತ್ರ), ವಿ ಶ್ರೀನಿವಾಸ್ ಪ್ರಸಾದ್ (ಚಾಮರಾಜನಗರ ಕ್ಷೇತ್ರ) ಮತ್ತು ರಮೇಶ್ ಜಿಗಜಿಣಗಿ (ಬಿಜಾಪುರ ಕ್ಷೇತ್ರ) ಸೇರಿದಂತೆ ಬಾಲಿವುಡ್‌ ನಟ- ಶತ್ರುಘ್ನನ್ ಸಿನ್ಹಾ 9(ಪ.ಬಂಗಾಳ -ಅಸನ್ಸೋಲ್ ಕ್ಷೇತ್ರ), ಸನ್ನಿ ಡಿಯೋಲ್ (ಬಿಜೆಪಿ-ಗುರುದಾಸಪುರ ಕ್ಷೇತ್ರ- ಪಂಜಾಬ್) ಮತ್ತು ಅತುಲ್ ರೈ (ಬಹುಜನ ಸಮಾಜ ಪಕ್ಷ -ಘೋಶಿ, ಉತ್ತರ ಪ್ರದೇಶ), ಪ್ರಧಾನ್ ಬರುವಾ (ಲಕ್ಷ್ಮೀಪುರ್, ಅಸ್ಸಾಂ) ಮತ್ತು ದೀಬೇಂದು ಅಧಿಕಾರಿ (ತಂಲುಕ್, ಪಶ್ಚಿಮ ಬಂಗಾಳ) ಈವರೆಗೆ ಲೋಕಸಭೆಯಲ್ಲಿ ಬಾಯಿಬಿಡದ ಸಂಸದರಾಗಿದ್ದಾರೆ

ರಾಜ್ಯದ ಸಮಸ್ಯೆಗಳನ್ನು ಕೇಂದ್ರಕ್ಕೆ ತಿಳಿಸಲೆಂದೇ ಆಯಾಯ ಕ್ಷೇತ್ರಕ್ಕೆ ಸಂಬಂಧಿಸಿದ ಜನ ಅವರನ್ನು ಆರಿಸಿ ಕಳುಹಿಸಿದ್ದಾರೆ. ಆದರೆ ಯಾವ ಸಂಸದನೂ ಜನರ ಪರ ಧ್ವನಿ ಎತ್ತದೆ ಕಳೆದ 5 ವರ್ಷಗಳಿಂದ ಸರ್ಕಾರ ನೀಡುವ ಸೌಲಭ್ಯಗಳನ್ನೆಲ್ಲಾ ಪಡೆದುಕೊಂಡು ಮಜಾ ಮಾಡಿ, ಆರಾಮದಾಯಕವಾಗಿ ಚಯರ್‌ ಬಿಸಿ ಮಾಡಿದ್ದು ಬಿಟ್ಟರೆ ಜನತೆಗಾಗಿ ಏನೂ ಮಾಡಿಲ್ಲ. ಮಾತ್ರವಲ್ಲ ರಾಜ್ಯ ಸರಕಾರದ ವಿರುದ್ಧ ನಾಲಿಗೆ ಹರಿಬಿಡಲು ಮಾತ್ರ ಇವರಿಗೆ ಧ್ವನಿ ಇದೆ. ರಾಜ್ಯದ ಜನರ ಪರ ಮಾತನಾಡಲು  ಕಿಂಚಿತ್ತು ಮನಸ್ಸು ಮಾಡದೆ ಹಾಯಾಗಿ ವಿಮಾನದಲ್ಲಿ ಓಡಾಡಿಕೊಂಡು ಬಂದಿದ್ದಾರೆ.

ರಾಜ್ಯದ ಸಂಸದರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಲೋಕಸಭೆಯಲ್ಲಿ ಒಂದಕ್ಷರ ಕೂಡ ಮಾತನಾಡಲು ಧೈರ್ಯ ಇಲ್ಲದ ಇಂತವರು ಸಂಸದ ಸ್ಥಾನಕ್ಕೆ ನಾಲಾಯಕ್ಕು ಇಂತವರನ್ನು ಆಯ್ಕೆ ಮಾಡಲೇಬಾರದು ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹದಿನೇಳನೇ ಲೋಕಸಭೆಯ ಅವಧಿ ಮುಕ್ತಾಯಗೊಂಡಿದ್ದು, ಪ್ರಧಾನಿ ಮೋದಿಯವರು ಐದು ವರ್ಷದ ರಿಪೋರ್ಟ್ ಕಾರ್ಡ್ ಅನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಹದಿನೆಂಟನೇ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಈಗಿನಿಂದಲೇ ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿವೆ.

ಕಳೆದ ಐದು ವರ್ಷದಲ್ಲಿ ಒಟ್ಟು 1,354 ಗಂಟೆ ಅಧಿವೇಶನ ನಡೆದಿದ್ದು, ಅದರಲ್ಲಿ ಒಂಬತ್ತು ಲೋಕಸಭಾ ಸದಸ್ಯರು ಗಪ್‌ ಚುಪ್‌ ಮಾತಾಡದೆ ಅಧಿವೇಶನದಲ್ಲಿ ಕುಳಿತು ಬೇರೆಯವರು ಮಾತನಾಡುವುದನ್ನಷ್ಟೇ ಕೇಳಿಸಿಕೊಂಡು ಬಿಟ್ಟಿದ್ದಾರೆ. ಈ ಒಂಬತ್ತು ಸಂಸದರಲ್ಲಿ ಮೂವರು ಸದಸ್ಯರಂತೂ ಒಂದೇ ಒಂದು ಪ್ರಶ್ನೆಯನ್ನು ಸ್ಪೀಕರ್ ಗೆ ಸಲ್ಲಿಸಿಲ್ಲ. ಉಳಿದ ಆರು ಸಂಸದವರು ಕಾಟಾಚಾರಕ್ಕಾದರೂ ಬಂದು ಕುಳಿತು ಸೌಲಭ್ಯಗಳನ್ನು ಬಳಿಸಿಕೊಂಡಿದ್ದಾರೆ.

ಈ 9 ಮಂದಿ ಸಂಸದರಲ್ಲಿ 6 ಜನ ಬಿಜೆಪಿಯವರು ಇಬ್ಬರು ತೃಣಮೂಲ ಕಾಂಗ್ರೆಸ್‌ಗೆ ಸೇರಿದವರು ಮತ್ತು ಓರ್ವ ಸಂಸದ ಬಹುಜನ ಸಮಾಜಪಕ್ಷದಿಂದ ಆಯ್ಕೆಯಾದವರಾಗಿದ್ದಾರೆ. ಇನ್ನು 17ನೇ ಲೋಕಸಭೆಯಲ್ಲಿ 222 ಬಿಲ್ ಅನುಮೋದನೆಗೊಂಡಿದೆ. 1,116 ಪ್ರಶ್ನೆಗಳಿಗೆ ಸಂಬಂಧ ಪಟ್ಟ ಸಚಿವರು ಮೌಕಿಕ ಉತ್ತರ ಪಡೆದುಕೊಂಡಿದ್ದಾರೆ.

Previous Post

ಜೆರೋಸಾ ಶಾಲೆಗೆ ಕಾಂಗ್ರೆಸ್ ನಾಯಕರ ಭೇಟಿ; ತನಿಖೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಬೇಕು ರಮಾನಾಥ ರೈ

Next Post

ಗುರುಪುರ ಕೈಕಂಬ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಎಸ್‌ಡಿಪಿಐ ಮನವಿ

Next Post
ಗುರುಪುರ ಕೈಕಂಬ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಎಸ್‌ಡಿಪಿಐ ಮನವಿ

ಗುರುಪುರ ಕೈಕಂಬ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಎಸ್‌ಡಿಪಿಐ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.