Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

editor tv by editor tv
February 19, 2024
in ರಾಜ್ಯ
0
ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್
1.9k
VIEWS
Share on FacebookShare on TwitterShare on Whatsapp

ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್​​ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ.

ಹುಬ್ಬಳ್ಳಿ, ಫೆಬ್ರವರಿ 19: ಛತ್ರಪತಿ ಶಿವಾಜಿ ಮಹರಾಜರ (Chhatrapati Shivaji Maharaj) 36 ಬಾಡಿಗಾರ್ಡ್​​ಗಳಲ್ಲಿ 13 ಜನ ಮುಸ್ಲಿಂ ಬಾಡಿಗಾರ್ಡ್​​ಗಳಿದ್ದರು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದ ಮರಾಠಾ ಗಲ್ಲಿಯಲ್ಲಿ ನಡೆದ  ಶಿವಾಜಿ ಮಹರಾಜರ 397 ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ. ಇತಿಹಾಸವನ್ನು ಇವತ್ತು ಯಾರ ಹೇಗೆಬೇಕಾದರೂ ಹೇಳಬಹುದು. 60 ಸಾವಿರ ಮುಸ್ಲಿಂರು ಶಿವಾಜಿ ಸೈನ್ಯದಲ್ಲಿ ಇದ್ದರು. ಭಗವಾ ಕಲರ್ ಶಿವಾಜಿ ಮಹರಾಜರದು. ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಇರುವಾಗಲೇ ಭಗವಾ ಕಲರ್ ಯಾರದೂ ಅಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ನಾನೊಬ್ಬ ಮರಾಠಾ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ನನಗೆ ಬಸವಣ್ಣ ಬೇಕು, ರಾಮ ಬೇಕು, ರಹೀಮ್ ಬೇಕು. ಮರಾಠರು ಶೈಕ್ಷಣಿಕವಾಗಿ ಮುಂದೆ ಬರಬೇಕು. ಝಿರೋದಿಂದ ಇಂತಹ ಎಂಫೈರ್ ಕಟ್ಟಿದ್ದು ಶಿವಾಜಿ‌ ಮಹರಾಜರು. ನಾವು ಛತ್ರಪತಿ ವಂಶದವರು. ಯಾರಿಗೆ ತೊಂದರೆ ಆದರೂ ನಾವ ಅವರ ಜೊತೆ ನಿಲ್ಲಬೇಕು ಎಂದಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ ಆದರೆ ಸುಪ್ರೀಂಕೋರ್ಟ್​ ಸೂಚಿಸಿದ ಜಾಗದಲ್ಲಿ ಮಂದಿರ ಕಟ್ಟಿಲ್ಲ ಎಂದು ನಿನ್ನೆಯಷ್ಟೇ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿಕೊಂಡಿದ್ದರು. ಬಳಿಕ ಸುಪ್ರೀಂಕೋರ್ಟ್​​ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ರಾಮ ಮಂದಿರ ಕಟ್ಟಿದ್ದಾರೆ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.

Previous Post

ಜೆರೋಸಾ ಶಾಲೆ ಪ್ರಕರಣ: ತನಿಖಾಧಿಕಾರಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ವಿದ್ಯಾರ್ಥಿಗಳ ಲಿಖಿತ ಹೇಳಿಕೆ ಸಲ್ಲಿಕೆ

Next Post

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

Next Post
ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.