Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

editor tv by editor tv
March 1, 2024
in ಕರಾವಳಿ
0
ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ

Previous Post

ಕಾಂಗ್ರೆಸ್ ಸೇರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸ್ತಾರಾ ಜಯಪ್ರಕಾಶ್ ಹೆಗ್ಡೆ?

Next Post

ಶಿವಮೊಗ್ಗ ಜಿಲ್ಲೆಯಲ್ಲಿ ನಡೀತು ಭಯಾನಕ ಕೊಲೆ.. ಕತ್ತು ಹಿಸುಕಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ

Next Post
ಶಿವಮೊಗ್ಗ ಜಿಲ್ಲೆಯಲ್ಲಿ ನಡೀತು ಭಯಾನಕ ಕೊಲೆ.. ಕತ್ತು ಹಿಸುಕಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ ನಡೀತು ಭಯಾನಕ ಕೊಲೆ.. ಕತ್ತು ಹಿಸುಕಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.