Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸಿಎಂ ಆಗಿದ್ದೀರಿ, ಪಿಎಂ ಕೂಡ ಆಗಿದ್ದೀರಿ.. ಈಗ ಆರಾಮಾಗಿರಿ ಅಂತ ಹಿರಿಯ ನಾಯಕರು ಹೇಳಿದ್ದರು: ಮೋದಿ

editor tv by editor tv
February 18, 2024
in ರಾಜ್ಯ
0
ಸಿಎಂ ಆಗಿದ್ದೀರಿ, ಪಿಎಂ ಕೂಡ ಆಗಿದ್ದೀರಿ.. ಈಗ ಆರಾಮಾಗಿರಿ ಅಂತ ಹಿರಿಯ ನಾಯಕರು ಹೇಳಿದ್ದರು: ಮೋದಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಸುದೀರ್ಘ ಅವಧಿಗೆ ಸಿಎಂ ಆಗಿದ್ದೀರಿ, ಪಿಎಂ ಆಗಿದ್ದೀರಿ ಈಗ ಆರಾಮಾಗಿರಿ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದರು. ಇದು ಅವರ ಹಳೆ ರಾಜನೀತಿಯ ಅನುಭವಾಗಿದೆ. ಆದರೆ ನಾವು ರಾಜನೀತಿ ಮಾಡಲು ಬಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ.

ರಾಷ್ಟ್ರೀಯ ಮಹಾ ಅಧಿವೇಶದಲ್ಲಿ ಮಾತನಾಡಿದ ಮೋದಿ, ಸುದೀರ್ಘ ಅವಧಿಗೆ ಸಿಎಂ ಆಗಿದ್ದೀರಿ, ಪಿಎಂ ಆಗಿದ್ದೀರಿ. ಈಗ ಆರಾಮ ಮಾಡಿ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದರು. ಇದು ಅವರ ಹಳೆ ರಾಜನೀತಿಯ ಅನುಭವಾಗಿದೆ. ಆದರೆ ನಾವು ರಾಜನೀತಿ ಮಾಡಲು ಬಂದಿಲ್ಲ. ರಾಷ್ಟ್ರನೀತಿಗಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ಕಾರ್ಯಕರ್ತರು ವರ್ಷದ ಪ್ರತಿ ದಿನ 24 ಗಂಟೆ ದೇಶಕ್ಕಾಗಿ ಏನಾದ್ರು ಯೋಚನೆ ಮಾಡುತ್ತಿರುತ್ತಾರೆ. ಹೊಸ ಉತ್ಸಾಹ, ಹುಮ್ಮಿಸಿನಲ್ಲಿ ಕೆಲಸ ಮಾಡುತ್ತಿರುತ್ತಾರೆ. 18 ನೇ ಲೋಕಸಭೆ ಚುನಾವಣೆಗೂ ಕೆಲಸ ಆರಂಭಿಸಿದ್ದಾರೆ. ಮುಂದಿನ 100 ದಿನ ಎಚ್ಚರಿಕೆಯಿಂದ ಇರಬೇಕು. ದೇಶದ ಪ್ರತಿ ಜನರನ್ನು ನಾವು ತಲುಪಬೇಕು. ಎಲ್ಲರ ವಿಶ್ವಾಸ ಸಂಪಾದಿಸಬೇಕು. ಎಲ್ಲರ ವಿಶ್ವಾಸ ದೇಶದ ಸೇವೆಗಾಗಿ ಬಿಜೆಪಿಗೆ ಅತಿ ಹೆಚ್ಚು ಸ್ಥಾನ ಗಳಿಸಲಿದೆ. ಕಳೆದ ಎರಡು ದಿನದಲ್ಲಿ ನಡೆದ ಚರ್ಚೆ ದೇಶದ ಭವಿಷ್ಯ ಉಜ್ವಲಗೊಳಿಸಲಿದೆ. ಮುಂದಿನ 100 ದಿನಗಳಲ್ಲಿ, ನಾವೆಲ್ಲರೂ ಪ್ರತಿ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿಯನ್ನು, ಪ್ರತಿ ಸಮುದಾಯವನ್ನು ತಲುಪಬೇಕು. ನಾವು ಎಲ್ಲರ ವಿಶ್ವಾಸವನ್ನು ಗೆಲ್ಲಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಭಾರತವನ್ನು ವಿಕಾಸ ಮಾಡುವುದು ನಮ್ಮ ಸಂಕಲ್ಪ. ಮುಂದಿನ ಐದು ವರ್ಷದಲ್ಲಿ ಭಾರತ ಮೊದಲಗಿಂತ ಹೆಚ್ಚು ಕೆಲಸ ಮಾಡಬೇಕು. ವಿಕಸಿತ ಭಾರತದತ್ತ ಕೆಲಸ ಮಾಡಬೇಕು. ಇದಕ್ಕೆ ಬಿಜೆಪಿ ಅದ್ಭುತವಾಗಿ ಮರಳಬೇಕಿದೆ. ಇಂದು ವಿಪಕ್ಷ ನಾಯಕರು ಎನ್‌ಡಿಎ 400 ಸ್ಥಾನಗಳ ಘೋಷಣೆ ಕೂಗುತ್ತಿದ್ದಾರೆ. ಬಿಜೆಪಿ 370 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬೇಕಿದೆ. ಏನ್ ಮಾಡಬೇಕಿತ್ತು ಮಾಡಿದ್ದೀರಿ, ಈಗ್ಯಾಕೆ ಅವಸರ ಮಾಡುತ್ತೀರಿ ಎಂದು ಬಹಳ ಜನ ಕೇಳುತ್ತಾರೆ. 25 ಕೋಟಿ ಜನರನ್ನು ಬಡತನದಿಂದ ಹೊರ ತರವುದು ಸುಮ್ನೆ ಆಗಿರಲಿಲ್ಲ. ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯಿಂದ ಮುಕ್ತಿ ಮಾಡಿದೆ. ಬಡವರು ಮಧ್ಯಮ ವರ್ಗದವರ ಜೀವನ ಸುಧಾರಿಸಿದೆ ಎಂದು ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹರಾಜ್ ಅವರನ್ನು ನಂಬುವ ಜನ ನಾವು. ಅವರು ಛತ್ರಪತಿ ಆದ್ಮೇಲೆ ಸುಮ್ನೆ ಕೂರಲಿಲ್ಲ. ಅವರು ಮಿಷನ್ ಕಾರ್ಯಪ್ರವೃತ್ತವಾಗಿದ್ದರು. ಅದೇ ಮಾದರಿಯಲ್ಲಿ ಸುಖ ವೈಭವದಲ್ಲಿ ಜೀವಿಸುವ ವ್ಯಕ್ತಿ ನಾನಲ್ಲ. ನಾನು ರಾಷ್ಟ್ರ ಸಂಕಲ್ಪದೊಂದಿಗೆ ಹೊರಟ ವ್ಯಕ್ತಿ. ನನ್ನ ಮನೆ ಬಗ್ಗೆ ಚಿಂತೆ ಮಾಡಿದ್ದರೆ ಕೋಟ್ಯಂತರ ಬಡವರಿಗೆ ಮನೆ ನಿರ್ಮಾಣವಾಗುತ್ತಿರಲಿಲ್ಲ. ಕೋಟ್ಯಂತರ ಮಕ್ಕಳ ಭವಿಷ್ಯಕ್ಕಾಗಿ ನಾನು ಬದುಕುತ್ತೇನೆ ಅದಕ್ಕಾಗಿ ಯೋಚಿಸುತ್ತೇನೆ. ಕೋಟ್ಯಂತರ ಸಹೋದರಿಯರ ಕನಸೇ ಮೋದಿ ಸಂಕಲ್ಪವಾಗಿದೆ. ಈ ಸಂಕಲ್ಪ ಪೂರ್ಣ ಮಾಡಲು ನಾವು ಸೇವಾ ಭಾವನೆಯಿಂದ ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇನೆ. ನಾವು ದೇಶಕ್ಕಾಗಿ, ಕೋಟ್ಯಂತರ ಜನರಿಗಾಗಿ, ಜನರ ಜೀವನ ಬದಲಿಸಲು ಇನ್ನೂ ಹೆಚ್ಚು ಕೆಲಸ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಯುವಶಕ್ತಿ, ನಾರಿಶಕ್ತಿ, ಬಡವ ರೈತರ ಶಕ್ತಿಯನ್ನು ವಿಕಸಿತ ಭಾರತದ ನಿರ್ಮಾಣ ಶಕ್ತಿ ಮಾಡಿದ್ದೇವೆ. ಸರ್ಕಾರ ಬದಲಾಗುತ್ತದೆ, ವ್ಯವಸ್ಥೆ ಬದಲಾಗಲ್ಲ ಎಂದು ಮೊದಲು ಹೇಳುತ್ತಿದ್ದರು. ಆದರೆ ನಾವು ವ್ಯವಸ್ಥೆಯ ಹಳೆ ಯೋಚನೆ, ಚಿಂತನೆಯನ್ನು ಬದಲಿಸಿದ್ದೇವೆ. ಆದಿವಾಸಿ, ಹಿಂದುಳಿದ ಜನರಿಗಾಗಿ ಯೋಜನೆ ಮಾಡಿದ್ದೇವೆ. ಮಹಿಳೆಯರು ಎದುರಿಸುತ್ತಿದ್ದ ಸಮಸ್ಯೆಗಳನ್ನು ನಿವಾರಿಸಿದ್ದೇವೆ. ದೇಶದ ಮಹಿಳೆಯರ ಬಗ್ಗೆ ಕೆಂಪುಕೋಟೆಯಲ್ಲಿ ಮಾತನಾಡಿದ ಮೊದಲ ಪ್ರಧಾನಿ. ಮಹಿಳೆಯರಿಗಾಗಿ ಮನೆ, ಉಚಿತ ಗ್ಯಾಸ್ ನೀಡಿದೆ. ಮಹಿಳೆಯರ ಸಮಸ್ಯೆ ಬಗೆಹರಿಸಲು ಪ್ರತಿ ಮನೆಗೆ ಕುಡಿಯುವ ನೀರು ನೀಡಿದ್ದೇವೆ. ಬ್ಯಾಂಕ್ ಖಾತೆ ತೆರೆದು, ಮುದ್ರಾ ಯೋಜನೆ ಮೂಲಕ ಲೋನ್ ನೀಡಿದ್ದೇವೆ. ಲಕ್ಷಪತಿ ಸಹೋದರಿ ಮಾಡಿದ್ದೇವೆ, ಮಾತೃತ್ವ ರಜೆ ವಿಸ್ತರಣೆ ಮಾಡಿದ್ದೇವೆ. ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನಮ್ಮ ಸರ್ಕಾರ ನೀಡಿದೆ. ತ್ರಿವಳಿ ತಲಾಕ್ ವಿರುದ್ಧ ಕಾನೂನು ಮಾಡಿದೆವು ಎಂದು ಕೇಂದ್ರ ಸರ್ಕಾರ ಮಹಿಳೆಯರಿಗೆ ನೀಡಿದ ಕೊಡುಗಳನ್ನು ಸ್ಮರಿಸಿದ್ದಾರೆ.

Previous Post

ಶಿವಮೊಗ್ಗ: ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟ: ಹಲವರಿಗೆ ಗಾಯ, ಪ್ರಕರಣ ದಾಖಲು

Next Post

ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂವರ ಸಜೀವ ದಹನ, ಐವರ ಸ್ಥಿತಿ ಗಂಭೀರ; ಅಸಲಿಗೆ ನಡೆದಿದ್ದೇನು?

Next Post
ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂವರ ಸಜೀವ ದಹನ, ಐವರ ಸ್ಥಿತಿ ಗಂಭೀರ; ಅಸಲಿಗೆ ನಡೆದಿದ್ದೇನು?

ಬೆಂಗಳೂರಿನ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂವರ ಸಜೀವ ದಹನ, ಐವರ ಸ್ಥಿತಿ ಗಂಭೀರ; ಅಸಲಿಗೆ ನಡೆದಿದ್ದೇನು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.