Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​; ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

editor tv by editor tv
February 29, 2024
in ರಾಜ್ಯ
0
ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​; ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು
1.9k
VIEWS
Share on FacebookShare on TwitterShare on Whatsapp

ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದರು.

ಉಡುಪಿ, ಫೆ.29: ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು(Malpe Police) ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ಮುಂಜಾನೆ ಮೂರು ಗಂಟೆಗೆ ಕೆಟ್ಟು ನಿಂತಿತ್ತು. ಇದೇ ಸಮಯಕ್ಕೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದಲ್ಲದೇ, ಮೀನುಗಾರರನ್ನು ಕಿಡ್ನಾಪ್ ಮಾಡಿದ್ದರು.

ಬೋಟ್‌ ದಡಕ್ಕೆ ಎಳೆದೊಯ್ದು ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ

ಇನ್ನು  ಬೋಟ್‌ನಲ್ಲಿದ್ದ 8 ಲಕ್ಷ ಮೌಲ್ಯದ ಮೀನು ಮತ್ತು 7500 ಲೀಟರ್‌ ಡೀಸೆಲ್‌ ದೋಚಿದ ದುಷ್ಕರ್ಮಿಗಳು, ಬೋಟ್​ನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೀನುಗಾರಿಕಾ ಬಂದರಿಗೆ ಎಳೆದೊಯ್ದಿದ್ದಾರೆ. ಬಳಿಕ ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಬೋಟ್ ಮಾಲಕರ ಜೊತೆ ಮಲ್ಪೆ ಪೋಲಿಸರು ಭಟ್ಕಳಕ್ಕೆ ತೆರಳಿ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ದರೋಡೆ, ಕಿಡ್ನ್ಯಾಪ್‌ ಮಾಡಿದ ತಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Previous Post

Himachal Pradesh Political Crisis: ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು

Next Post

ಪುತ್ತಿಲ ಪರಿವಾರಕ್ಕೆ ಸೆಡ್ಡು; ಮತ್ತೆ ಭಾರಿ ಅಂತರದಿಂದ ಗೆಲ್ಲುತ್ತೇನೆಂದ ಸಂಸದ ನಳಿನ್ ಕುಮಾರ್ ಕಟೀಲ್!

Next Post
ಪುತ್ತಿಲ ಪರಿವಾರಕ್ಕೆ ಸೆಡ್ಡು; ಮತ್ತೆ ಭಾರಿ ಅಂತರದಿಂದ ಗೆಲ್ಲುತ್ತೇನೆಂದ ಸಂಸದ ನಳಿನ್ ಕುಮಾರ್ ಕಟೀಲ್!

ಪುತ್ತಿಲ ಪರಿವಾರಕ್ಕೆ ಸೆಡ್ಡು; ಮತ್ತೆ ಭಾರಿ ಅಂತರದಿಂದ ಗೆಲ್ಲುತ್ತೇನೆಂದ ಸಂಸದ ನಳಿನ್ ಕುಮಾರ್ ಕಟೀಲ್!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.