Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೆಹಲಿ ಚಲೋ’ ಹಿಂಸಾಚಾರಕ್ಕೆ ತಿರುಗುವ ಭೀತಿ; ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ..!

editor tv by editor tv
February 24, 2024
in ರಾಷ್ಟ್ರೀಯ
0
ದೆಹಲಿ ಚಲೋ’ ಹಿಂಸಾಚಾರಕ್ಕೆ ತಿರುಗುವ ಭೀತಿ; ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ..!
1.9k
VIEWS
Share on FacebookShare on TwitterShare on Whatsapp

ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು ಹೋಗಿತ್ತು. ಈ ಬೆನ್ನಲ್ಲೇ ಪ್ರತಿಭಟನೆಯ ಕಿಚ್ಚಿಗೆ ಶಾಂತಿಯ ನೀರೆರೆದಿದ್ದ ಅನ್ನದಾತರು, ಇಂದಿನಿಂದ ಮತ್ತೆ ಹೋರಾಟದ ಕಹಳೆ ಮೊಳಗಿಸಲಿದ್ದಾರೆ.

ಇಂದಿನಿಂದ ಮತ್ತೆ ಅನ್ನದಾತರ ಪ್ರತಿಭಟನಾ ಕಹಳೆ
ಅನ್ನದಾತರ ದೆಹಲಿ ಚಲೋ ಪ್ರತಿಭಟನೆ ಇಂದು ಮತ್ತಷ್ಟು ಕಾವು ಪಡೆಯೋ ಸಾಧ್ಯತೆ ಇದೆ. ಯುವ ರೈತನ ಸಾವಿನ ಬಳಿ ಕಳೆದ ಎರಡು ದಿನಗಳಿಂದ ತಣ್ಣಗಾಗಿದ್ದ ಪ್ರತಿಭಟನಾ ಕಹಳೆ ಮತ್ತೆ ಮೊಳಗಲು ಸಜ್ಜಾಗಿದೆ.. ಇಂದು ಮತ್ತೆ ದೆಹಲಿಯತ್ತ ಲಗ್ಗೆ ಇಡಲು ಅನ್ನದಾತರು ಅಣಿಯಾಗಿದ್ದಾರೆ. ಹರಿಯಾಣ ಮತ್ತು ಪಂಜಾಬ್ ಗಡಿ ಭಾಗದಲ್ಲಿ ಉದ್ವಿಗ್ನತೆಯ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಹರಿಯಾಣ ಸರ್ಕಾರ ಯಾವುದೇ ತಪ್ಪು ಸಂದೇಶ ರವಾನೆ ಆಗಬಾರದು ಎಂಬ ಹಿನ್ನಲೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂಟರ್​ನೆಟ್​ ಸಂಪೂರ್ಣ ಸ್ಥಗಿತಗೊಳಿಸಿದೆ. ಜೊತೆಗೆ 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಸಹ ವಿಧಿಸಲಾಗಿದೆ.

ಹರಿಯಾಣದ ಹಿಸಾರ್‌ನ ಖೇಡಿ ಚ್ವಾಪಾಟಾದಲ್ಲಿ ಸಂಘರ್ಷ
ಹರಿಯಾಣದ ಹಿಸಾರ್‌ನ ಖೇಡಿ ಚ್ವಾಪಾಟಾದಲ್ಲಿ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ನಡೆದ ಸಂಘರ್ಷದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಯಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನ ಸಿಡಿಸಿದ್ರು.. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಸಹ ನಡೆಸಿದ್ದು, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.. ಮೆರವಣಿಗೆ ನಡೆಸುತ್ತಿದ್ದ ರೈತರನ್ನು ಪಂಜಾಬ್ ಗಡಿಯಲ್ಲಿರುವ ಖಾನೌಯಲ್ಲಿ ತಡೆಯೊಡ್ಡಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಒಟ್ನಲ್ಲಿ 2021ರಲ್ಲಿ ಸಂಘರ್ಷದ ಹಾದಿ ಹಿಡಿದಿದ್ದ ಅನ್ನದಾತರ ಹೋರಾಟ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.. ಸದ್ಯ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಅನ್ನದಾತರ ದೆಹಲಿ ಚಲೋ ಹಿಂಸಾಚಾರಕ್ಕೆ ತಿರುಗದಂತೆ ನೋಡಿಕೊಳ್ಳಲು ಪೊಲೀಸರು ಹರಸಾಹಸ ಪಡುವಂತಾಗಿದೆ.. ತಾಳ್ಮೆಯಿಂದ ಪ್ರತಿಭಟನೆ ನಡೆಸಿ ರಾಜಧಾನಿ ಜನರ ಹಿತ ಕಾಯುವ ಜವಬ್ದಾರಿ ಅನ್ನದಾತರ ಮೇಲಿದೆ

Previous Post

ಮಂಗಳೂರು :ಅಧಿಕ ದರ ವಸೂಲಿ ಮಾಡಿದ ಆಸ್ಪತ್ರೆಗೆ 5 ಲಕ್ಷ ದಂಡ ವಿಧಿಸಿದ ಜಿಲ್ಲಾ ಗ್ರಾಹಕ ನ್ಯಾಯಾಲಯ

Next Post

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

Next Post
ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.