Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Tech Tips: ಆನ್​ಲೈನ್​ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಅರ್ಜಿ ಸಲ್ಲಿಸಿ: ಮನೆಗೇ ಬರುತ್ತೆ ಕಾರ್ಡ್

editor tv by editor tv
February 19, 2024
in ರಾಜ್ಯ
0
Tech Tips: ಆನ್​ಲೈನ್​ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಅರ್ಜಿ ಸಲ್ಲಿಸಿ: ಮನೆಗೇ ಬರುತ್ತೆ ಕಾರ್ಡ್
1.9k
VIEWS
Share on FacebookShare on TwitterShare on Whatsapp

Voter ID Online: ಭಾರತೀಯ ಚುನಾವಣೆಗಳಲ್ಲಿ ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಮುಖ್ಯ. ಇದಿಲ್ಲದೆ ಮತದಾನ ಮಾಡಲು ಸಾಧ್ಯವಿಲ್ಲ. ಎಲ್ಲಾದರು ನಿಮ್ಮ ಗುರುತಿನ ಚೀಟಿ ಕಳೆದುಹೋದರೆ ಅಥವಾ ಹಾನಿಗೊಳಗಾದರೆ, ಫಾರ್ಮ್ 8 ಅನ್ನು ಭರ್ತಿ ಮಾಡುವ ಮೂಲಕ ಮತದಾರರ ಗುರುತಿನ ಚೀಟಿಯನ್ನು ಮನೆಯಲ್ಲೇ ಕುಳಿತು ಪಡೆಯಬಹುದು

ಲೋಕಸಭಾ ಚುನಾವಣೆ Lok Sabha Election 2024) ದಿನಾಂಕವನ್ನು ಇನ್ನೇನು ಕೆಲವೇ ದಿನಗಳಲ್ಲಿ ಘೋಷಿಸಲಾಗುತ್ತದೆ. ಚುನಾವಣಾ ಆಯೋಗವು ಮತದಾನಕ್ಕೆ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿದೆ. ಇದು ಇಲ್ಲದಿದ್ದರೆ ಚುನಾವಣೆಯಲ್ಲಿ ಮತ ಹಾಕುವಂತಿಲ್ಲ. ಈಗ ನಿಮ್ಮಲ್ಲಿ ಮತದಾರರ ಗುರುತಿನ ಚೀಟಿ ಇಲ್ಲ ಎಂದಾದರೆ ಸರ್ಕಾರಿ ಕಚೇರಿಯ ಹೊಸ್ತಿಲಲ್ಲಿ ಅಲೆಯುವ ಅಗತ್ಯವಿಲ್ಲ. ಮತದಾರರ ಕಾರ್ಡ್ ಬೇಕಾಗಿದ್ದರೆ ಅಥವಾ ತಿದ್ದುಪಡಿ ಮಾಡಬೇಕಿದ್ದರೆ ಆನ್‌ಲೈನ್​ನಲ್ಲೇ ಸುಲಭವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಇದಕ್ಕಾಗಿ ನೀವು ಗೂಗಲ್ ಪ್ಲೇ ಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕಷ್ಟೆ. ಇದರಲ್ಲಿ ನಿಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ಮನೆಯ ವಿಳಾಸಕ್ಕೆ ಹೊಸ ಮತದಾರರ ಚೀಟಿ ಬರುತ್ತದೆ

ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಆನ್‌ಲೈನ್ ಮತದಾರರ ಗುರುತಿನ ಚೀಟಿಯನ್ನು ರಚಿಸಲು ಆಂಡ್ರಾಯ್ಡ್ ಮತ್ತು ಐಒಎಸ್ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪ್ ಸ್ಟೋರ್​ನಿಂದ ಭಾರತದ ಚುನಾವಣಾ ಆಯೋಗದ Voter Helpline ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಈ ಅಪ್ಲಿಕೇಶನ್ ಸಹಾಯದಿಂದ, ನೀವು ಆನ್‌ಲೈನ್ ಮತದಾರರ ಗುರುತಿನ ಚೀಟಿ ಮತ್ತು ತಿದ್ದುಪಡಿಯನ್ನು ಮಾಡಬಹುದು.

ಮೊದಲು ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆ್ಯಪ್‌ ಇನ್​ಸ್ಟಾಲ್ ಮಾಡಿ. ನಂತರ ಅಪ್ಲಿಕೇಶನ್ ತೆರೆಯಿರಿ. ಮತದಾರರ ನೋಂದಣಿ ಮೇಲೆ ಕ್ಲಿಕ್ ಮಾಡಿ. ಬಳಿಕ ಮತದಾರರ ನೋಂದಣಿಗೆ ಅಗತ್ಯವಿರುವ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅನ್ನು ಭರ್ತಿ ಮಾಡಿ. ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿದ ನಂತರ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ಉಳಿದ ಪ್ರಕ್ರಿಯೆಯನ್ನು BLO ಪರಿಶೀಲಿಸುತ್ತದೆ. ಬಳಿಕ ನಿಮ್ಮ ಮನೆಗೇ ಹೊಸ ಮತದಾರರ ಗುರುತಿನ ಚೀಟಿ ಬರುತ್ತದೆ.

ಹಳೆಯ ವೋಟಾರ್ ಐಡಿಯನ್ನು ಹೇಗೆ ತಿದ್ದುಪಡಿ ಮಾಡುವುದು?

ಮತದಾರರ ಸಹಾಯವಾಣಿ ಆ್ಯಪ್‌ ಮೂಲಕ ಹಳೆಯ ಮತದಾರರ ಗುರುತಿನ ಚೀಟಿಯನ್ನು ಕೂಡ ಸರಿಪಡಿಸಬಹುದು. ಅದಕ್ಕಾಗಿ, ಈ ಅಪ್ಲಿಕೇಶನ್‌ನ ಕೊನೆಯಲ್ಲಿ ದೂರು ಮತ್ತು ನೋಂದಣಿ ಆಯ್ಕೆಯು ಕಾಣಿಸಿಕೊಳ್ಳುತ್ತದೆ. ನೀವು ಈ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಅದರಲ್ಲಿ ಸರಿಯಾದ ಮಾಹಿತಿಯನ್ನು ಸಲ್ಲಿಸಬೇಕು. ಈ ಮಾಹಿತಿಯನ್ನು ಸಲ್ಲಿಸಿದ ನಂತರ, ಕೆಲವೇ ದಿನಗಳಲ್ಲಿ ನಿಮ್ಮ ಮನೆಗೆ ಹೊಸ ಮತದಾರರ ಗುರುತಿನ ಚೀಟಿಯನ್ನು ನೀವು ಸ್ವೀಕರಿಸುತ್ತೀರಿ. ಆ್ಯಪ್ ಇನ್‌ಸ್ಟಾಲ್ ಮಾಡುವಾಗ ಮೊದಲು ಅದು ಚುನಾವಣಾ ಆಯೋಗದ ಅಧಿಕೃತ ಆ್ಯಪ್ ಎಂಬುದನ್ನು ಖಚಿತಪಡಿಸಿಕೊಳ್ಳಿ.

Previous Post

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

Next Post

ಪರೀಕ್ಷೆ ಬರೆಯಲು 40 ಗಂಟೆ ನಿದ್ದೆ ಬಾರದ ಮಾತ್ರೆ ನುಂಗಿದ 10ನೇ ತರಗತಿ ವಿದ್ಯಾರ್ಥಿನಿ; ಆಮೇಲೆ ಏನಾಯ್ತು?

Next Post
ಪರೀಕ್ಷೆ ಬರೆಯಲು 40 ಗಂಟೆ ನಿದ್ದೆ ಬಾರದ ಮಾತ್ರೆ ನುಂಗಿದ 10ನೇ ತರಗತಿ ವಿದ್ಯಾರ್ಥಿನಿ; ಆಮೇಲೆ ಏನಾಯ್ತು?

ಪರೀಕ್ಷೆ ಬರೆಯಲು 40 ಗಂಟೆ ನಿದ್ದೆ ಬಾರದ ಮಾತ್ರೆ ನುಂಗಿದ 10ನೇ ತರಗತಿ ವಿದ್ಯಾರ್ಥಿನಿ; ಆಮೇಲೆ ಏನಾಯ್ತು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.