Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಜೆರೋಸಾ ಶಾಲೆ ಪ್ರಕರಣ: ತನಿಖಾಧಿಕಾರಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ವಿದ್ಯಾರ್ಥಿಗಳ ಲಿಖಿತ ಹೇಳಿಕೆ ಸಲ್ಲಿಕೆ

editor tv by editor tv
February 19, 2024
in ರಾಜ್ಯ
0
ಜೆರೋಸಾ ಶಾಲೆ ಪ್ರಕರಣ: ತನಿಖಾಧಿಕಾರಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ವಿದ್ಯಾರ್ಥಿಗಳ ಲಿಖಿತ ಹೇಳಿಕೆ ಸಲ್ಲಿಕೆ
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮನಿಗೆ ಅಪಮಾನ ಮಾಡಿದ ಆರೋಪ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್.ಎಸ್ ಅವರು ತನಿಖೆ ಆರಂಭಿಸಿದ್ದು, ಘಟನೆ ಬಗ್ಗೆ ದಕ್ಷಿಣಕನ್ನಡ ಡಿಡಿಪಿಐ ವೆಂಕಟೇಶ ಸುಬ್ರಾಯ ಪಟಗಾರ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಇದರ ಜೊತೆಗೆ, ದಾಖಲಿಸಲಾಗಿದ್ದ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮಕ್ಕಳು ಹಾಗೂ ಪೋಷಕರ ಲಿಖಿತ ಹೇಳಿಕೆಗಳನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದಾರೆ.

ಮಂಗಳೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಜೆರೋಸಾ ಶಾಲೆಯಲ್ಲಿ (Gerosa School) ಶಿಕ್ಷಕಿಯೊಬ್ಬರು ಶ್ರೀರಾಮನಿಗೆ ಅವಹೇಳನ ಮಾಡಿದ್ದಾರೆ ಎಂಬ ಆರೋಪದ ವಿಚಾರವಾಗಿ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದು, ತನಿಖಾಧಿಕಾರಿಯಾಗಿ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್.ಎಸ್ ಅವರನ್ನು ನೇಮಿಸಲಾಗಿತ್ತು. ಅದರಂತೆ, ಇಂದಿನಿಂದ ಆಕಾಶ್ ಅವರು ತನಿಖೆಯನ್ನು ಆರಂಭಿಸಿದ್ದು, ಘಟನೆ ಬಗ್ಗೆ ಮಂಗಳೂರಿನ (Mangaluru) ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ವೆಂಕಟೇಶ ಸುಬ್ರಾಯ ಪಟಗಾರ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಆರೋಪ ವಿಚಾರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ವರದಿ ಮೇಲೆ ಪ್ರಾಥಮಿಕ ತನಿಖೆ ಮುಂದುವರಿದಿದೆ. ಶಾಲೆಯ ಏಳನೇ ತರಗತಿ ವಿದ್ಯಾರ್ಥಿಗಳು ಹಾಗೂ ಪೋಷಕರ ಹೇಳಿಕೆಗಳುನ್ನು ದಾಖಲಿಸಿಕೊಳ್ಳಲಾಗಿದೆ. ಅದೇ ಲಿಖಿತ ಹೇಳಿಕೆಗಳನ್ನು ಐಎಎಸ್ ಅಧಿಕಾರಿ ಡಾ.ಆಕಾಶ್.ಎಸ್​ ಅವರಿಗೆ ಶಿಕ್ಷಣ ಅಧಿಕಾರಿಗಳು ಸಲ್ಲಿಸಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಶಿಕ್ಷಕಿ ಸಿಸ್ಟರ್ ಪ್ರಭಾ ಬಗ್ಗೆ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಮಕ್ಕಳು ಹಾಗೂ ಪೋಷಕರ ನೀಡಿದ ಲಿಖಿತ ಹೇಳಿಕೆಗಳನ್ನು ಶನಿವಾರದಂದು ದಾಖಲಿಸಿದ್ದರು. ಆ ವರದಿ ಆಧರಿಸಿ ಶಾಲೆಯ ಕೆಲ ಶಿಕ್ಷಕರ ಹೇಳಿಕೆಗಳನ್ನೂ ದಾಖಲಿಸಿದ್ದಾರೆ. ಸದ್ಯ ಈ ಎಲ್ಲಾ ಹೇಳಿಕೆಗಳ ಮೇಲೆ ತನಿಖೆ ಮುಂದುವರಿಸಿದ್ದಾರೆ.

ತನಿಖೆ ಬಗ್ಗೆ ಮಾತನಾಡಿದ ತನಿಖಾಧಿಕಾರಿ ಡಾ.ಆಕಾಶ್.ಎಸ್, ಈ ಪ್ರಕರಣದ ಕುರಿತು ಸತ್ಯಾನೇಶ್ವನೆಗೆ, ತನಿಖೆ ಮಾಡೋದಕ್ಕೆ ಬಂದಿದ್ದೇನೆ. ತನಿಖೆ ಪ್ರಗತಿಯಲ್ಲಿದೆ. ಹಂತ ಹಂತವಾಗಿ ತನಿಖೆ ನಡೆಸುತ್ತೇನೆ. ನಮ್ಮ ಅಧಿಕಾರಿಗಳಿಂದಲೂ ಪ್ರಾಥಮಿಕ ಮಾಹಿತಿ ಪಡೆದಿದ್ದೇನೆ. ಇನ್ನು ಹೆಚ್ಚಿನ ದಾಖಲೆ, ಮಾಹಿತಿ ಪಡೆಯಬೇಕಿದೆ. ಇದಕ್ಕೆ ಬೇಕಾದ ಪ್ಲ್ಯಾನ್ ಮಾಡಿಕೊಂಡಿದ್ದೇನೆ ಎಂದರು.

ಈ ಹಂತದಲ್ಲಿ ವಿಚಾರಣೆ ಕುರಿತು ಏನೂ ಹೇಳಲ್ಲ. ಆದಷ್ಟು ಬೇಗ ಸರ್ಕಾರಕ್ಕೆ ತನಿಖಾ ವರದಿ‌ ಸಲ್ಲಿಸಬೇಕಿದೆ. ನಿರಂತರವಾಗಿ ವಿಚಾರಣೆ ನಡೆಯುತ್ತಿತ್ತು. ಎರಡು ದಿನ ಇಲ್ಲೇ ಇದ್ದು ತನಿಖೆ ಮುಂದುವರೆಸುತ್ತೇನೆ. ಈ ವಿಚಾರದಲ್ಲಿ ಪ್ರಾಮಾಣಿಕ ಪ್ರಯತ್ನ ಹಾಕಿ ನಿಷ್ಠೆಯಿಂದ ವಿಚಾರಣೆ ನಡೆಸಿ ಸರಿಯಾದ ವರದಿ‌ ಸಲ್ಲಿಸುತ್ತೇನೆ ಎಂದರು.

Previous Post

Karnataka Budget Session: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಶಾಸಕ ಬಸನಗೌಡ ಯತ್ನಾಳ್ ನಡುವೆ ಜುಗಲ್ ಬಂದಿ!

Next Post

ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Next Post
ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.